Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು


Team Udayavani, May 16, 2024, 7:00 PM IST

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

ಉಳ್ಳಾಲ: ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಧಾವಿಸುತ್ತಿದ್ದ ಸ್ಕೂಟರಿಗೆ  ಕಲ್ಲಾಪು ಜಂಕ್ಷನ್ ನಲ್ಲಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಮತ್ತೊಂದು ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಹ ಸವಾರ ಸಾವನ್ನಪ್ಪಿದ್ದ ಘಟನೆ ಗುರುವಾರ ಮುಂಜಾನೆ ನಡೆದಿದೆ.

ಉಳ್ಳಾಲ ಕೋಟೆಪುರ, ಕೋಡಿ ನಿವಾಸಿ ಅಹಮ್ಮದ್ ನಿಷಾಧ್ (22) ಮೃತ ಯುವಕ. ನಿಷಾಧ್ ಇಂದು ಮುಂಜಾನೆ ನಾಲ್ಕು ಗಂಟೆಯ ವೇಳೆ ಸಯ್ಯದ್ ಹಫೀಝ್ ಎಂಬವರೊಂದಿಗೆ ಸ್ಕೂಟರಲ್ಲಿ ಸಹಸವಾರನಾಗಿ ಮಂಗಳೂರಿನಿಂದ ತೊಕ್ಕೊಟ್ಟಿಗೆ ಬರುತ್ತಿದ್ದ ವೇಳೆ ಕಲ್ಲಾಪು ಜಂಕ್ಷನ್ ನಲ್ಲಿ ತೊಕ್ಕೊಟ್ಟಿನಿಂದ‌ ಬಂದು ಗ್ಲೋಬಲ್ ಮಾರ್ಕೆಟ್ಗೆ ಕ್ರಾಸ್ ಆಗುತ್ತಿದ್ದ ಸ್ಕೂಟರ್ ಢಿಕ್ಕಿ ಹೊಡೆದಿದೆ.

ಢಿಕ್ಕಿಯ ರಭಸಕ್ಕೆ ಎರಡೂ ಸ್ಕೂಟರಿನ  ಸವಾರರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಮಗಂಭೀರ ಗಾಯಗೊಂಡ ನಿಷಾಧ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಸ್ಕೂಟರ್ ಸವಾರ ಹಫೀಝ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮೊತ್ತೋರ್ವ ಸ್ಕೂಟರ್ ಸವಾರ ಕುತ್ತಾರು ಪದವು ನಿವಾಸಿ ಅಬ್ಬೂಬಕ್ಕರ್ ಸಿದ್ದಿಕ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

Desi Swara: ಸಮಸ್ಯೆಗೆ ಸಮಯವೇ ಪರಿಹಾರ ನೀಡುತ್ತಾ ಹೋಗುತ್ತದೆ…

Desi Swara: ಸಮಸ್ಯೆಗೆ ಸಮಯವೇ ಪರಿಹಾರ ನೀಡುತ್ತಾ ಹೋಗುತ್ತದೆ…

Flash Floods: ಸೇನಾ ತರಬೇತಿ ವೇಳೆ ಹಠಾತ್ ಪ್ರವಾಹ.. ಓರ್ವ ಯೋಧ ಹುತಾತ್ಮ, ನಾಲ್ವರು ನಾಪತ್ತೆ

Flash Floods: ಸೇನಾ ಸಮರಾಭ್ಯಾಸದ ವೇಳೆ ಹಠಾತ್ ಪ್ರವಾಹ… ಐವರು ಯೋಧರು ಹುತಾತ್ಮ

Desi Swara: ಕೆನಡಾದಲ್ಲಿ ಗಂಗಾ ದಸರಾ- 50ಕ್ಕೂ ಹೆಚ್ಚಿ ಕಲಾವಿದರಿಂದ ಪ್ರದರ್ಶನ

Desi Swara: ಕೆನಡಾದಲ್ಲಿ ಗಂಗಾ ದಸರಾ- 50ಕ್ಕೂ ಹೆಚ್ಚಿ ಕಲಾವಿದರಿಂದ ಪ್ರದರ್ಶನ

Film producer: ಚಿತ್ರ ನಿರ್ಮಾಪಕನಿಗೆ ಮೀಟರ್‌ ಬಡ್ಡಿ ಕಾಟ!

Film producer: ಚಿತ್ರ ನಿರ್ಮಾಪಕನಿಗೆ ಮೀಟರ್‌ ಬಡ್ಡಿ ಕಾಟ!

ಸರ್ಕಾರ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ: ಬಿ.ವೈ.ರಾಘವೇಂದ್ರ

Shimoga; ರಾಜ್ಯ ಸರ್ಕಾರ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ: ಬಿ.ವೈ.ರಾಘವೇಂದ್ರ

ಸಂತೋಷ್ ಲಾಡ್

Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್

ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್‌ಟಿಯೂ ಅಗತ್ಯ

Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್‌ಟಿಯೂ ಅಗತ್ಯ

Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್‌ನಲ್ಲಿ ಮಾತ್ರವೇ ಲಭ್ಯ

Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್‌ನಲ್ಲಿ ಮಾತ್ರವೇ ಲಭ್ಯ

Rain ದ.ಕ.ದಲ್ಲಿ ಮಳೆ ಇಳಿಮುಖ: 3 ದಿನ “ಎಲ್ಲೋ ಅಲರ್ಟ್‌’

Rain ದ.ಕ.ದಲ್ಲಿ ಮಳೆ ಇಳಿಮುಖ: 3 ದಿನ “ಎಲ್ಲೋ ಅಲರ್ಟ್‌’

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Desi Swara: ಸಮಸ್ಯೆಗೆ ಸಮಯವೇ ಪರಿಹಾರ ನೀಡುತ್ತಾ ಹೋಗುತ್ತದೆ…

Desi Swara: ಸಮಸ್ಯೆಗೆ ಸಮಯವೇ ಪರಿಹಾರ ನೀಡುತ್ತಾ ಹೋಗುತ್ತದೆ…

Flash Floods: ಸೇನಾ ತರಬೇತಿ ವೇಳೆ ಹಠಾತ್ ಪ್ರವಾಹ.. ಓರ್ವ ಯೋಧ ಹುತಾತ್ಮ, ನಾಲ್ವರು ನಾಪತ್ತೆ

Flash Floods: ಸೇನಾ ಸಮರಾಭ್ಯಾಸದ ವೇಳೆ ಹಠಾತ್ ಪ್ರವಾಹ… ಐವರು ಯೋಧರು ಹುತಾತ್ಮ

Desi Swara: ಕೆನಡಾದಲ್ಲಿ ಗಂಗಾ ದಸರಾ- 50ಕ್ಕೂ ಹೆಚ್ಚಿ ಕಲಾವಿದರಿಂದ ಪ್ರದರ್ಶನ

Desi Swara: ಕೆನಡಾದಲ್ಲಿ ಗಂಗಾ ದಸರಾ- 50ಕ್ಕೂ ಹೆಚ್ಚಿ ಕಲಾವಿದರಿಂದ ಪ್ರದರ್ಶನ

Film producer: ಚಿತ್ರ ನಿರ್ಮಾಪಕನಿಗೆ ಮೀಟರ್‌ ಬಡ್ಡಿ ಕಾಟ!

Film producer: ಚಿತ್ರ ನಿರ್ಮಾಪಕನಿಗೆ ಮೀಟರ್‌ ಬಡ್ಡಿ ಕಾಟ!

7

Theft: ಬೈಕ್‌ನಲ್ಲಿ ಬಂದು ಮಾಂಗಲ್ಯ ಸರ ಕಳವು ಮಾಡಿದ್ದ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.