ಸೇವಾ ಮನೋಭಾವ ಎಲ್ಲರಲ್ಲೂ  ಬೆಳೆಯಲಿ


Team Udayavani, Apr 2, 2018, 4:04 PM IST

2April-18.jpg

ಬದುಕು ಸುಂದರವಾಗಿರಬೇಕು ಎಂದು ಎಲ್ಲರೂ ಬಯಸುತ್ತೇವೆ. ಆದರೆ ಎಲ್ಲರ ಬದುಕು ಸುಂದರವಾಗಿರಲು ಸಾಧ್ಯವಿಲ್ಲ. ಎಷ್ಟೇ ಕಷ್ಟಗಳು ಬಂದರು ಅದನ್ನು ಖುಷಿ ಖುಷಿಯಿಂದ ಸ್ವೀಕರಿಸುತ್ತಿರುವ ಅದೇಷ್ಟೋ ಮಂದಿ ನಮ್ಮ ನಡುವೆಯೇ ಇರುತ್ತಾರೆ. ಅಂಥವರು ಸಹಾಯ ಬೇಡಿ ನಮ್ಮ ಬಳಿ ಬಂದರೂ ನಾವು ಅದನ್ನು ಗಮನಿಸುವುದೇ ಇಲ್ಲ. ನಮ್ಮ ಕಷ್ಟವೇ ದೊಡ್ಡದೆಂದುಕೊಂಡು ಕಣ್ಣೀರು ಹಾಕುತ್ತಿರುತ್ತೇವೆ.

ಅಪಘಾತವೊಂದರಲ್ಲಿ ಕಣ್ಣನ್ನು ಕಳೆದುಕೊಂಡ ಮಗಳ ಪಾಲಿಗೆ ನೇತ್ರದಾನ ಮಾಡುವವರಿದ್ದರೆ ಆಕೆಯ ಬದುಕು ಬೆಳಕಾಗುತ್ತದೆ ಎಂದು ತಿಳಿದ ತಂದೆಯೊಬ್ಬರು ಆಸ್ಪತ್ರೆಯಲ್ಲಿ ಮೃತ ಪಟ್ಟ ವ್ಯಕ್ತಿಗಳ ಕಣ್ಣು ನೀಡುವಂತೆ ಅವರ ಕುಟುಂಬ ಸದಸ್ಯರಲ್ಲಿ ಬೇಡುತ್ತಿದ್ದ. ಆದರೆ ಯಾರೂ ಅವರಿಗೆ ಕಣ್ಣು ನೀಡಲು ಮುಂದಾಗಲಿಲ್ಲ. ಸಿನೆಮಾವೊಂದರಲ್ಲಿ ಕಂಡ ಈ ದೃಶ್ಯವನ್ನು ನೋಡಿ, ನಾವು ಮಾಡುತ್ತಿರುವುದು ಅದನ್ನೇ ಅಲ್ವಾ ಎಂದೆನಿಸಿತು. ನಮ್ಮಿಂದ ಸಹಾಯ ಮಾಡಲು ಅವ ಕಾಶವಿದೆ, ಇದರಿಂದ ಇನ್ನೊಂದು ಜೀವಕ್ಕೆ ಹೊಸ ಬದುಕು ಸಿಗುತ್ತದೆ ಎಂದಾದರೆ ಯಾಕೆ ನಾವು ಇನ್ನೊಬ್ಬರಿಗೆ ಸಹಾಯ ಮಾಡುವುದಿಲ್ಲ ಎಂಬ ಪ್ರಶ್ನೆ ಕಾಡತೊಡಗಿತು.

ಕಣ್ಣೆದುರೇ ಅಪಘಾತ ನಡೆದರೂ ಅವರ ರಕ್ಷಣೆಗೆ ಧಾವಿಸುವ ಬದಲು ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡುವುದರಲ್ಲೇ ಬ್ಯುಸಿಯಾಗುತ್ತೇವೆ, ವೃದ್ಧರು ರಸ್ತೆ ದಾಟು ತಿರುವಾಗ ಅವರನ್ನು ಹೆದರಿಸಲು ವೇಗವಾಗಿ ವಾಹನ ಓಡಿಸುತ್ತೇವೆ. ಇಂತಹ ಎಷ್ಟೋ ಘಟನೆಗಳು ನಮ್ಮ ಕಣ್ಣ ಮುಂದೆ ನಡೆದರೂ ಅದಕ್ಕೂ ನಮಗೂ ಸಂಬಂಧವೇ ಇಲ್ಲ ಎನ್ನುವ ರೀತಿಯಲ್ಲಿ ನಾವು ಮೌನವಹಿಸುತ್ತೇವೆ.

ಇತ್ತೀಚಿನ ದಿನಗಳಲ್ಲಿ ಇನ್ನೊಬ್ಬರ ಕಷ್ಟಗಳಿಗೆ ಸ್ಪಂದಿಸುವ ಮನೋಭಾವ ನಮ್ಮಲ್ಲಿ ಕಡಿಮೆಯಾಗುತ್ತಿದೆ. ಅದಕ್ಕೆ ಕಾರಣ ಅನೇಕವಿರಬಹುದು. ನಾಳೆ ನಮ್ಮ ಜೀವನ ಹೇಗಿರುತ್ತದೆ ಎಂಬುದನ್ನು ಯಾರೂ ಅರಿತಿಲ್ಲ. ಇವತ್ತು ಸಹಾಯ ಬೇಡುವ ಜೀವದ ಜಾಗದಲ್ಲಿ ನಾಳೆ ನಾನಿದ್ದರೆ ಎಂಬ ಅಲ್ಪ ಯೋಚನೆ ಬಂದರೂ ಸಾಕು ತುರ್ತು ಸಂದರ್ಭದಲ್ಲಿ ಇನ್ನೊಬ್ಬರ ಕಷ್ಟಗಳಿಗೆ ಸ್ಪಂದಿಸುವ ಮನಸ್ಸು ಎಲ್ಲರಲ್ಲೂ ಬೆಳೆಯಲು ಸಾಧ್ಯವಿದೆ.

 ವಿಕೆ

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.