Ullal: ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಸಹಾಯಧನ


Team Udayavani, Oct 3, 2024, 3:41 PM IST

4

ಉಳ್ಳಾಲ: ನಾಟಿ ಕಾರ್ಯಕ್ಕೆ ಸ್ಥಳೀಯರು ಸಿಗದೆ ಹಡಿಲು ಬಿದ್ದಿದ್ದ ಗದ್ದೆಯಲ್ಲಿ ಒಡಿಶಾ ಕಾರ್ಮಿಕರ ಸಹಕಾರದಿಂದ ಭತ್ತದ ಕೃಷಿ ಮಾಡುವಲ್ಲಿ ಕುತ್ತಾರು ಬಟ್ಟೆದಡಿ ಮೂಲದ ಕೃಷಿಕರೊಬ್ಬರು ಯಶಸ್ವಿಯಾಗಿದ್ದಾರೆ.

ಕಳೆದ 2 ವರ್ಷಗಳಿಂದ ಹಡಿಲು ಭೂಮಿಯಲ್ಲಿ ಕೃಷಿ ನಡೆಸುತ್ತಿರುವ ಅವರು ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘ ಭತ್ತದ ಕೃಷಿಗೆ ನೀಡುವ ಸಹಾಯಧನವನ್ನು ಒರಿಸ್ಸಾ ಮೂಲದ ಕಾರ್ಮಿರಿಗೆ ಕೃಷಿ ಕಾರ್ಯಕ್ಕೆ ಗೌರವ ಧನವಾಗಿ ನೀಡಿ ಸಂಘದ ಸಹಾಯಧನ ವ್ಯರ್ಥವಾಗದಂತೆ ನೋಡಿಕೊಂಡಿದ್ದು, ಕೃಷಿ ಕಾಯಕ ಮಾಡುವ ಮೂಲಕ ಗಾಂಧಿ ಜಯಂತಿಯನ್ನು ವಿನೂತನವಾಗಿ ಆಚರಿಸಿದ್ದಾರೆ.

ಕುತ್ತಾರು ಬಟ್ಟೆದಡಿ ನಿವಾಸಿ ಕರುಣಾಕರ್‌ ಕಂಪ ಅವರೇ ಒಡಿಶಾ ಕಾರ್ಮಿಕರ ಸಹಯೋಗದೊಂದಿಗೆ ಭತ್ತದ ಕೃಷಿ ಮಾಡಿರುವ ಕೃಷಿಕ. ಒಂದು ಎಕರೆ ಗದ್ದೆ ಹಲವು ವರುಷಗಳಿಂದ ಕೃಷಿ ಕಾರ್ಮಿಕರು ಸಿಗದೆ ಹಡಿಲು ಬಿದ್ದಾಗ ತಾನು ಕೆಲಸ ನಿರ್ವಹಿಸುತ್ತಿದ್ದ ಫ್ಲೆ$çವುಡ್‌ ಕಾರ್ಖಾನೆಯಲ್ಲಿ ಕೆಲಸ ಮಾಡುವ ಒರಿಸ್ಸಾ ಮೂಲದ ಕಾರ್ಮಿಕರನ್ನು ಬಳಸಿಕೊಂಡು ಕೃಷಿ ಕಾರ್ಯವನ್ನು ಕಳೆದೆರಡು ವರುಷದಿಂದ ಯಶಸ್ವಿಯಾಗಿ ಭತ್ತದ ಕೃಷಿಯನ್ನು ನಡೆಸುತ್ತಿದ್ದಾರೆ.

15 ವರ್ಷಗಳಿಂದ ಜತೆಗೆ ಇದ್ದ ಒಡಿಶಾ ಕಾರ್ಮಿಕರ ಜತೆಗೆ ಕರುಣಾಕರ್‌ ನಾಟಿ ಕಾರ್ಯ ನಡೆಸಲು ಆರ್ಥಿಕ ತೊಂದರೆ ಕುರಿತು ಪ್ರಸ್ತಾಪಿಸಿದ್ದರು. ಇದನ್ನು ಮನಗಂಡ ತಮ್ಮ ಸಹೋದ್ಯೋಗಿ ಕಾರ್ಮಿಕರು ಗೆಳೆಯನಿಗಾಗಿ ನಾಟಿ ಕಾರ್ಯ ನಡೆಸುತ್ತೇವೆ ಎಂದು ಕಳೆದೆರಡು ವರುಷಗಳಿಂದ ಭತ್ತದ ಕೃಷಿ ಕಾರ್ಯವನ್ನು ನಡೆಸಿದ್ದಾರೆ.

ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಫ್ಯಾಕ್ಟರಿಗೆ ರಜೆಯಿರುವುದರಿಂದ ಗೆಳೆಯ, ಸಹೋದ್ಯೋಗಿ ಕರುಣಾಕರ್‌ ಅವರ ಸಹಾಯಕ್ಕೆ ಬಂದಿದ್ದೆವು. ಕಳೆದ ವರ್ಷದಂತೆ ಈ ಬಾರಿಯೂ ನಾಟಿಯಲ್ಲಿ ಭಾಗವಹಿಸುತ್ತಿದ್ದೇವೆ. ಒರಿಸ್ಸಾದಲ್ಲಿಯೂ 2-3 ಎಕರೆ ಜಮೀನಿನಲ್ಲಿ ಗದ್ದೆ ಕೆಲಸಗಳನ್ನು ನಡೆಸುತ್ತೇವೆ, ಕೃಷಿ ಕೆಲಸವಿಲ್ಲದ ಸಂದರ್ಭ ಫ್ಯಾಕ್ಟರಿ ಕೆಲಸಕ್ಕೆ ಬರುತ್ತಿದ್ದೇವೆ. ಸಹಾಯ ಕೇಳಿದ್ದಾಗ ಇಲ್ಲ ಅನ್ನದೇ ರಜೆಯಿದ್ದಾಗೆಲ್ಲಾ ಕೆಲಸದಲ್ಲಿ ಭಾಗಿಯಾಗಿದ್ದೆವು.
-ಭಾಗೀರಥಿ ದಾಸ್‌, ಕಾರ್ಮಿಕರು, ಒಡಿಶಾ

ನಾಟಿ ಕಾರ್ಯಕ್ಕೆ ಜನ ಸಿಗದೆ ಇದ್ದಾಗ ಗದ್ದೆಯನ್ನು ಹಡಿಲು ಬಿಟ್ಟಿದ್ದೆವು. ಈ ವಿಚಾರವನ್ನು ನನ್ನ ಸಹೋದ್ಯೋಗಿಗಳಲ್ಲಿ ತಿಳಿಸಿದಾಗ ಕಳೆದ 2 ವರುಷಗಳಿಂದ ಬಿಡುವಿನ ಸಂದರ್ಭದಲ್ಲಿ ಬಂದು ಕೃಷಿಗೆ ಸಹಾಯ ಮಾಡುತ್ತಿದ್ದಾರೆ. ಕೋಟೆಕಾರು ಬ್ಯಾಂಕ್‌ ನೀಡಿದ ಪ್ರೋತ್ಸಾಹ ಧನವನ್ನು ಅವರಿಗೆ ಗೌರವ ಧನವಾಗಿ ನೀಡಿದ್ದೇನೆ.
-ಕರುಣಾಕರ ಕಂಪ, ಕೃಷಿಕರು, ಗದ್ದೆ ಮಾಲಕರು

ಟಾಪ್ ನ್ಯೂಸ್

121

Border 2: ಸನ್ನಿ ಡಿಯೋಲ್‌ ʼಬಾರ್ಡರ್-2‌ʼಗೆ ʼಫೌಜಿʼಯಾಗಿ ಬಂದ ಸುನಿಲ್‌ ಶೆಟ್ಟಿ ಪುತ್ರ

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

1-dinnu

Savarkar ಗೋ ಹ*ತ್ಯೆಯ ಪರವಾಗಿದ್ದರು,ಜಿನ್ನಾ ಹಂದಿ ಮಾಂಸ ಸೇವಿಸಿದ್ದರು: ದಿನೇಶ್ ಗುಂಡೂರಾವ್

BBK11:ಬಿಗ್‌ಬಾಸ್‌ ಸ್ಪರ್ಧಿ ಜಗದೀಶ್‌ ಬಗ್ಗೆ ಸ್ಫೋಟಕ ವಿಚಾರ ಬಯಲು ಮಾಡಿದ ಪ್ರಶಾಂತ್‌ ಸಂಬರಗಿ

BBK11:ಬಿಗ್‌ಬಾಸ್‌ ಸ್ಪರ್ಧಿ ಜಗದೀಶ್‌ ಬಗ್ಗೆ ಸ್ಫೋಟಕ ವಿಚಾರ ಬಯಲು ಮಾಡಿದ ಪ್ರಶಾಂತ್‌ ಸಂಬರಗಿ

ಬೆಳಿಗ್ಗೆ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಮಾಜಿ ಸಂಸದ ಮಧ್ಯಾಹ್ನ ಕಾಂಗ್ರೆಸ್ ಸೇರ್ಪಡೆ

ಬೆಳಿಗ್ಗೆ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಮಾಜಿ ಸಂಸದ ಮಧ್ಯಾಹ್ನ ಕಾಂಗ್ರೆಸ್ ಸೇರ್ಪಡೆ

Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು

Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು

10

Jani Master: ಅತ್ಯಾಚಾರ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ಗೆ ಷರತ್ತುಬದ್ಧ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Mangaluru: ಕೆಎಸ್‌ಆರ್‌ಟಿಸಿಯಿಂದ ದಸರಾ ಪ್ರವಾಸ ಪ್ಯಾಕೇಜ್‌

1

Mangaluru: ಬರೊಂದುಲ್ಲ.. ಮಾರ್ನೆಮಿದ ಪಿಲಿಕುಲು!

Kudroli: ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಗೆ ವಿದ್ಯುಕ್ತ ಚಾಲನೆ

Kudroli: ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಗೆ ವಿದ್ಯುಕ್ತ ಚಾಲನೆ

ಕರಾವಳಿಯಲ್ಲಿ ಇಂದಿನಿಂದ ನವರಾತ್ರಿ ಸಂಭ್ರಮ

Navaratri: ಕರಾವಳಿಯಲ್ಲಿ ಇಂದಿನಿಂದ ನವರಾತ್ರಿ ಸಂಭ್ರಮ

Rain: ಕರಾವಳಿಯಲ್ಲಿ ವಾಡಿಕೆಗಿಂತ ಹೆಚ್ಚು ಸುರಿದ ಮುಂಗಾರು ಮಳೆ; ಹಿಂಗಾರಿನ ಮೇಲೆ ನಿರೀಕ್ಷೆ

Rain: ಕರಾವಳಿಯಲ್ಲಿ ವಾಡಿಕೆಗಿಂತ ಹೆಚ್ಚು ಸುರಿದ ಮುಂಗಾರು ಮಳೆ; ಹಿಂಗಾರಿನ ಮೇಲೆ ನಿರೀಕ್ಷೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

121

Border 2: ಸನ್ನಿ ಡಿಯೋಲ್‌ ʼಬಾರ್ಡರ್-2‌ʼಗೆ ʼಫೌಜಿʼಯಾಗಿ ಬಂದ ಸುನಿಲ್‌ ಶೆಟ್ಟಿ ಪುತ್ರ

Panaji: ಕಾರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ; ಆರೋಪಿ ಬಂಧನ

Panaji: ಕಾರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ; ಆರೋಪಿ ಬಂಧನ

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

1-dinnu

Savarkar ಗೋ ಹ*ತ್ಯೆಯ ಪರವಾಗಿದ್ದರು,ಜಿನ್ನಾ ಹಂದಿ ಮಾಂಸ ಸೇವಿಸಿದ್ದರು: ದಿನೇಶ್ ಗುಂಡೂರಾವ್

ಶಿರಸಿಗೆ ಶೀಘ್ರ ಬರಲಿದೆ ಸಂಚಾರ ಪೊಲೀಸ್‌ ಠಾಣೆ!

ಶಿರಸಿಗೆ ಶೀಘ್ರ ಬರಲಿದೆ ಸಂಚಾರ ಪೊಲೀಸ್‌ ಠಾಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.