“ಜನರಿಗೆ ಮೂಲಸೌಕರ್ಯ ಒದಗಿಸುವ ಕನಸು ರಾಜ್ಯ ಸರಕಾರದ್ದು’


Team Udayavani, Jul 21, 2017, 6:10 AM IST

moola-soukarya.jpg

ಬಡಗನ್ನೂರು: ಜನರಿಗೆ ಮೂಲಭೂತ ಸೌಕರ್ಯ ಒದಗಿಸುವುದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಲ್ಪನೆ ಎಂದು ಪುತ್ತೂರು ವಿಧಾನ ಸಭಾ ಕ್ಷೇತ್ರ ಶಾಸಕಿ ಹಾಗೂ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಶಕುಂತಳಾ ಟಿ. ಶೆಟ್ಟಿ  ತಿಳಿಸಿದರು. 

ಅವರು ಬಡಗನ್ನೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬಡಗನ್ನೂರು ಹಾಗೂ ಪಡುವನ್ನೂರು ಗ್ರಾಮದ 94ಸಿ ಹಕ್ಕು ಪತ್ರ ವಿತರಣೆ ಮಾಡಿ ಮಾತನಾಡಿದರು.   

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಚುನಾವಣಾ ಸಂದರ್ಭದಲ್ಲಿ ಪ್ರಕಟಿಸಿದ ಪ್ರಣಾಳಿಕೆಯಲ್ಲಿ 165ರಲ್ಲಿ 155 ಹೇಳಿಕೆಗಳು ಈಡೇರಿ ಜನರಿಗೆ ತಲುಪಿವೆ. ಪ್ರಣಾಳಿಕೆಯಲ್ಲಿ ಹೇಳದಿದ್ದರೂ ರೈತರ 50ಸಾವಿರ ರೂ. ಸಾಲ ಮನ್ನಾ ಮಾಡಿದ್ದಾರೆ ಎಂದರು.  

ಮೈಂದನಡ್ಕ-ಪದಡ್ಕ -ಸುಳ್ಯಪದವು ರಸ್ತೆಗೆ  ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿಯಲ್ಲಿ  ಕೆಲಸ ಪ್ರಾರಂಭ ಆಗಿದೆ. ಆ. 15ರ ಅನಂತರ ಮುಡಿಪಿನಡ್ಕದಿಂದ ಮೈಂದನಡ್ಕ ರಸ್ತೆಗೆ ಒನ್‌ ಟೈಮ್‌ ಯೋಜನೆ ಗುದ್ದಲಿ ಪೂಜೆ ಮಾಡಿ ಕೆಲಸ ಪ್ರಾರಂಭ ಮಾಡಲಾಗುವುದು. ಮುಡಿಪಿನಡ್ಕ-ಪದಡ್ಕ- ಈಶ್ವರಮಂಗಲ- ಕರ್ನೂರು-ಗಾಳಿಮುಖ ರಸ್ತೆಯನ್ನು ಎಮ…. ಡಿ.ಆರ್‌.ಟಿ.ಗೆ ಪತ್ರ ಬರೆಯಲಾಗಿದೆ. ಎಂದರು.

ಈ ಸಂದರ್ಭದಲ್ಲಿ ಬಡಗನ್ನೂರಿನ 17 ಕುಟುಂಬಕ್ಕೆ ಹಾಗೂ ಪಡುವನ್ನೂರಿನ 71ಕುಟುಂಬದ ಸದಸ್ಯರಿಗೆ ಒಟ್ಟು 88ಕುಟುಂಬದ ಸದಸ್ಯರಿಗೆ ಹಕ್ಕು ಪತ್ರ ವಿತರಣೆ ಮಾಡಲಾಯಿತು.

ಕಾರ್ಯಕ್ರಮವು ಗ್ರಾ.ಪಂ. ಅಧ್ಯಕ್ಷ ಕೇಶವ ಗೌಡ ಕನ್ನಯ ಅವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ.ಸಮುದಾಯ ಭವನದ ಜುಲೈ 19ರಂದು ನಡೆಯಿತು.

ವೇದಿಕೆ  ಪುತ್ತೂರು ತಹಶೀಲ್ದಾರ್‌  ಅನಂತ ಶಂಕರ್‌, ಕಂದಾಯ ನಿರೀಕ್ಷಕ ದಯಾನಂದ ಹೆಗಡೆ,  ನಗರಾಭಿವೃದ್ಧಿಪ್ರಾಧಿಕಾರದ ಅಧ್ಯಕ್ಷ ಪ್ರಸಾದ್‌ ಕೌಶಲ್ಯ ಶೆಟ್ಟಿ, ಈಶ್ವರಮಂಗಲ ಮಂಡಲ ಪಂಚಾಯತ್‌ ಮಾಜಿ ಉಪಾಪ್ರಧಾನ ಬಾಲಕೃಷ್ಣ ರೈ ಕುದಾRಡಿ., ಗ್ರಾ.ಪಂ.ಉಪಾಧ್ಯಕ್ಷೆ ಬೇಬಿ ಎಸ್‌., ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಶಾರದಾ ಕೆ. ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ  ಕಾಂಗ್ರೆಸ್‌ ಕಿಸಾನ್‌ ಸಂಘದ ಜಿÇÉಾ ಅಧ್ಯಕ್ಷ ಉಮಾನಾಥ ಶೆಟ್ಟಿ, ಉÇÉಾಸ್‌ ಕೋಟ್ಯಾನ್‌, ಬಡಗನ್ನೂರು ಗ್ರಾಮಕರಣಿಕ ಪೃಥ್ವಿರಾಜ…, ಪಡುವನ್ನೂರು ಗ್ರಾಮಕರಣಿಕೆ ಸ್ವಾತಿ, ಗ್ರಾಮ ಸಹಾಯಕರಾದ ಕೇಶವ ಗೌಡ, ರಘನಾಥ ಪಾಟಾಳಿ, ಗ್ರಾ.ಪಂ. ಸದಸ್ಯರಾದ  ರವಿರಾಜ ರೈ ಸಜಂಕಾಡಿ, ಗೋಪಾಲಕೃಷ್ಣ ಸುಳ್ಯಪದವು, ರೋಹಿಣಿ ಕಜಮೂಲೆ, ವಿಜಯಲಕ್ಷ್ಮೀ ಮೇಗಿನಮನೆ, ಸವಿತಾ ಮಂಡ್ಯಲಮೂಲೆ  ಗ್ರಾಮಸ್ಥರು ಭಾಗವಹಿಸಿದರು.
ಪುತ್ತೂರು ತಾಲೂಕು ಪಂಚಾಯತ್‌ ಮಾಜಿ ಅಧ್ಯಕ್ಷ ಮಹಮ್ಮದ್‌ ಬಡಗನ್ನೂರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಗ್ರಾಮ ಪಂಚಾಯತ್‌ ಸದಸ್ಯ ಗುರುಪ್ರಸಾದ್‌ ಕುದಾRಡಿ ವಂದಿಸಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.