ಹೆದ್ದಾರಿ ಮೇಲೆ ಮರಳು : ಅಪಘಾತ ಭೀತಿ


Team Udayavani, Mar 18, 2017, 3:00 PM IST

1703bteph1.jpg

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ ತುಂಬೆ ಮತ್ತು ಕಳ್ಳಿಗೆ ಗ್ರಾಮದ ನಡುವೆ ಬ್ರಹ್ಮರಕೂಟ್ಲು ಟೋಲ್‌ಗೇಟ್‌ ಸನಿಹ ಲಾರಿಯಿಂದ ರಸ್ತೆಗೆ ಮರಳು ಸೋರಿಕೆಯಾಗಿರುವ ಘಟನೆ ಮಾ. 15ರಂದು ರಾತ್ರಿ ನಡೆದಿದೆ. ಇದರಿಂದ ಲಘು ಮತ್ತು ದ್ವಿಚಕ್ರ ವಾಹನ ಸಂಚಾರಕ್ಕೆ ಅಡಚಣೆ ಆಗಿದೆ. ಅಪಘಾತದ ಭೀತಿ ಉಂಟಾಗಿದೆ.

ಮರಳಿನ ಮೇಲೆ ವಾಹನಗಳು ಚಲಿಸುವಾಗ ನಿಯಂತ್ರಣ ತಪ್ಪಿ ಅನಾಹುತಗಳ ಅಪಾಯ ಉಂಟಾಗಿದೆ. ತುಂಬೆ ರಾಮಲ್‌ಕಟ್ಟೆಯಿಂದ ಅಲ್ಲಲ್ಲಿ ಮರಳು ರಸ್ತೆಯ ಮೇಲೆ ಚೆಲ್ಲಿಕೊಂಡಿದ್ದು ಸಂಚಾರಕ್ಕೆ ಅಡಚಣೆ ಆಗಿದೆ. ಮರಳು ಸಾಗಾಟ ಮಾಡುವವರ ನಿರ್ಲಕ್ಷ್ಯದಿಂದಾಗಿ ಮರಳು ಸೋರಿಕೆಯಾಗಿದೆ. ಮರಳು ತುಂಬಿಸುವಲ್ಲಿ ಸೂಕ್ತ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳದಿರುವುದರಿಂದ ಇಂತಹ ಸಮಸ್ಯೆಗಳು ಸೃಷ್ಟಿಯಾಗುತ್ತಿವೆ ಎಂದು ವಾಹನ ಸವಾರರು, ಸಾರ್ವಜನಿಕರು ದೂರಿದ್ದಾರೆ.

ಅಕ್ರಮಗಳಿಗೆ ಪ್ರೋತ್ಸಾಹ
ಮರಳು ಸಾಗಾಟ ಮಾಡುವವರಿಗೆ ಕಾನೂನು ಬಾಹಿರವಾಗಿ ಪರವಾನಿಗೆ ನೀಡುತ್ತಿರುವುದು, ಒಂದು ವೇಳೆ ಸಮರ್ಪಕವಾಗಿ ಪರವಾನಿಗೆ ನೀಡಿದ್ದರೂ ಅನಂತರ ಅದರ ಬಗ್ಗೆ ಪರಿಶೀಲನೆ ಮಾಡದಿರುವುದು, ಸಾಗಾಟದ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆಯೇ ಎಂದು ತಪಾಸಣೆ ನಡೆಸದಿರುವುದು ಮೊದಲಾದ ಕಾರಣಗಳಿಂದಾಗಿ ಹಲವಾರು ಮರಳು ಸಾಗಾಟ ಲಾರಿಗಳು ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡುತ್ತಿವೆ. ಇದಕ್ಕೆ ಇಲಾಖೆಯ ನಿರ್ಲಕ್ಷ್ಯವೇ ಮುಖ್ಯ ಕಾರಣ ಎಂದು ಜನತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಲಿ
ಮರಳು ಸೋರಿಕೆಯಿಂದ ಆಗುವ ಅನಾಹುತದ ಬಗ್ಗೆ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳದೆ ಅನೇಕ ಅನಾಹುತಕ್ಕೆ ಕಾರಣವಾಗಿದೆ.

ರಾತ್ರಿ ಹಗಲೆನ್ನದೆ ರಾಜ್ಯ, ಅಂತರ್‌ರಾಜ್ಯಮರಳು ಸಾಗಾಟದ ಸಂದರ್ಭ ರಸ್ತೆಯಲ್ಲಿ ಸೋರಿಕೆ ಆಗುವ ಮರಳು ದ್ವಿಚಕ್ರ ಸವಾರರನ್ನು ಕಂಗೆಡಿಸುತ್ತಿದೆ. ಜಿಲ್ಲೆಯಲ್ಲಿ ಪ್ರಮುಖ ಸೇತುವೆಯ ಇಕ್ಕೆಲಗಳ ರಸ್ತೆಯಲ್ಲಿ ಬೀಳುವ ಮರಳನ್ನು ಹೊರಚೆಲ್ಲುವ ವ್ಯವಸ್ಥೆಯನ್ನು ರಾ.ಹೆ.ಇಲಾಖೆ ಮಾಡುತ್ತದೆ. ಆದರೆ ಹೆದ್ದಾರಿಯಲ್ಲಿ ಬಿದ್ದಂತಹ ಮರಳನ್ನು ತೆಗೆದು ರಸ್ತೆ ಸ್ವತ್ಛ ಮಾಡುವ ವ್ಯವಸ್ಥೆ ಹೆದ್ದಾರಿ ಇಲಾಖೆಯಲ್ಲಿ ಇಲ್ಲವಾಗಿದೆ. 
 

ಟಾಪ್ ನ್ಯೂಸ್

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.