![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 13, 2023, 7:22 PM IST
ಉಳ್ಳಾಲ: ಕಂಕನಾಡಿ ಸಂಚಾರಿ ಠಾಣೆ ಪೊಲೀಸ್ ಪೇದೆಗೆ ಟೆಂಪೋ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿರುವ ಘಟನೆ ಗುರುವಾರ ಆಡಂಕುದ್ರು ಬಳಿ ಸಂಭವಿಸಿದೆ.
ಮಂಜುನಾಥ ಹೆಗಡೆ ಗಂಭೀರವಾಗಿ ಗಾಯಗೊಂಡವರು.ಕಳೆದೆರಡು ದಿನಗಳಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ದೇವಸ್ಥಾನಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಭೇಟಿ ನೀಡಿ ಇಂದು ಮಧ್ಯಾಹ್ನ ಉಳ್ಳಾಲದ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವ ಹಿನ್ನೆಲೆ ರಾ.ಹೆ.66 ರಲ್ಲಿ ಬಂದೋಬಸ್ತ್ ನಲ್ಲಿದ್ದರು.
ರಾ.ಹೆ66 ರಲ್ಲಿ ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ವಾಹನಗಳನ್ನು ನಿಯಂತ್ರಿಸುವ ಕೆಲಸ ಮಾಡುತ್ತಿದ್ದರು. ಈ ವೇಳೆ ತಲಪಾಡಿ ಕಡೆಗೆ ತೆರಳುತ್ತಿದ್ದ ಟೆಂಪೋವೊಂದರ ಚಾಲಕನ ನಿಯಂತ್ರಣ ಕಳೆದು ಪೊಲೀಸ್ ಪೇದೆಗೆ ಢಿಕ್ಕಿ ಹೊಡೆದಿದೆ. ತಲೆ ಹಾಗು ಕೈಗಳಿಗೆ ಗಾಯಗೊಂಡಿದ್ದು, ಅವರನ್ಬು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.