Social media ಅಪಪ್ರಚಾರ: ಯುವ ಮೋರ್ಚಾದಿಂದ ಸೈಬರ್‌ ಠಾಣೆಗೆ ದೂರು


Team Udayavani, Apr 12, 2024, 1:31 AM IST

BJP Symbol

ಮಂಗಳೂರು: ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್‌ ಚೌಟ ನಾಮಪತ್ರ ಸಲ್ಲಿಸಿದ ಅನಂತರ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ತೆರೆಯುವ ಮೂಲಕ ನಿರಂತರವಾಗಿ ಅಪಪ್ರಚಾರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ತೊಡಗಿದ್ದಾರೆ. ಈ ರೀತಿಯ ಅಪಪ್ರಚಾರದಲ್ಲಿ ತೊಡಗಿರುವ ನಕಲಿ ಖಾತೆಗಳ ಮೇಲೆ ನಿಗಾವಹಿಸಿ ಕ್ರಮ ಜರಗಿಸುವಂತೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಸೈಬರ್‌ ಕ್ರೈಂ ಪೋಲಿಸ್‌ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲತಾಣಗಳ ವೇದಿಕೆಗಳಲ್ಲಿ ಬಿಜೆಪಿ ಹಾಗೂ ಅಭ್ಯರ್ಥಿಯ ವಿರುದ್ಧ ಅಪಪ್ರಚಾರ ಮಾಡಲು ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಮುಂದಾಗಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ನಂದನ್‌ ಮಲ್ಯ ಆರೋಪಿಸಿದ್ದಾರೆ. ಕಾಂಗ್ರೆಸ್‌ವನರಿಗೆ ಸೋಲಿನ ಮುನ್ಸೂಚನೆ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಯ ಭದ್ರಕೋಟೆಯಾಗಿದ್ದು, ಪ್ರಧಾನಿ ಮೋದಿಯವರ ಮಂಗಳೂರಿನ ರೋಡ್‌ ಶೋ ಬಗ್ಗೆ ಯುವಕರು ಎದುರು ನೋಡುತ್ತಿದ್ದಾರೆ. ಬಿಜೆಪಿಯ ಅಭ್ಯರ್ಥಿ ಗೆಲ್ಲುವುದು ನಿಶ್ಚಿತ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-bantwala-1

Bantwala: ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಮೃತ್ಯು, ಪತಿ ಗಂಭೀರ

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.