ಸಿಇಟಿಯಲ್ಲಿ ಆಳ್ವಾಸ್‌ ಗರಿಷ್ಠ ಸಾಧನೆ 100ರೊಳಗೆ 99 ರ್‍ಯಾಂಕ್‌


Team Udayavani, Jun 2, 2018, 2:28 PM IST

alvas.jpg

ಮೂಡಬಿದಿರೆ: 2018ನೇ ಸಾಲಿನ ಸಿಇಟಿ ಪರೀಕ್ಷೆಯಲ್ಲಿ ಆಳ್ವಾಸ್‌ ಪದವಿಪೂರ್ವ ಕಾಲೇಜು ಗಮನಾರ್ಹ ಸಾಧನೆ ತೋರಿದೆ. 7 ವಿಷಯಗಳಲ್ಲಿ 99 ಮಂದಿ 100ರೊಳಗೆ ರ್‍ಯಾಂಕ್‌ ಗಳಿಸಿದ್ದಾರೆ. ಇವರಲ್ಲಿ 16 ಮಂದಿ 25ರೊಳಗೆ ರ್‍ಯಾಂಕ್‌ ಪಡೆದಿದ್ದಾರೆ ಎಂದು ಆಳ್ವಾಸ್‌ ಎಜ್ಯುಕೇಶನ್‌ ಫೌಂಡೇಶನ್‌ನ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಅವರು ಪತ್ರಿಕಾಗೋಷ್ಠಿಯಲ್ಲಿ  ಹೇಳಿದರು.

ಎಂಜಿನಿಯರಿಂಗ್‌, ಬಿ.ಎಸ್‌ಸಿ. ಎಗ್ರಿಕಲ್ಚರ್‌, ವೆಟರ್ನರಿ ಸೆ„ನ್ಸ್‌, ಬಿ.ಫಾರ್ಮ, ಡಿ.ಫಾರ್ಮ, ಬಿ.ಎಸ್‌ಸಿ. ಎಗ್ರಿಕಲ್ಚರ್‌ ಪ್ರಾಕ್ಟಿಕಲ್‌, ವೆಟರ್ನರಿ ಸೆ„ನ್ಸ್‌ ಪ್ರಾಕ್ಟಿಕಲ್‌ ಹೀಗೆ 7 ವಿಷಯಗಳಲ್ಲಿ  200 ಒಳಗಡೆ 224, 300 ಒಳಗಡೆ 312 ರ್‍ಯಾಂಕ್‌, 400 ಒಳಗಡೆ 412 ರ್‍ಯಾಂಕ್‌, 500 ಒಳಗಡೆ 498 ರ್‍ಯಾಂಕ್‌ಗಳು ಬಂದಿವೆ.

25ರೊಳಗೆ ಒಟ್ಟು  15 ರ್‍ಯಾಂಕ್‌ಗಳು
ಎಂಜಿನಿಯರಿಂಗ್‌ ವಿಭಾಗದಲ್ಲಿ ಶಶಾಂಕ್‌ ಡಿ. 12ನೇ ರ್‍ಯಾಂಕ್‌ ಗಳಿಸಿದ್ದಾರೆ. ಬಿ.ಎಸ್‌ಸಿ. ಅಗ್ರಿಕಲ್ಚರ್‌ (ಪ್ರಾಕ್ಟಿಕಲ್‌)ನಲ್ಲಿ ಮೆಲಿಶಾ ರೊಡ್ರಿಗಸ್‌ 2ನೇ ರ್‍ಯಾಂಕ್‌, ಹಲ್ಲೆಪ್ಪ ಗೌಡ 10ನೇ ರ್‍ಯಾಂಕ್‌, ಅಭಿಷೇಕ್‌ 17ನೇ , ಶರಧಿ ಡಿ. ರಾವ್‌ 19ನೇ, ದೇವರಾಜ್‌ 20ನೇ,  ದುಷ್ಯಂತ  22ನೇ ರ್‍ಯಾಂಕ್‌ ಗಳಿಸಿದ್ದಾರೆ. ವೆಟರ್ನರಿ ಸೆ„ನ್ಸ್‌ (ಪ್ರಾಕ್ಟಿಕಲ್‌)ನಲ್ಲಿ  ದರ್ಶನ್‌ 4ನೇ ರ್‍ಯಾಂಕ್‌, ಕಿರಣ್‌ ಎಸ್‌. 11ನೇ, ರವೀನಾ ಕೆ. 23ನೇ ರ್‍ಯಾಂಕ್‌ ಗಳಿಸಿದ್ದಾರೆ. ಬಿ.ಎಸ್‌ಸಿ. ಅಗ್ರಿಕಲ್ಚರ್‌ನಲ್ಲಿ   ಸೌರವ್‌ ಪಪತಿ 7ನೇ, ಪ್ರಸನ್ನ ಭಟ್‌ 10ನೇ ರ್‍ಯಾಂಕ್‌, ಮಹೇಶ್‌ ಕೊಪ್ಪದ 11ನೇ, ಶಶಾಂಕ್‌ ಡಿ. 12ನೇ, ಚಂದನಾ 19ನೇ ಹಾಗೂ ಶಿವರಾಜ್‌ 21ನೇ ರ್‍ಯಾಂಕ್‌  ಪಡೆದಿದ್ದಾರೆ. ರ್‍ಯಾಂಕ್‌ ವಿಜೇತ ವಿದ್ಯಾರ್ಥಿಗಳನ್ನು  ಡಾ| ಆಳ್ವ ಅಭಿನಂದಿಸಿದರು.

ಪತ್ರಿಕಾಗೋಷ್ಠಿಯಲ್ಲಿ  ಪಿಯು ಕಾಲೇಜಿನ ಪ್ರಾಚಾರ್ಯರಾದ ರಮೇಶ್‌ ಶೆಟ್ಟಿ, ಗಣನಾಥ ಶೆಟ್ಟಿ, ಅಶ್ವತ್ಥ್ ಎಸ್‌. ಎಲ್‌., ಡೀನ್‌ ವೆಂಕಟೇಶ್‌ ನಾಯಕ್‌, ಸಂಯೋಜಕ ಚಂದ್ರಶೇಖರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು

money

Fruad: ಸರಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ರೂಪಾಯಿ ವಂಚನೆ

Mahisha

Mysuru: ಮಹಿಷಾ ಪ್ರತಿಮೆ ಪುಷ್ಪಾರ್ಚನೆಗೆ ಪೊಲೀಸರ ತಡೆ: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malavoor : ನದಿಯಲ್ಲಿ ಈಜಾಡಲು ತೆರಳಿದ್ದ ನಾಲ್ವರಲ್ಲಿ ಇಬ್ಬರು ನೀರುಪಾಲು

Malavoor : ನದಿಯಲ್ಲಿ ಈಜಾಡಲು ತೆರಳಿದ್ದ ನಾಲ್ವರಲ್ಲಿ ಇಬ್ಬರು ನೀರುಪಾಲು

Rain: ಕೆಲವು ಕಡೆ ಮಳೆ: ಸುಳ್ಯದಲ್ಲಿ ಉತ್ತಮ ಮಳೆ

Rain: ಕೆಲವು ಕಡೆ ಮಳೆ: ಸುಳ್ಯದಲ್ಲಿ ಉತ್ತಮ ಮಳೆ

ಬಂಟರ ಸಂಘದಿಂದ ಡಾ| ಪ್ರಕಾಶ್‌ ಶೆಟ್ಟಿ ಅವರಿಗೆ “ಶ್ರೀ ಗುರು ನಿತ್ಯಾನಂದಾನುಗ್ರಹ’ ಪ್ರದಾನ

ಬಂಟರ ಸಂಘದಿಂದ ಡಾ| ಪ್ರಕಾಶ್‌ ಶೆಟ್ಟಿ ಅವರಿಗೆ “ಶ್ರೀ ಗುರು ನಿತ್ಯಾನಂದಾನುಗ್ರಹ’ ಪ್ರದಾನ

Mangaluru: ವೈದ್ಯಕೀಯ ಕ್ಷೇತ್ರದಲ್ಲಿ “ಜನಪ್ರಿಯ’ ಕೊಡುಗೆ: ಯು.ಟಿ. ಖಾದರ್‌

Mangaluru: ವೈದ್ಯಕೀಯ ಕ್ಷೇತ್ರದಲ್ಲಿ “ಜನಪ್ರಿಯ’ ಕೊಡುಗೆ: ಯು.ಟಿ. ಖಾದರ್‌

Examination: ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಪರೀಕ್ಷೆ ಯಶಸ್ವಿ

Examination: ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಪರೀಕ್ಷೆ ಯಶಸ್ವಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.