![Udupi: ಗೀತಾರ್ಥ ಚಿಂತನೆ-129: ಓನರ್ಶಿಪ್ ಮೇಲೇ ಕಣ್ಣು!](https://www.udayavani.com/wp-content/uploads/2024/12/puttige-shree-1-415x253.jpg)
ವಿಶೇಷ ಸಂಪರ್ಕ ಅಭಿಯಾನ
Team Udayavani, Apr 11, 2019, 6:30 AM IST
![1004mulki3](https://www.udayavani.com/wp-content/uploads/2019/04/1004mulki3-620x421.jpg)
ಮೂಲ್ಕಿ: ಪ್ರತಿಯೊಬ್ಬ ಮತದಾರರು ಜಾಗೃತರಾಗಿ ಬಿಜೆಪಿಗೆ ಮತ ಕೊಡುವಂತೆ ಬಿಜೆಪಿ ಮೂಲ್ಕಿ – ಮೂಡುಬಿದಿರೆ ಮಂಡಲ ಅಧ್ಯಕ್ಷ ಈಶ್ವರ ಕಟೀಲ್ ಹೇಳಿದರು.
ಅವರು ಮೂಲ್ಕಿಯ ಕಾರ್ನಾಡು ಸದಾಶಿವ ರಾವ್ ನಗರದಲ್ಲಿ ಮೂಲ್ಕಿ ಮಹಾ ಶಕ್ತಿ ಕೇಂದ್ರದ ಆಶ್ರಯದಲ್ಲಿ ನಡೆದ ವಿಶೇಷ ಸಂಪರ್ಕ ಅಭಿಯಾನದಲ್ಲಿ ಮತ ಯಾಚನೆ ಮಾಡಿ ಮಾತನಾಡಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ಮೂಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸುನೀಲ್ ಆಳ್ವ, ಸ್ಥಾಯೀ ಸಮಿತಿ ಅಧ್ಯಕ್ಷ ಶೈಲೇಶ್ ಕುಮಾರ್ ಹಾಗೂ ಪಕ್ಷದ ಮುಖಂಡರಾದ ವಿಠಲ ಎಂ.ಎನ್., ಚಂದ್ರಶೇಖರ ಆಚಾರ್, ನಗರ ಪಂಚಾಯತ್ ಮಾಜಿ ಸದಸ್ಯೆ ಶಾಂತಾ ಕಿರೋಡಿಯನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![Udupi: ಗೀತಾರ್ಥ ಚಿಂತನೆ-129: ಓನರ್ಶಿಪ್ ಮೇಲೇ ಕಣ್ಣು!](https://www.udayavani.com/wp-content/uploads/2024/12/puttige-shree-1-415x253.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.