![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 2, 2018, 12:44 PM IST
ಮಂಗಳೂರು: ವಿದ್ಯಾರ್ಥಿಗಳು, ಪೋಷಕರು ಮತ್ತು ಉಪನ್ಯಾಸಕರ ತೀವ್ರ ಅಸಮಾಧಾನದ ನಡುವೆಯೇ ದ್ವಿತೀಯ ಪಿಯುಸಿ ತರಗತಿಗಳು ಬುಧವಾರ ಆರಂಭವಾಗುತ್ತಿವೆ. ಒಂದು ತಿಂಗಳ ರಜೆಯನ್ನು ಕಡಿತಗೊಳಿಸಿದ ಪ.ಪೂ. ಶಿಕ್ಷಣ ಇಲಾಖೆ ಕ್ರಮದಿಂದ ಬೇಸರವಾದರೂ ಅನಿವಾರ್ಯವಾಗಿ ವಿದ್ಯಾರ್ಥಿಗಳು ಕಾಲೇಜಿಗೆ ತೆರಳುತ್ತಿದ್ದಾರೆ.
ಸಾಮಾನ್ಯವಾಗಿ ಫೆಬ್ರವರಿ, ಮಾರ್ಚ್ನಲ್ಲಿ ಪಿಯುಸಿ ಪರೀಕ್ಷೆಗಳು ಮುಗಿದು ಎಪ್ರಿಲ್, ಮೇ ತಿಂಗಳಿಡೀ ವಿದ್ಯಾರ್ಥಿಗಳಿಗೆ ರಜಾ ಅವಧಿಯಾಗಿದ್ದು, ಜೂನ್ 1ರಿಂದ ಶೈಕ್ಷಣಿಕ ವರ್ಷ ಪ್ರಾರಂಭವಾಗುತ್ತದೆ. ಆದರೆ ಈ ಬಾರಿ ಪಿಯುಸಿ ಶೈಕ್ಷಣಿಕ ವೇಳಾಪಟ್ಟಿಯನ್ನು ದಿಢೀರ್ ಬದಲಾವಣೆ ಮಾಡಿರುವ ಪ.ಪೂ. ಶಿಕ್ಷಣ ಇಲಾಖೆ ಜೂನ್ 1ರ ಬದಲಾಗಿ ಮೇ 2ರಂದೇ ತರಗತಿಗಳನ್ನು ಆರಂಭಿಸಲು ಕಾಲೇಜುಗಳಿಗೆ ಸೂಚನೆ ನೀಡಿದೆ. ಅದರಂತೆ ಬುಧವಾರದಿಂದ ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿವೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.