ಮರ ಬಿದ್ದು ಚಾರ್ಮಾಡಿ ರಸ್ತೆ ಸಂಚಾರಕ್ಕೆ ತಡೆ
Team Udayavani, Sep 2, 2021, 9:52 AM IST
ಬೆಳ್ತಂಗಡಿ: ನಿರಂತರ ಮಳೆಯಾಗುತ್ತಿರುವ ಪರಿಣಾಮ ರಾಷ್ಟ್ರೀಯ ಹೆದ್ದಾರಿ 73 ರ ಚಾರ್ಮಾಡಿ ಘಾಟ್ ಆರಂಭದಲ್ಲಿ ಮರ ಬಿದ್ದು ಗುರುವಾರ ರಸ್ತೆ ತಡೆ ಉಂಟಾಗಿದೆ.
ರಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ಸಹಕಾರದಿಂದ ಮರ ತೆರವುಗೊಳಿಸುವ ಕಾರ್ಯ ನಡೆಯಿತು.
ಇದನ್ನೂ ಓದಿ:ಸುರಕ್ಷಿತ ಪ್ರಯಾಣಕ್ಕೆ ಸೀಟ್ಬೆಲ್ಟ್ ಧಾರಣೆ ಅತ್ಯಗತ್ಯ
ಚಾರ್ಮಾಡಿ ಘಾಟ್ ಮುಂಜಾನೆ ಅತೀ ಹೆಚ್ಚಿನ ವಾಹನಗಳು ಸಂಚರಿಸುವುದರಿಂದ ಎರಡು ಕಡೆ ರಸ್ತೆ ತಡೆ ಉಂಟಾಯಿತು.
ಮುಂಜಾನೆ 8.45 ರ ಸುಮಾರಿಗೆ ಮರ ಬಿದ್ದಿದ್ದು, ಇದೀಗ ತೆರವು ಕಾರ್ಯ ಯಶಸ್ವಿಯಾಗಿದೆ. ಸುಮಾರು 100 ಕ್ಕೂ ಅಧಿಕ ವಾಹನಗಳು ರಸ್ತೆಯಲ್ಲೇ ಸಾಲುಗಟ್ಟಿ ನಿಂತಿತ್ತು. ಚಾರ್ಮಾಡಿ ಹಸನಬ್ಬ ಸಹಿತ ಹಲವು ಸಮಾಜ ಸೇವಕರು ತಕ್ಷಣ ಸ್ಥಳಕ್ಕೆ ಧಾವಿಸಿ ಮರ ತೆರವುಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ
CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Mangaluru: ರಾಷ್ಟ್ರೀಯ ಸ್ಟಾಂಡಪ್ ಪ್ಯಾಡ್ಲಿಂಗ್: ರಾಜ್ಯಕ್ಕೆ 7 ಪದಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.