![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 28, 2020, 9:20 AM IST
ಉಪ್ಪಿನಂಗಡಿ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿ ಬಳಿ ಗ್ಯಾಸ್ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಗ್ಯಾಸ್ ಟ್ಯಾಂಕರ್ ಹೆದ್ದಾರಿಗೆ ಅಡ್ಡ ಬಿದ್ದುದರಿಂದ ಗ್ಯಾಸ್ ಸೋರಿಕೆ ಉಂಟಾಗಿದ್ದು, ಉಪ್ಪಿನಂಗಡಿಯಲ್ಲಿದ್ದ ಎಚ್ ಪಿಸಿಎಲ್ ಕಂಪೆನಿಯ ತುರ್ತು ಪರಿಸ್ಥಿತಿ ವಾಹನದವರು ಸ್ಥಳಕ್ಕೆ ಆಗಮಿಸಿ ಗ್ಯಾಸ್ ಸೋರಿಕೆಯನ್ನು ತಡೆಗಟ್ಟಲು ವ್ಯವಸ್ಥೆ ಮಾಡುತ್ತಿದ್ದಾರೆ.
ಲಾಕ್ ಡೌನ್ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಹೆಚ್ಚಿನ ವಾಹನಗಳು ಬರುತ್ತಿಲ್ಲವಾದರೂ, ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲಾಗಿದೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.