Surathkal; ಉದ್ಯಮಿಯ ಮೇಲೆ ಪತ್ನಿ, ಸಂಬಂಧಿಕರಿಂದ ಹಲ್ಲೆ, ಗೃಹಬಂಧನ
Team Udayavani, May 20, 2024, 12:14 AM IST
ಸುರತ್ಕಲ್: ಉದ್ಯಮಿಯೊಬ್ಬರು ಸ್ವತಃ ಪತ್ನಿ, ಸಂಬಂಧಿಕರಿಂದ ಹಲ್ಲೆಗೊಳಗಾಗಿ ಮನೆಯಲ್ಲಿ ಮೂರು ದಿನ ಬಂಧನಕ್ಕೊಳಗಾದ ಘಟನೆ ಸುರತ್ಕಲ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಸುರತ್ಕಲ್ನಲ್ಲಿ ಜವುಳಿ ಅಂಗಡಿ ನಡೆಸುತ್ತಿರುವ ಆಲ್ವಿನ್ ಸಿಕ್ವೆರಾ ಹಲ್ಲೆಗೊಳಗಾದವರು. ಅವರ ಎರಡು ಕೈಗಳು ಹಾಗೂ ಹೊಟ್ಟೆ ಭಾಗಕ್ಕೆ ಗಾಯವಾಗಿದೆ. ಅವರನ್ನು ಮನೆಯಲ್ಲಿ ಕೂಡಿ ಹಾಕಿದ್ದು, ಸ್ನೇಹಿತರೊಬ್ಬರು ಮೊಬೈಲ್ಗೆ ಕರೆ ಮಾಡಿದಾಗ ಮೂರು ದಿನಗಳಿಂದ ಸ್ವಿಚ್ ಆಫ್ ಬರುತ್ತಿತ್ತು. ಮನೆ ಸಮೀಪ ತೆರಳಿ ವಿಚಾರಿಸಿದಾಗ ಮನೆಯಲ್ಲಿ ಗಲಾಟೆಯಾದ ವಿಚಾರ ಬೆಳಕಿಗೆ ಬಂದು ಪೊಲೀಸರಿಗೆ ಮಾಹಿತಿ ನೀಡಿದರು. ಆಗ ಕೋಣೆಯಲ್ಲಿ ಕೂಡಿ ಹಾಕಿರುವು ಪತ್ತೆಯಾಯಿತು. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸುರತ್ಕಲ್ ಪೊಲೀಸರು ಕೇಸು ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ.ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.