ಕುತ್ತಿಗೆಗೆ ಶಾಲು ಬಿಗಿದು 13 ವರ್ಷದ ಬಾಲಕಿ ಸಾವು!


Team Udayavani, Apr 12, 2021, 10:21 AM IST

ಕುತ್ತಿಗೆಗೆ ಶಾಲು ಬಿಗಿದು 13 ವರ್ಷದ ಬಾಲಕಿ ಸಾವು!

ಉಳ್ಳಾಲ: ಬಾಲಕಿಯೋರ್ವಳ ಕುತ್ತಿಗೆಗೆ ಶಾಲು ಬಿಗಿದು ಸಾವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರು ಎಂಬಲ್ಲಿ ನಡೆದಿದ್ದು, ಆರಂಭದಲ್ಲಿ ಅಸಹಜ ಸಾವು ಎಂದು ಪ್ರಕರಣ ದಾಖಲಾಗಿದ್ದು, ಬಳಿಕ ಆತ್ಮಹತ್ಯೆ ಎಂದು ಶಂಕಿಸಲಾಗಿದೆ.

ಕಾಸರಗೋಡು ಎಡನೀರು ನಿವಾಸಿ ಮೇಘಶ್ರೀ (13) ಮೃತಪಟ್ಟ ಬಾಲಕಿ. ಚೆರ್ಕಳ ಎಡನೀರು ಮಠದ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಈಕೆ ಕೋಟೆಕಾರಿನ ಮಾವನ ಮನೆಯಲ್ಲಿ ಒಂದು ತಿಂಗಳಿನಿಂದ ಇದ್ದಳು.

ಹಾಡು ಹಾಕಿ ನೃತ್ಯ ಮಾಡುವ ಹವ್ಯಾಸ ಹೊಂದಿದ್ದ ಈಕೆ, ಶಾಲು ಕುತ್ತಿಗೆಗೆ ಬಿಗಿದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ:ಬೈಕಂಪಾಡಿ: ರೈಲು ಹಳಿಯ ಮೇಲೆ ಕತ್ತುಕೊಯ್ದ ಸ್ಥಿತಿಯಲ್ಲಿ ಕಾರ್ಮಿಕನ ಶವ ಪತ್ತೆ!

ಪ್ರಾಥಮಿಕ ತನಿಖೆಯಲ್ಲಿ ಬಾಲಕಿ ಮೇಘಶ್ರೀ ಸಾವಿನಲ್ಲಿ ಸಂಶಯ ವ್ಯಕ್ತವಾದ ಹಿನ್ನೆಲೆಯಲ್ಲಿ ಮನೆಮಂದಿಯನ್ನು ಹಾಗೂ ಹೆತ್ತವರನ್ನು ಉಳ್ಳಾಲ ಪೊಲೀಸರು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದರು. ಆ ಬಳಿಕ ಸ್ಥಳ ಮಹಜರು ವೇಳೆ ಬಾಲಕಿ ಕೋಣೆಯ ಬಾಗಿಲು ಹಾಕಿದ್ದು, ಬಾಗಿಲು ಒಡೆದು ನೋಡಿದಾಗ ಸಾವನ್ನಪ್ಪಿರುವ ಪ್ರಕರಣ ಬೆಳಕಿಗೆ ಬಂದಿರುವುದು ಗೊತ್ತಾಗಿದೆ.

ಮೇಘಶ್ರೀ ತನ್ನ ಬಣ್ಣ ಕಪ್ಪು ಎಂಬ ಜುಗುಪ್ಸೆಯನ್ನು ಹೊಂದಿದ್ದಳು. ಇದರಿಂದ ಬೇಸತ್ತು ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.