ಉಳ್ಳಾಲ: ವಾಹನಗಳ ಸರಣಿ ಅಪಘಾತ; ಹಲವರಿಗೆ ಗಾಯ


Team Udayavani, Sep 11, 2022, 11:15 PM IST

ಉಳ್ಳಾಲ: ವಾಹನಗಳ ಸರಣಿ ಅಪಘಾತ; ಹಲವರಿಗೆ ಗಾಯ

ಉಳ್ಳಾಲ: ರಾ.ಹೆ 66ರ ತೊಕ್ಕೊಟ್ಟು ಕಲ್ಲಾಪುವಿನಲ್ಲಿ ರವಿವಾರ ತಡರಾತ್ರಿ ಐದು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿ ಹಲವರು ಗಾಯಗೊಂಡಿದ್ದಾರೆ.

ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಇನ್ನೋವಾ ಕಾರು ವಾಹನವೊಂದನ್ನು ಓವರ್‌ಟೇಕ್‌ ಮಾಡಲು ಏಕಾಏಕಿ ಎಡಭಾಗಕ್ಕೆ ತಿರುಗಿಸಿದ ಪರಿಣಾಮ ಹಿಂಬದಿಯಲ್ಲಿದ್ದ ಐ20 ಕಾರು ಹಠಾತ್ತನೆ ಬ್ರೇಕ್‌ ಹಾಕಿದ್ದರಿಂದ ಕಾರು ಒಂದು ಸುತ್ತು ತಿರುಗಿ ಅದೇ ರಸ್ತೆಯಲ್ಲಿ ಬರುತ್ತಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆದು ಮಹಿಳೆಯರು, ಮಕ್ಕಳು ಸಹಿತ ಕುಟುಂಬವಿದ್ದ ಐ10 ಕಾರಿಗೆ ಢಿಕ್ಕಿ ಹೊಡೆದಿದೆ.

ಅನಂತರ ರಸ್ತೆ ಬದಿಯಲ್ಲಿ ನಿಂತಿದ್ದ ಸ್ವಿಫ್ಟ್ ಕಾರಿಗೂ ಢಿಕ್ಕಿ ಹೊಡೆದಿದ್ದು ಈ ಸರಣಿ ಅಪಘಾತದಲ್ಲಿ ಸ್ಕೂಟರ್‌ ಸವಾರ ಕಾಸರಗೋಡು ನಿವಾಸಿ ತರುಣ್‌ ಗಾಯಗೊಂಡಿದ್ದಾರೆ. ಅಪಘಾತ ನಡೆಸಿದ ಐ20 ಕಾರಿನಲ್ಲಿದ್ದ ಅಲೋಶಿಯಸ್‌ ಕಾಲೇಜು ವಿದ್ಯಾರ್ಥಿ ಅಮೃತ್‌ ಕೂಡ ಗಾಯಗೊಂಡಿದ್ದಾರೆ.

ಇನ್ನೊಂದು ಕಾರಿನಲ್ಲಿದ್ದ ಮಹಿಳೆಯರು ಮತ್ತು ಮಕ್ಕಳಿಗೂ ಗಾಯಗಳಾಗಿವೆ. ಘಟನ ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ ಗಾಯಾಳುಗಳ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸರಣಿ ಅಪಘಾತಕ್ಕೆ ಕಾರಣವಾದ ಇನ್ನೋವಾ ಕಾರು ಪರಾರಿಯಾಗಿದೆ.

ಇನ್ನೋವಾ ಮತ್ತು ವಿದ್ಯಾರ್ಥಿಗಳಿದ್ದ ಕಾರು ಅತೀ ವೇಗದ ಚಾಲನೆಯೇ ಸರಣಿ ಅಪಘಾತಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.