Thiruvananthapuram ವಿಭಾಗದಲ್ಲಿ ಹಳಿ ನಿರ್ವಹಣೆ: ರೈಲು ಸೇವೆಯಲ್ಲಿ ವ್ಯತ್ಯಯ


Team Udayavani, Jan 7, 2024, 12:19 AM IST

Thiruvananthapuram ವಿಭಾಗದಲ್ಲಿ ಹಳಿ ನಿರ್ವಹಣೆ: ರೈಲು ಸೇವೆಯಲ್ಲಿ ವ್ಯತ್ಯಯ

ಮಂಗಳೂರು: ತಿರುವನಂತಪುರ ವಿಭಾಗದ ವಿವಿಧ ಪ್ರದೇಶಗಳಲ್ಲಿ ರೈಲ್ವೇ ಹಳಿ ನಿರ್ವಹಣ ಕಾಮಗಾರಿ ಹಿನ್ನೆಲೆಯಲ್ಲಿ ರೈಲು ಸಂಚಾರದ ಸಮಯದಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ.

ನಂ. 16348 ಮಂಗಳೂರು ಸೆಂಟ್ರಲ್‌ – ತಿರುವನಂತಪುರಂ ಸೆಂಟ್ರಲ್‌ ಎಕ್ಸ್‌ಪ್ರೆಸ್‌ ಪ್ರಯಾಣವನ್ನು ಜ. 9, 10, 12, 13, 17, 19, 20, 21, 22, 28 ಮತ್ತು 31ರಂದು 1 ಗಂಟೆ ಮತ್ತು ಜ.15, 16 ಮತ್ತು 25ರಂದು 30 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

ನಂ. 22654 ಹಜ್ರತ್‌ ನಿಜಾಮು ದ್ದೀನ್‌ ಜಂಕ್ಷನ್‌ – ತಿರುವನಂತಪುರ ಸೆಂಟ್ರಲ್‌ ಸಾಪ್ತಾಹಿಕ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲನ್ನು ಜ. 8ರಂದು 30 ನಿಮಿಷ ಮತ್ತು 15ರಂದು ಒಂದು ಗಂಟೆ ನಿಯಂತ್ರಿಸಲಾಗುತ್ತದೆ. ನಂ.22653 ತಿರುವನಂತಪುರ ಸೆಂಟ್ರಲ್‌ – ಹಜ್ರತ್‌ ನಿಜಾಮುದ್ದೀನ್‌ ಜಂಕ್ಷನ್‌ ಸಾಪ್ತಾಹಿಕ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲನ್ನು ಜ. 27ರಂದು 30 ನಿಮಿಷ ತಡೆಹಿಡಿಯಲಾಗುತ್ತದೆ.

ನಂ. 22656 ಹಜ್ರತ್‌ ನಿಜಾಮುದ್ದೀನ್‌ ಜಂಕ್ಷನ್‌- ಎರ್ನಾ ಕುಲಂ ಜಂಕ್ಷನ್‌ ಸಾಪ್ತಾಹಿಕ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲನ್ನು ಜ. 5, 12 ಮತ್ತು 19ರಂದು 50 ನಿಮಿಷ ತಡೆಹಿಡಿಯಲಾಗುತ್ತದೆ.

ನಂ. 19260 ಭಾವ್‌ನಗರ್‌ ಟರ್ಮಿನಸ್‌ – ಕೊಚ್ಚುವೇಲಿ ಸಾಪ್ತಾಹಿಕ ರೈಲು ಜ. 9,16 ಮತ್ತು 30ರಂದು 1 ಗಂ.10 ನಿಮಿಷ ತಡೆಹಿಡಿಯಲಾಗುತ್ತದೆ. ನಂ.16333 ವೇರವಲ್‌ -ತಿರುವನಂತಪುರ ಸೆಂಟ್ರಲ್‌ ಸಾಪ್ತಾಹಿಕ ಎಕ್ಸ್‌ಪ್ರೆಸ್‌ ಜ.11 ಮತ್ತು 18ರಂದು 1 ಗಂ.10 ನಿಮಿಷ ತಡೆಹಿಡಿಯಲಾಗುತ್ತದೆ.

ನಂ. 16335 ಗಾಂಧಿಧಾಮ್‌ – ನಾಗರ್‌ ಕೋವಿಲ್‌ ಜಂಕ್ಷನ್‌ ವೀಕ್ಲಿ ಎಕ್ಸ್‌ಪ್ರೆಸ್‌ ರೈಲನ್ನು ಜ.12 ಮತ್ತು 19ರಂದು 1 ಗಂ.10 ನಿಮಿಷ ತಡೆ ಹಿಡಿಯಲಾಗುತ್ತದೆ. ನಂ. 16337 ಓಖಾ – ಎರ್ನಾಕುಲಂ ಜಂಕ್ಷನ್‌ ಬೈ ವೀಕ್ಲಿ ರೈಲನ್ನು ಜ. 15, 20 ಮತ್ತು 27ರಂದು 1 ಗಂಟೆ ತಡೆಹಿಡಿಯಲಾಗುತ್ತದೆ.

ನಂ. 22114 ಕೊಚ್ಚುವೇಲಿ – ಲೋಕಮಾನ್ಯತಿಲಕ್‌ ಟರ್ಮಿನಸ್‌ ಬೈ ವೀಕ್ಲಿ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲು ಜ. 8 ಮತ್ತು 18 ರಂದು 40 ನಿಮಿಷ ತಡವಾಗುತ್ತದೆ. ನಂ. 22149 ಎರ್ನಾಕುಲಂ ಪುಣೆ ಜಂಕ್ಷನ್‌ ಬೈ ವೀಕ್ಲಿ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲನ್ನು ಜ.12 ಮತ್ತು 26ರಂದು 40 ನಿಮಿಷ ತಡೆ ಹಿಡಿಯಲಾಗುತ್ತದೆ. ನಂ.22655 ಎರ್ನಾಕುಲಂ ಜಂಕ್ಷನ್‌- ಹಜ್ರತ್‌ ನಿಜಾಮುದ್ದೀನ್‌ ಜಂಕ್ಷನ್‌ ವೀಕ್ಲಿ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲನ್ನು ಜ.17ರಂದು 40 ನಿಮಿಷ ತಡೆಹಿಡಿಯಲಾಗುತ್ತದೆ.

ಸಂಚಾರ ಮಾರ್ಗ ಬದಲಾವಣೆ
ನಂ. 16345 ಲೋಕಮಾನ್ಯ ತಿಲಕ್‌ ಟರ್ಮಿನಸ್‌ – ತಿರುವನಂತಪುರ ಸೆಂಟ್ರಲ್‌ ನೇತ್ರಾವತಿ ಎಕ್ಸ್‌ಪ್ರೆಸ್‌ ರೈಲನ್ನು ಜ. 7-12ರ ವರೆಗೆ ಎರ್ನಾಕುಲಂನಿಂದ ವಯಾ ಕೊಟ್ಟಾಯಂ ಮೂಲಕ ಸಂಚಾರಕ್ಕೆ ಅವಕಾಶ ನೀಡಿ ಹೆಚ್ಚುವರಿ ನಿಲುಗಡೆಗೆ ಅವಕಾಶ ಮಾಡಲಾಗಿದೆ. ನಂ.16346 ತಿರುವನಂತಪುರ ಸೆಂಟ್ರಲ್‌ – ಲೋಕಮಾನ್ಯ ತಿಲಕ್‌ ಟರ್ಮಿನಸ್‌ ನೇತ್ರಾವತಿ ಎಕ್ಸ್‌ಪ್ರೆಸ್‌ ಜ. 7ರಿಂದ 13ರ ವರೆಗೆ ಹೆಚ್ಚುವರಿ ನಿಲುಗಡೆಯೊಂದಿಗೆ ಕಾಯಂಕುಲಂನಿಂದ ವಯಾ ಕೊಟ್ಟಾಯಂ ಮೂಲಕ ಸಂಚರಿಸಲಿದೆ.

ನಂ. 20909 ಕೊಚ್ಚುವೇಲಿ- ಪೋರ್‌ಬಂದರ್‌ ಸಾಪ್ತಾಹಿಕ ಸೂಪರ್‌ಫಾಸ್ಟ್‌ ರೈಲು ಜ. 7ರಂದು ಕಾಯಂಕುಲಂನಿಂದ ವಯಾ ಕೊಟ್ಟಾಯಂ ಮೂಲಕ ಸಂಚರಿಸಲಿದೆ. ನಂ.19577 ತಿರುನಲ್ವೇಲಿ ಜಂಕ್ಷನ್‌- ಜಾಮ್‌ನಗರ್‌ ಬೈ ವೀಕ್ಲಿ
ಎಕ್ಸ್‌ಪ್ರೆಸ್‌ ರೈಲು ಜ. 8 ಮತ್ತು 9ರಂದು ಕಾಯಂಕುಲಂನಿಂದ ವಯಾ ಕೊಟ್ಟಾಯಂ ಮೂಲಕ ಸಂಚರಿಸಲಿದೆ. ನಂ.20923 ತಿರುನನ್ವೇಲಿ ಜಂಕ್ಷನ್‌- ಗಾಂಧಿಧಾಮ ಸಾಪ್ತಾಹಿಕ ಹಮ್‌ಸಫರ್‌ ಎಕ್ಸ್‌ಪ್ರೆಸ್‌ ರೈಲು ಜ. 11ರಂದು ಕಾಯಂಕುಲಂನಿಂದ ವಯಾ ಕೊಟ್ಟಾಯಂ ಮೂಲಕ ಸಂಚರಿಸಲಿದೆ. ನಂ.20931 ಕೊಚ್ಚುವೇಲಿ – ಇಂಧೋರ್‌ ಜಂಕ್ಷನ್‌ ಸಾಪ್ತಾಹಿಕ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲು ಜ. 12ರಂದು ಕಾಯಂಕುಲಂನಿಂದ ವಯಾ ಕೊಟ್ಟಾಯಂ ಮೂಲಕ ಸಂಚರಿಸಲಿದೆ.

ನಂ.16348 ಮಂಗಳೂರು ಸೆಂಟ್ರಲ್‌-ತಿರುವನಂತಪುರ ಸೆಂಟ್ರಲ್‌ ಎಕ್ಸ್‌ಪ್ರೆಸ್‌ ರೈಲು ಜ.22ರಂದು ಎರ್ನಾಕುಲಂನಿಂದ ವಯಾ ಆಲಪ್ಪುಳ ಮೂಲಕ ಸಂಚರಿಸಲಿದೆ. ನಂ.16350 ನಿಲಂಬೂರು ರೋಡ್‌-ಕೊಚ್ಚುವೇಲಿ ರಾಜಾರಾಣಿ ಎಕ್ಸ್‌ಪ್ರೆಸ್‌ ರೈಲು ಜ. 22ರಂದು ಎರ್ನಾಕುಲಂನಿಂದ ವಯಾ ಆಲಪ್ಪುಳ ಮೂಲಕ ಸಂಚರಿಸಲಿದೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

-ROHAN

Rohan City Bejai: ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆಗೆ ಖಚಿತ ಪ್ರತಿಫಲ ಕೊಡುಗೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.