ಉಡುಪಿಯಲ್ಲಿ ಪೊಲೀಸರ ಕೊರತೆ: ಚಾಲಕರಿಂದಲೇ ಸಂಚಾರ ನಿಯಂತ್ರಣ !


Team Udayavani, Apr 18, 2019, 6:15 AM IST

1704ASTRO16

ಚಿತ್ರ: ಆಸ್ಟ್ರೋ ಮೋಹನ್‌.

ಉಡುಪಿ: ಚುನಾವಣಾ ಕರ್ತವ್ಯಕ್ಕೆ ಹೆಚ್ಚಿನ ಸಂಖ್ಯೆಯ ಪೊಲೀಸರು ನಿಯೋಜಿಸಲ್ಪಟ್ಟಿರುವುದರಿಂದ ಮಂಗಳವಾರ ಮತ್ತು ಬುಧವಾರ ಮಧ್ಯಾಹ್ನದ ಅನಂತರ ಉಡುಪಿ ಮತ್ತು ಸುತ್ತಲಿನ ಹಲವು ಪೊಲೀಸ್‌ ಠಾಣೆಗಳಲ್ಲಿ ಸಿಬಂದಿ ಕೊರತೆ ತೀವ್ರವಾಗಿ ಕಾಡಿದೆ.

2 ದಿನ ಕೂಡ ಮಧ್ಯಾಹ್ನದ ಅನಂತರ ವಾಹನ ಸಂಚಾರ ದಟ್ಟಣೆಯ ಕಲ್ಸಂಕ ಜಂಕ್ಷನ್‌ನಲ್ಲಿ ಸಂಚಾರ ಪೊಲೀಸರು ಇರದಿದ್ದ ಕಾರಣ ಸಂಚಾರ ದುಸ್ತರವಾಯಿತು. ಅನಂತರ ಕೆಲವು ರಿಕ್ಷಾ ಚಾಲಕರು ಮತ್ತು ಉತ್ಸಾಹಿ ಯುವಕರು ಸೇರಿದಂತೆ 4-5 ಮಂದಿ ಸಂಚಾರ ನಿಯಂತ್ರಿಸಲು ಆರಂಭಿಸಿದರು. ಆದರೆ ವಾಹನ ಚಾಲಕರು ಸರಿಯಾಗಿ ಸಹಕರಿಸದ ಕಾರಣ ವಾಹನ ದಟ್ಟಣೆ ಅತಿಯಾಯಿತು. ರಾತ್ರಿ 8.30ರ ವೇಳೆಯವರೆಗೂ ಸಿಟಿ ಬಸ್‌ ನಿಲ್ದಾಣದವರೆಗೆ ವಾಹನಗಳ ಸಾಲು ಇತ್ತು. ಉಡುಪಿ ಸಂಚಾರ ಠಾಣೆಯಲ್ಲಿ ಸಂಜೆ ವೇಳೆ ಕೇವಲ ಇಬ್ಬರು ಪೊಲೀಸರು ಮಾತ್ರ ಲಭ್ಯರಿದ್ದರು.

ಲೋಕಸಭಾ ಚುನಾವಣೆ: ಶೇ. 30ರಷ್ಟು ನರ್ಮ್ ಬಸ್‌ ಬಳಕೆ
ಉಡುಪಿ: ಚುನಾವಣಾ ಕಾರ್ಯಕಾಗಿ ನರ್ಮ್ ಬಸ್‌ ಬಳಸಿಕೊಂಡ ಹಿನ್ನೆಲೆಯಲ್ಲಿ ಬಸ್‌ಗಳ ಕೊರತೆಯುಂಟಾಗಿದ್ದು, ನಗರದ ಭಾಗಗಳಿಗೆ ತೆರಳಲು ಪ್ರಯಾಣಿಕರು ಪರ ದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಉಡುಪಿ ಚಿಕ್ಕ ಮಗಳೂರು ಲೋಕಸಭಾ ಚುನಾವಣೆ ಕರ್ತವ್ಯದ ಹಿನ್ನಲೆಯಲ್ಲಿ ಶೇ. 30ರಷ್ಟು ನರ್ಮ್ ಬಸ್‌ ಬಳಸಿಕೊಳ್ಳಲಾಗಿದೆ. ಬಸ್‌ ಕೊರತೆಯಿಂದಾಗಿ ಪ್ರಯಾಣಿಕರು ಅನಿರ್ವಾಯವಾಗಿ ಆಟೋ ಹಿಡಿಯುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.