![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jun 28, 2022, 8:32 AM IST
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಭಾಗ ಮತ್ತು ಮಡಿಕೇರಿಯ ಕೆಲ ಕಡೆಗಳಲ್ಲಿ ಮತ್ತೆ ಭೂಮಿ ಕಂಪಿಸದ ಅನುಭವವಾಗಿದೆ. ಮೂರು ದಿನಗಳ ಹಿಂದಷ್ಟೇ ಈ ಭಾಗಗಳಲ್ಲಿ ಲಘು ಭೂಕಂಪನವಾಗಿದ್ದು, ಇದೀಗ ಮತ್ತೆ ಭೂಮಿ ಅದುರಿದೆ.
ಸುಳ್ಯ ತಾಲೂಕಿನ ಹಲವು ಕಡೆ ಸದ್ದುನೊಂದಿಗೆ ಭೂಮಿ ಕಂಪಿಸಿದ ಅನುಭವಾಗಿದೆ. ಸುಳ್ಯ, ಪಂಜ, ಗುತ್ತಿಗಾರು, ಐವರ್ನಾಡು, ಉಬರಡ್ಕ ಮಿತ್ತೂರು, ಕಲ್ಲಾಜೆ, ಎಲಿಮಲೆ, ಮರ್ಕಂಜ, ಅರಂತೋಡು, ಸಂಪಾಜೆ ಮೊದಲಾದ ಕಡೆಗಳಲ್ಲಿ ಕಂಪಿಸಿದ ಅನುಭವವಾಗಿದೆ.
ಇದನ್ನೂ ಓದಿ:ಕರಾವಳಿಯಲ್ಲಿ ಇನ್ನೂ ಅನುಷ್ಠಾನಕ್ಕೆ ಬಾರದ ಸೈರನ್ ಟವರ್ಗಳು
ಬೆಳಗ್ಗೆ 7.45 ರ ಸುಮಾರಿಗೆ ಭಾರೀ ಸದ್ದಿನೊಂದಿಗೆ ಅದೇ ವೇಳೆಗೆ ಭೂಮಿ ಕಂಪಿಸಿದೆ. ಮೂರು ದಿನಗಳ ಹಿಂದೆ ಭೂಮಿ ಕಂಪಿಸಿದ್ದಕ್ಕಿಂತ ಹೆಚ್ಚಿನ ಕಂಪನವಿತ್ತು, ಸರಿಯಾಗಿ ಭೂಮಿ ಕಂಪನದ ಅನುಭವವಾಗಿದೆ ಎಂದು ಜನರು ಮಾಹಿತಿ ನೀಡಿದ್ದಾರೆ.
ಕೊಡಗು ಜಿಲ್ಲೆಯ ನಾಪೋಕ್ಲು ಕುಕ್ಕುಂದ, ಕಾಡು, ಬಲ್ಲಮಾವಟ್ಟಿ, ದಬ್ಬಡ್ಕ, ಪೆರಾಜೆ, ಕರಿಕೆ, ಭೂತನಕಾಡು, ಭಾಗಮಂಡಲ ಸೇರಿದಂತೆ ವಿವಿಧ ಕಡೆ ಭೂಮಿ ಕಂಪಿಸಿದ ಅನುಭವವಾಗಿದೆ.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.