Mangaluru: ಹುಲಿ ವೇಷದ ಅಬ್ಬರ ಸವಿಯಲಿರುವ ತಾರೆಯರು


Team Udayavani, Oct 9, 2024, 6:21 AM IST

Mangaluru: ಹುಲಿ ವೇಷದ ಅಬ್ಬರ ಸವಿಯಲಿರುವ ತಾರೆಯರು

ಮಂಗಳೂರು: ದಸರಾ ಸಡಗರದ ಮಧ್ಯೆ ನಡೆಯಲಿರುವ ಹುಲಿ ವೇಷದ ಅಬ್ಬರಕ್ಕೆ ಈ ಬಾರಿ ತಾರಾ ಮೆರುಗು ಆಕರ್ಷಣೆ ಹುಟ್ಟುಹಾಕಿದೆ.

ವಿಶೇಷವೆಂದರೆ ಇದೇ ಮೊದಲ ಬಾರಿ ಭಾರತ ಕ್ರಿಕೆಟ್‌ ತಂಡದ ಆಟಗಾರ ಶಿವಂ ದುಬೆ ಹಾಗೂ ನಟ ಸಂಜಯ್‌ ದತ್‌ ಹುಲಿ ವೇಷದ ಸಂಭ್ರಮದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.

ಅ. 12ರಂದು ಮಧ್ಯಾಹ್ನ ಬಳ್ಳಾಲ್‌ಬಾಗ್‌ನಲ್ಲಿ ನಡೆಯಲಿರುವ ಹುಲಿವೇಷದ ಪೂರ್ವಭಾವಿಯಾಗಿ ಹಮ್ಮಿಕೊಳ್ಳುವ “ಊದುಪೂಜೆ’ಗೆ ಖ್ಯಾತ ಬಾಲಿವುಡ್‌ ನಟ ಸಂಜಯ್‌ ದತ್‌ ಆಗಮಿಸಲಿದ್ದಾರೆ ಎನ್ನಲಾಗಿದೆ.

ಅ. 12ಕ್ಕೆ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿರುವ “ಪಿಲಿ ನಲಿಕೆ’ಯಲ್ಲಿ ಭಾರತ ಕ್ರಿಕೆಟ್‌ ತಂಡದ ಆಟಗಾರ ಶಿವಂ ದುಬೆ ಅವರಲ್ಲದೇ ಬಾಲಿವುಡ್‌ ನಟ ಅಹನ್‌ ಶೆಟ್ಟಿ, ನಟರಾದ ರಿಷಭ್‌ ಶೆಟ್ಟಿ, ರಾಜ್‌ ಬಿ.ಶೆಟ್ಟಿ ಮುಂತಾದವರು ಭಾಗವಹಿಸಲಿದ್ದಾರೆ ಎಂದರು.

ಟಾಪ್ ನ್ಯೂಸ್

brij Bhushan

Power…; ವಿನೇಶ್ ಫೋಗಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Dakshineswar-kali-temple-kolkatha

Famous Godesess Temple: ಹಿಂದೂ ನವರತ್ನ ದೇವಾಲಯ ದಕ್ಷಿಣೇಶ್ವರ ಕಾಳಿ ಮಂದಿರ

h-kantaraju

Cast Census: ಕಾಯ್ದೆ ಪ್ರಕಾರ ಸರಕಾರ ಜಾತಿಗಣತಿ ವರದಿ ಒಪ್ಪಬೇಕು

BJP-Head

Haryana Election Result: ಹರಿಯಾಣದಲ್ಲಿ ಅಭಿವೃದ್ಧಿ ಗ್ಯಾರಂಟಿ ಗೆದ್ದಿದೆ: ಪ್ರಧಾನಿ ಮೋದಿ

Rishab-Shetty

National Film Award: ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪ್ರದಾನ

isrel netanyahu

Hezbollah ದುರ್ಬಲ; ನಸ್ರಲ್ಲಾ ಉತ್ತರಾಧಿಕಾರಿಗಳೆಲ್ಲ ಫಿನಿಷ್: ನೆತನ್ಯಾಹು ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru University: 9ಕ್ಕೂ ಅಧಿಕ ಪಿ.ಜಿ. ಕೋರ್ಸ್‌ಗೆ ವಿದ್ಯಾರ್ಥಿಗಳಿಲ್ಲ !

Mangaluru University: 9ಕ್ಕೂ ಅಧಿಕ ಪಿ.ಜಿ. ಕೋರ್ಸ್‌ಗೆ ವಿದ್ಯಾರ್ಥಿಗಳಿಲ್ಲ !

Mangaluru: “ಐ ವಾಚ್‌’ ಗಿಫ್ಟ್‌ ಆಸೆಗೆ 1,10,028 ರೂ. ಕಳೆದುಕೊಂಡರು

Mangaluru: “ಐ ವಾಚ್‌’ ಗಿಫ್ಟ್‌ ಆಸೆಗೆ 1,10,028 ರೂ. ಕಳೆದುಕೊಂಡರು

Gangolli

Mangaluru: ಉಸಿರಾಟ ಸಮಸ್ಯೆ; ಎಂಟು ತಿಂಗಳ ಗರ್ಭಿಣಿ ಸಾವು

Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ

Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

brij Bhushan

Power…; ವಿನೇಶ್ ಫೋಗಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Dakshineswar-kali-temple-kolkatha

Famous Godesess Temple: ಹಿಂದೂ ನವರತ್ನ ದೇವಾಲಯ ದಕ್ಷಿಣೇಶ್ವರ ಕಾಳಿ ಮಂದಿರ

h-kantaraju

Cast Census: ಕಾಯ್ದೆ ಪ್ರಕಾರ ಸರಕಾರ ಜಾತಿಗಣತಿ ವರದಿ ಒಪ್ಪಬೇಕು

BJP-Head

Haryana Election Result: ಹರಿಯಾಣದಲ್ಲಿ ಅಭಿವೃದ್ಧಿ ಗ್ಯಾರಂಟಿ ಗೆದ್ದಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.