Mangaluru: ಮುಂದುವರೆದ ಟೈಗರ್ ಕಾರ್ಯಾಚರಣೆ… ಅನಧಿಕೃತ ಅಂಗಡಿಗಳ ತೆರವು
Team Udayavani, Aug 2, 2024, 12:50 PM IST
ಮಂಗಳೂರು: ಬೀದಿ ಬದಿಯಲ್ಲಿ ಅನಧಿಕೃತ ಗೂಡಂಗಡಿಗಳ ತೆರವಿಗಾಗಿ ಪಾಲಿಕೆಯಿಂದ ನಡೆಯುತ್ತಿದ್ದ “ಟೈಗರ್ ಕಾರ್ಯಾಚರಣೆ’ ಶುಕ್ರವಾರವೂ ಮುಂದುವರಿದಿದೆ.
ನಿಯಮಗಳನ್ನು ಮೀರಿ ಅಂಗಡಿ ವಿಸ್ತರಣೆ ಮಾಡಿರುವ ಅಂಗಡಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ, ಈ ನಡುವೆ ಕಾರ್ಯಾಚರಣೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇನ್ನಷ್ಟು ಕಾರ್ಯಾಚರಣೆಗೆ ಮುಂದಾದ ಪಾಲಿಕೆ ನಿಯಮ ಮೀರಿ ಫುಟ್ಪಾತ್ ಗೆ ವಿಸ್ತರಿಸಿದ್ದ ಅಂಗಡಿಗಳ ಭಾಗವನ್ನೂ ತೆರವುಗೊಳಿಸುವ ಕಾರ್ಯಕ್ಕೆ ಕೈಹಾಕಿದೆ.
ಅದರಂತೆ ಸ್ಟೇಟ್ ಬ್ಯಾಂಕ್ ಸರ್ವಿಸ್ ಬಸ್ ನಿಲ್ದಾಣ ಬಳಿ ಭಾರಿ ಪೊಲೀಸ್ ಬಂದೋಬಸ್ತ್ ನೊಂದಿಗೆ ಪಾಲಿಕೆ ಕಾರ್ಯಾಚರಣೆ ನಡೆಸುತ್ತಿದೆ.
ಕೆಲ ದಿನಗಳ ಹಿಂದೆ ತೆರವು ವಿರೋಧಿಸಿ ಪಾಲಿಕೆ ಆಯುಕ್ತರ ಕಚೇರಿ ಮುಂಭಾಗ ವ್ಯಾಪಾರಸ್ಥ ಸಂಘದ ಪದಾಧಿಕಾರಿಗಳು, ವ್ಯಾಪಾರಸ್ಥರು ಧರಣಿ ನಡೆಸಿದ ವಿದ್ಯಮಾನವೂ ನಡೆದಿತ್ತು.
ಇದನ್ನೂ ಓದಿ: Udupi: ಫ್ಲಾಟ್ ಗೆ ನುಗ್ಗಲು ಯತ್ನಿಸಿದ ನಾಲ್ವರು ಮುಸುಕುಧಾರಿಗಳು, CCTV ಯಲ್ಲಿ ದೃಶ್ಯ ಸೆರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.