PM ಮೋದಿಗೆ ಅವಮಾನ, ರಕ್ಷಿತ್‌ ಶಿವರಾಂ ವಿರುದ್ಧ ಪ್ರಕರಣ ದಾಖಲು


Team Udayavani, Aug 21, 2024, 12:16 AM IST

PM ಮೋದಿಗೆ ಅವಮಾನ, ರಕ್ಷಿತ್‌ ಶಿವರಾಂ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ದೇಶದ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಲಾಯಿತು.

ಆ.19ರಂದು ಬೆಳ್ತಂಗಡಿ ಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರತಿಭಟನೆಯಲ್ಲಿ ಪ್ರಧಾನಿ ಯವರೇ ಒಂದು ವಿಚಾರ ವನ್ನು ತಿಳಿದುಕೊಳ್ಳಿ, ಬಾಂಗ್ಲಾ ದೇಶದಲ್ಲಿ ಹಾಸಿಗೆ ದಿಂಬು ಹಿಡ್ಕೊಂಡು ಹೋದ್ರಲ್ಲ ಆ ಪ್ರಸಂಗ ನಿಮಗೂ ಕೂಡ ಅತೀ ಶೀಘ್ರದಲ್ಲಿ ಬರಲಿದೆ ಎಚ್ಚರವಾಗಿರಿ ಎಂದು ದೇಶದಲ್ಲಿ ಅರಾಜಕತೆ ಸೃಷ್ಟಿಸುವ ರಾಷ್ಟ್ರ ವಿರೋಧಿ ಹೇಳಿಕೆಯನ್ನು ನೀಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಲಾಗಿದೆ.

ಈ ಸಂದರ್ಭ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲು ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Payan

Movie Release: ರಾಜ್ಯಾದ್ಯಂತ “ಪಯಣ್‌’ ಸಿನೆಮಾ ಸೆ.20ರಂದು ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electrcity

Sulya: ಲೈನ್‌ ದುರಸ್ತಿ ವೇಳೆ ಕಾರ್ಮಿಕನಿಗೆ ವಿದ್ಯುತ್‌ ಆಘಾತ

guttigaru

Guttigaru: ಅಸೌಖ್ಯದಿಂದ ನಾಲ್ಕೂರು ಗ್ರಾಮದ ಯುವಕ ಸಾವು

Kayartadka: ಕಳೆ ಕೀಳುವಾಗ ಕಬ್ಬಿಣದ ರಿಂಗ್‌ ಎದೆಗೆ ಬಿದು ವ್ಯಕ್ತಿ ಸಾವು

Kayartadka: ಕಳೆ ಕೀಳುವಾಗ ಕಬ್ಬಿಣದ ರಿಂಗ್‌ ಎದೆಗೆ ಬಿದು ವ್ಯಕ್ತಿ ಸಾವು

Belthangady: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Belthangady: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ; ಲಕ್ಷಾಂತರ ನಷ್ಟ

Belthangady: ರಸ್ತೆ ಮಧ್ಯೆಯೇ ಬಸ್‌ ನಿಲ್ಲಿಸಿದರೆ ಶಿಸ್ತು ಕ್ರಮ

Belthangady: ರಸ್ತೆ ಮಧ್ಯೆಯೇ ಬಸ್‌ ನಿಲ್ಲಿಸಿದರೆ ಶಿಸ್ತು ಕ್ರಮ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.