ಸೀತಾರಾಮ ಕುಮಾರ್‌ ಕಟೀಲು ಅಭಿನಂದನ ಸಮಿತಿ ರಚನಾ ಸಭೆ


Team Udayavani, Aug 18, 2017, 7:05 AM IST

seetaram-kumar.jpg

ಪೆರ್ಮುದೆ: “ಕಲೆಗೆ ಬೆಲೆ ಬರುವುದು ಕಲಾವಿದನಿಂದ. ಅಂತಹ ಕಲಾವಿದನಿಗೆ ಮೌಲ್ಯ ತುಂಬುವ ಕೆಲಸ ಕಲಾಭಿಮಾನಿಗಳಿಂದ ಆಗಬೇಕು. ಅಪತ್ರಿಮ ಯಕ್ಷಗಾನ ಹಾಸ್ಯ ಕಲಾವಿದ ಸೀತಾರಾಮ ಕುಮಾರ್‌ ಕಟೀಲು ಅವರನ್ನು ಅಭಿನಂದಿಸುವುದು ನಮ್ಮೆಲ್ಲರ ಕರ್ತವ್ಯ. ಈ ಕಾರ್ಯ ನಿರ್ವಿಘ್ನವಾಗಿ ನೆರವೇರಲಿ’ ಎಂದು ಶಿವಗಿರಿ ಮಠದ ಶ್ರೀ ಸತ್ಯಾನಂದತೀರ್ಥ  ಸ್ವಾಮೀಜಿ ಹೇಳಿದರು.

ಅವರು 2018ರಲ್ಲಿ ನಡೆಯುವ ಸೀತಾರಾಮ ಕುಮಾರ್‌ ಕಟೀಲು ಯಕ್ಷ ರಂಗದಲ್ಲಿ ಗೆಜ್ಜೆ ಕಟ್ಟಿ 50ನೇ ವರ್ಷ ಸಂಭ್ರಮ “ನೂಪುರ ಸ್ವರ್ಣ ಸಂಭ್ರಮ-2018′  ಪ್ರಯುಕ್ತ ಪೆರ್ಮುದೆ ಕನ್ನಿಕಾ ನಿಲಯದಲ್ಲಿ  ನಡೆದ ಅಭಿನಂದನ ಸಮಿತಿ ರಚನಾ ಸಭೆಯಲ್ಲಿ  ಆಶೀರ್ವಚನ ನೀಡಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ  ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಧರ್ಮದರ್ಶಿ ಕೃಷ್ಣರಾಜ ಅಡ್ಯಂತಾಯ ಮಾತನಾಡಿ, ಅದ್ವಿತೀಯ ಕಲಾವಿದ ಸೀತಾರಾಮ ಕುಮಾರ್‌ ಕಟೀಲು ಅವರನ್ನು ಅಭಿನಂದಿಸುವುದು ನಮ್ಮೆಲ್ಲರ ಭಾಗ್ಯ. ಈ ಸಂದರ್ಭದಲ್ಲಿ ಕಲಾವಿದನ ಬದುಕನ್ನು ಗಟ್ಟಿಗೊಳಿಸುವ ಕಾರ್ಯವೂ ನಡೆದು ಅರ್ಥಪೂರ್ಣವಾಗಬೇಕು ಎಂದರು.

ಶಾಂತಾರಾಮ ಕುಡ್ವ ಮೂಡಬಿದಿರೆ, ಭುಜಂಗ ಶೆಟ್ಟಿ ಪೆರ್ಮುದೆ, ಯಾದವ ಕೋಟ್ಯಾನ್‌, ಮನೋಹರ ಕುಮಾರ್‌, ದಯಾನಂದ ಕತ್ತಲ್‌ಸಾರ್‌, ಗೋಪಾಲಕೃಷ್ಣ ಕೆ., ಸುಕುಮಾರ್‌ ಸಾಲ್ಯಾನ್‌, ಸೀತಾರಾಮ ಕುಮಾರ್‌ ಕಟೀಲು ಮುಂತಾದವರು ಉಪಸ್ಥಿತರಿದ್ದರು.

ಗೋಪಾಲಕೃಷ್ಣ ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು.ವಿಶ್ವನಾಥ ಪೂಜಾರಿ ರೆಂಜಾಳ ಮತ್ತು ರಾಜೇಂದ್ರ ಪ್ರಸಾದ್‌ ಎಕ್ಕಾರು ಕಾರ್ಯಕ್ರಮ ನಿರೂಪಿಸಿದರು. ಸೀತಾರಾಮ ಕುಮಾರ್‌ ಕಟೀಲು ವಂದಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.