![9-ullala](https://www.udayavani.com/wp-content/uploads/2024/12/9-ullala-415x249.jpg)
ತೊಕ್ಕೊಟ್ಟು: ರಾ. ಹೆದ್ದಾರಿ ಬದಿ ಅಂಗಡಿಗಳ ಯಶಸ್ವೀ ತೆರವು
Team Udayavani, Jun 25, 2019, 10:07 AM IST
![tokkottu](https://www.udayavani.com/wp-content/uploads/2019/06/tokkottu-1-620x349.png)
ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪುವಿನಿಂದ ತಲಪಾಡಿವರೆಗೆ ಹೆದ್ದಾರಿ ಬದಿಯಲ್ಲಿದ್ದ ಅನಧಿಕೃತ ಅಂಗಡಿಗಳ ತೆರವು ಕಾರ್ಯಾ ಚರಣೆ ಸೋಮವಾರ ನಡೆಯಿತು.
ಬೆಳಗ್ಗಿನಿಂದಲೇ ರಾ. ಹೆ. ಇಲಾಖೆಯ ಅಧಿಕಾರಿಗಳು, ನವಯುಗ್ ಸಂಸ್ಥೆಯ
ಅಧಿಕಾರಿಗಳು, ಸಿಬಂದಿ ಉಳ್ಳಾಲ ಪೊಲೀಸರು ಮತ್ತು ದಕ್ಷಿಣ ಸಂಚಾರಿ ಠಾಣೆಯ ಪೊಲೀಸರ ಸಹಕಾರದೊಂದಿಗೆ ತೆರವು ಕಾರ್ಯಾಚರಣೆ ಆರಂಭಿಸಿದರು. ಕಲ್ಲಾಪುವಿನಲ್ಲಿ ಹಣ್ಣುಹಂಪಲು, ಮೀನಿನ ಅಂಗಡಿ ಸಹಿತ ಹೆದ್ದಾರಿ ಬದಿಯ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಲಾಯಿತು. ತೊಕ್ಕೊಟ್ಟು ಜಂಕ್ಷನ್ನಲ್ಲಿ ಮೇಲ್ಸೇತುವೆಯ ಅಂಡರ್ಪಾಸ್ನಲ್ಲಿದ್ದ ಅಂಗಡಿ, ತೊಕ್ಕೊಟ್ಟು ಓವರ್ಬ್ರಿಡ್ಜ್, ಕೋಟೆ ಕಾರು ಬೀರಿ, ತಲಪಾಡಿ ಬದಿಯಲ್ಲಿದ್ದ ಸುಮಾರು 30ಕ್ಕೂ ಹೆಚ್ಚು ಅಂಗಡಿಗಳ ತೆರವು ಮಾಡಲಾಯಿತು.
ತಿಂಗಳ ಹಿಂದೆಯೇ ಸೂಚನೆ
ತಿಂಗಳ ಹಿಂದೆಯೇ ತೆರವು ಮಾಡಲು ಸೂಚನೆ ನೀಡಲಾಗಿತ್ತು. ಸೋಮವಾರ ಅಂಗಡಿ ಮಾಲಕರು ಸ್ವತಃ ತೆರವುಗೊಳಿಸಿದರೆ ನವಯುಗ್ ಸಂಸ್ಥೆಯ ಸಿಬಂದಿ ಸಹಕರಿಸಿದರು. ಅಧಿಕಾರಿ ಶಾಂತ ರಾಜ್, ರಾ.ಹೆ. ಇಲಾಖೆಯ ಅಧಿಕಾರಿ ಅಜೇಯ್, ನವಯುಗ್ನ ಶಿವಪ್ರಸಾದ್ ರೈ, ಟೋಲ್ಗೇಟ್ ಪಿಆರ್ಒ ಭಾಸ್ಕರ್ ಶೆಟ್ಟಿ ತಲಪಾಡಿ, ಉಳ್ಳಾಲ ಪೊಲೀಸರು, ಸಂಚಾರಿ ಪೊಲೀಸ್ ಠಾಣಾ ಪೊಲೀಸರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![9-ullala](https://www.udayavani.com/wp-content/uploads/2024/12/9-ullala-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![9-ullala](https://www.udayavani.com/wp-content/uploads/2024/12/9-ullala-150x90.jpg)
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
![BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ](https://www.udayavani.com/wp-content/uploads/2024/12/virat-150x87.jpg)
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
![6](https://www.udayavani.com/wp-content/uploads/2024/12/6-36-150x80.jpg)
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
![8-belthangady](https://www.udayavani.com/wp-content/uploads/2024/12/8-belthangady-150x90.jpg)
Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು
![5(1](https://www.udayavani.com/wp-content/uploads/2024/12/51-2-150x80.jpg)
Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.