School ಮೈದಾನ ಶೈಕ್ಷಣಿಕೇತರ ಬಳಕೆಗೆ ನಿರ್ಬಂಧ ಆದೇಶಕ್ಕೆ ತೀವ್ರ ವಿರೋಧ


Team Udayavani, Jul 22, 2024, 6:30 AM IST

School ಮೈದಾನ ಶೈಕ್ಷಣಿಕೇತರ ಬಳಕೆಗೆ ನಿರ್ಬಂಧ ಆದೇಶಕ್ಕೆ ತೀವ್ರ ವಿರೋಧ

ಮಂಗಳೂರು: ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ ಮೈದಾನ ಅಥವಾ ಆವರಣವನ್ನು ಯಾವುದೇ ಸಂದರ್ಭದಲ್ಲಿ ಶೈಕ್ಷಣಿಕೇತರ ಚಟುವಟಿಕೆ ಅಥವಾ ಉದ್ದೇಶಕ್ಕೆ ಬಳಸಬಾರದು ಹಾಗೂ ಅನುಮತಿಯನ್ನೂ ನೀಡಬಾರದು ಎಂದು ದಕ್ಷಿಣ ಕನ್ನಡ ಜಿಲ್ಲಾ ವಿದ್ಯಾಂಗ ಉಪ ನಿರ್ದೇಶಕರು (ಡಿಡಿಪಿಐ) ಹೊರಡಿಸಿರುವ ಜ್ಞಾಪನಾ ಪತ್ರ ಈಗ ಚರ್ಚೆ ಹುಟ್ಟುಹಾಕಿದೆ.

ಆದೇಶ ಹಿಂಪಡೆಯಲು ಶಾಸಕ ಕಾಮತ್‌ ಆಗ್ರಹ
ಈ ಬಗ್ಗೆ ಮಾಧ್ಯಮಗಳ ಜತೆಗೆ ಪ್ರತಿಕ್ರಿಯಿಸಿರುವ ಶಾಸಕ ವೇದವ್ಯಾಸ ಕಾಮತ್‌, “ಕೆಲವೇ ದಿನಗಳಲ್ಲಿ ಹಬ್ಬ ಹರಿದಿನಗಳು ಆರಂಭಗೊಳ್ಳಲಿದ್ದು, ಇಂಥ ಸಂದರ್ಭದಲ್ಲಿ ಹಿಂದೂ ಸಮಾಜವನ್ನು ಕೆಣಕುವ ದುರುದ್ದೇಶದಿಂದ ರಾಜ್ಯ ಕಾಂಗ್ರೆಸ್‌ ಸರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಹಿಂದಿನಿಂದ ನಡೆದುಕೊಂಡ ಬಂದ ಸಂಪ್ರದಾಯಕ್ಕೆ ತಡೆ ಹಾಕಲು ಶಿಕ್ಷಣ ಇಲಾಖೆ ಮೂಲಕ ಯತ್ನಿಸಿರುವುದು ಅಕ್ಷಮ್ಯ. ಕೂಡಲೇ ಈ ಆದೇಶವನ್ನು ಹಿಂಪಡೆ ಯಬೇಕು ಎಂದು ಆಗ್ರಹಿಸಿದ್ದಾರೆ.

ಹಿಂದೂಗಳ ಭಾವನೆಗೆ ಧಕ್ಕೆ: ಕುಂಪಲ
ಬಿಜೆಪಿ ದ.ಕ. ಅಧ್ಯಕ್ಷ ಸತೀಶ್‌ ಕುಂಪಲ ಪ್ರತಿಕ್ರಿಯಿಸಿ “ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಮೈದಾನದಲ್ಲಿ ಧಾರ್ಮಿಕ ಆಚರಣೆಗೆ ನಿಷೇಧ ವಿಧಿಸಿರುವ ಸರಕಾರದ ಕ್ರಮ ಹಿಂದೂಗಳ ಹಬ್ಬಗಳನ್ನು ಗಮನದಲ್ಲಿರಿಸಿ ಮಾಡಿರುವಂಥದ್ದು. ಪದೇಪದೆ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವಂತಹ ಘಟನೆಗಳು ನಡೆಯುತ್ತಿರುವುದು ಖಂಡನೀಯ. ಹಿಂದೂಗಳ ಹಬ್ಬಗಳಲ್ಲಿ ಭಾರತೀಯ ತೆಯ ಸಂಸ್ಕೃತಿಗಳು ಅಡಕವಾಗಿದೆ ಎನ್ನುವುದನ್ನು ಶಿಕ್ಷಣ ಇಲಾಖೆ ಅರಿಯಬೇಕು. ಸರಕಾರ ತತ್‌ಕ್ಷಣ ಈ ಸುತ್ತೋಲೆಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

 

ಟಾಪ್ ನ್ಯೂಸ್

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

-ROHAN

Rohan City Bejai: ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆಗೆ ಖಚಿತ ಪ್ರತಿಫಲ ಕೊಡುಗೆ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.