ದೇಗುಲಗಳಲ್ಲಿ ವಿವಿಧ ಧಾರ್ಮಿಕ ಆಚರಣೆ


Team Udayavani, Oct 14, 2018, 10:56 AM IST

14-october-3.gif

ಮಹಾನಗರ: ನವರಾತ್ರಿ ಮಹೋತ್ಸವದ ಅಂಗವಾಗಿ ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಮತ್ತು ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಶನಿವಾರ ವಿವಿಧ ಪೂಜಾ ವಿಧಿಗಳು ನಡೆದವು.

ಕುದ್ರೋಳಿ ದೇವಸ್ಥಾನದಲ್ಲಿ ಭಗವತೀ ದುರ್ಗಾ ಹೋಮ, ಪುಷ್ಪಾಲಂಕಾರ ಮಹಾಪೂಜೆ, ಭಜನೆ, ಶ್ರೀದೇವಿ ಪುಷ್ಪಾಲಂಕಾರ ಮಹಾಪೂಜೆ, ಉತ್ಸವ ಜರಗಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಡಾ| ಎ.ಪಿ.ಜೆ. ಅಬ್ದುಲ್‌ ಕಲಾಂ ಪ್ರಶಸ್ತಿ ವಿಜೇತ ಮಣಿಪಾಲ ವಿಪಂಚಿ ಬಳಗದ ನಿರ್ದೇಶಕಿ ಪವನಾ ಬಿ. ಆಚಾರ್‌ ನಿರ್ದೇಶನದಲ್ಲಿ ನವ ವೀಣಾವಾದನ, ಸಾಮಿ ಕೃಪಾ ಟೀಂ ಡಿಫರೆಂಟ್‌ ಮಂಗಳೂರು ಪ್ರೊಡಕ್ಷನ್‌ ದೀಕ್ಷಿತ್‌ರಾಜ್‌ ಪಡೀಲ್‌ ಮತ್ತು ತಂಡದವರಿಂದ ತೈಯಂ ನೃತ್ಯ ಜರಗಿತು.

ಇಂದಿನ ಕಾರ್ಯಕ್ರಮ
ಅ. 14ರಂದು ಕುದ್ರೋಳಿ ಕ್ಷೇತ್ರದಲ್ಲಿ ಬೆಳಗ್ಗೆ 10ಕ್ಕೆ ಕುಮಾರಿ ದುರ್ಗಾ ಹೋಮ, ಮಧ್ಯಾಹ್ನ 12.30ಕ್ಕೆ ಪುಷ್ಪಾಲಂಕಾರ ಮಹಾಪೂಜೆ (ಲಲಿತಾ ಪಂಚಮಿ), ರಾತ್ರಿ 7ಕ್ಕೆ ಭಜನೆ, 9ಕ್ಕೆ ಶ್ರೀದೇವಿ ಪುಷ್ಪಾಲಂಕಾರ ಮಹಾಪೂಜೆ, ಉತ್ಸವ ಜರಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 4.30ರಿಂದ ಪ್ರಭಾಕರ ತಣ್ಣೀರುಬಾವಿ ಮತ್ತು ತಂಡದಿಂದ ಸಪ್ತಸ್ವರ ಆರ್ಕೆಸ್ಟ್ರಾ ಭಕ್ತಿಗಾನ ರಸಮಂಜರಿ, ಸಂಜೆ 6ರಿಂದ ವಿದುಷಿ ರೇಷ್ಮಾ ನಿರ್ಮಲ್‌ ಭಟ್‌ ಅವರ ಶಿಷ್ಯೆ ಶ್ರೀರಕ್ಷಾ ಎಸ್‌. ಎಚ್‌. ಮತ್ತು ತಂಡದಿಂದ ನೃತ್ಯ ವೈಭವ, ಡಾ| ಎ.ಪಿ.ಜೆ. ಅಬ್ದುಲ್‌ ಕಲಾಂ ಲೈಫ್‌ಟೈಮ್‌ ಅಚೀವ್‌ಮೆಂಟ್‌ ಪ್ರಶಸ್ತಿ ಪುರಸ್ಕೃತ ಡಾ| ಕೆ. ಶಶಿಕುಮಾರ್‌ ವಾರಣಾಸಿ ತಂಡದವ ರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ನಡೆಯಲಿದೆ.

ಮಂಗಳಾದೇವಿ ದೇವಸ್ಥಾನದಲ್ಲಿ ಮೂಲ ನಕ್ಷತ್ರ, ರಾತ್ರಿ ಉತ್ಸವಾರಂಭವಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 10ರಿಂದ ಕದ್ರಿ ಯಕ್ಷ ಮಂಜುಳಾ ವತಿಯಿಂದ ‘ಶಶಿಪ್ರಭಾ ಪರಿಣಯ’ ಪ್ರಸಂಗದ ಮಹಿಳಾ ತಾಳಮದ್ದಳೆ, ಸಂಜೆ 4ರಿಂದ ಕೂಟ ಮಹಾ ಜಗತ್ತು ಇದರ ಮಹಿಳೆಯರಿಂದ ಭಜನೆ, 5ರಿಂದ ಶೀಲಾ ದಿವಾಕರ್‌ ಮತ್ತು ಬಳಗ ದಿಂದ ಗಾನ ವೈಭವ, 6ರಿಂದ ಗಣೇಶ್‌ ಎರ್ಮಾಳ್‌, ಬಳಗದಿಂದ ಭಕ್ತಿಗಾನ ವೈಭವ, 7.30ರಿಂದ ಡಾ| ವಿದ್ಯಾ ಶಿಮ್ಲಡ್ಕ ಮತ್ತು ತಂಡದಿಂದ ನೃತ್ಯ ವೈವಿಧ್ಯ ಜರಗಲಿದೆ.

ಲಲಿತಾ ಪಂಚಮಿ
ಮಂಗಳಾದೇವಿ ದೇವಸ್ಥಾನದಲ್ಲಿ ಶ್ರೀ ಲಲಿತಾ ಪಂಚಮಿ ಜರಗಿತು. ಶ್ರೀ ಮಂಗಳಾದೇವಿ ಸೇವಾ ಸಮಿತಿ ಮಹಿಳಾ ಘಟಕದವರಿಂದ ಭಜನೆ, ದೇವಸ್ಥಾನದ ವತಿಯಿಂದ ಜನಪದ ಕಲೋತ್ಸವದ ಬೆಳ್ಳಿಹಬ್ಬ ಸಂಭ್ರಮ, ಶ್ರೀ ಮೂಕಾಂಬಿಕಾ ಯಕ್ಷಗಾನ ಮಂಡಳಿಯಿಂದ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.