![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 10, 2024, 10:53 PM IST
ಮಂಗಳೂರು: ಮಂಗಳವಾರದಂದು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಪ್ರಾಂಗಣಕ್ಕೆ ಬೈಕ್ ನುಗ್ಗಿಸಿ ಅರ್ಚಕರಿಗೆ ಹಲ್ಲೆ ನಡೆಸಲು ಯತ್ನಿಸಿ ಛಾವಣಿ ಏರಿ ದಾಂಧಲೆ ನಡೆಸಿದ್ದ ಉಳ್ಳಾಲದ ದಿವಾಕರ ಆಚಾರ್ಯ (31) ಬುಧವಾರ ಮತ್ತೆ ದೇವಸ್ಥಾನಕ್ಕೆ ಬಂದಿದ್ದಾನೆ. ಆದರೆ ದಾಂಧಲೆ ನಡೆಸಿಲ್ಲ. ದೇವಸ್ಥಾನದ ಪಕ್ಕದಲ್ಲಿದ್ದ ಭಿಕ್ಷುಕರಿಗೆ ಹಣ ನೀಡಿದ್ದಾನೆ.
ಸಂಚಾರಿ ಪೊಲೀಸರ ಜತೆಯೂ ಕಿರಿಕ್
ಬುಧವಾರ ಹೆಲ್ಮೆಟ್ ಧರಿಸದೇ ಬೈಕ್ನಲ್ಲಿ ಬರುತ್ತಿದ್ದ ಈತನನ್ನು ನಗರದ ಬೆಂದೂರ್ವೆಲ್ನಲ್ಲಿ ಸಂಚಾರಿ ಪೊಲೀಸರು ತಡೆದು ನಿಲ್ಲಿಸಿದರು. ಈ ವೇಳೆ ಪೊಲೀಸರೊಂದಿಗೆ ವಾದ ನಡೆಸಿ ತೆರಳಿದ್ದಾನೆ ಎಂದು ತಿಳಿದುಬಂದಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.