ಕೋಸ್ಟ್‌ಗಾರ್ಡ್‌ಗೆ “ವರಾಹ’ ಶಕ್ತಿ

ಬಲವರ್ಧನೆಗೆ ಅತ್ಯಾಧುನಿಕ ಹಡಗು; ಅ.15ರಂದು ಸೇರ್ಪಡೆ

Team Udayavani, Oct 13, 2019, 5:30 AM IST

e-43

ಪಣಂಬೂರು: ರಾಜ್ಯ ಕರಾವಳಿಯಲ್ಲಿ ಕಣ್ಗಾವಲು, ಗಸ್ತು ಬಲಪಡಿಸುವುದಕ್ಕಾಗಿ ಪಣಂಬೂರಿನಲ್ಲಿರುವ ಕೋಸ್ಟ್‌ಗಾರ್ಡ್‌ ಕೇಂದ್ರಕ್ಕೆ ಅತ್ಯಾಧುನಿಕ ಕಾವಲು ಹಡಗು “ವರಾಹ’ ಅ.15ರಂದು ಸೇರ್ಪಡೆಗೊಳ್ಳಲಿದೆ. ಎಲ್‌ ಆ್ಯಂಡ್‌ ಟಿ ಕಂಪೆನಿಯು ಈ ನೂತನ ಹಡಗನ್ನು ನಿರ್ಮಿಸಿದೆ. ಸಮುದ್ರ ಮಾರ್ಗದಲ್ಲಿ ಕಳ್ಳಸಾಗಾಣಿಕೆ, ತೈಲ ಸೋರಿಕೆ, ತಪಾಸಣೆ, ಭದ್ರತೆಯ ಕಣ್ಗಾವಲಿಗೆ ಇದನ್ನು ಉಪಯೋಗಿಸಲಾಗುತ್ತದೆ. 14 ಅಧಿಕಾರಿಗಳು ಮತ್ತು 89 ಸಿಬಂದಿಯನ್ನು ಈ ಹಡಗು ಹೊಂದಿರಲಿದ್ದು, ಯಾವುದೇ ಕ್ಷಣದಲ್ಲಿಯೂ ಕಾರ್ಯಾಚರಣೆಗೆ ಇಳಿಯಲು ಸನ್ನದ್ಧವಾಗಿರುತ್ತದೆ. ಪಶ್ಚಿಮ ಕೋಸ್ಟ್‌ ಗಾರ್ಡ್‌ ಕಮಾಂಡಿಂಗ್‌ ಕೇಂದ್ರದಡಿ ಇದು ಕರ್ತವ್ಯ ನಿರ್ವಹಿಸಲಿದೆ.

ತುರ್ತು ಸಂದರ್ಭಗಳಲ್ಲಿ 2 ಎಂಜಿನ್‌ಗಳ ಹೆಲಿಕಾಪ್ಟರ್‌ ಹೊತ್ತೂಯ್ಯಬಲ್ಲ ಸಾಮರ್ಥ್ಯವುಳ್ಳ ಈ ಹಡಗು 30 ಎಂ.ಎಂ. ಗನ್‌, 12.7 ಎಂ.ಎಂ ಗನ್‌, ಅತ್ಯಾಧುನಿಕ ರಾಡಾರ್‌, ಸೆನ್ಸರ್‌, ಹೈಸ್ಪೀಡ್‌ ಬೋಟ್‌ಗಳು ಮತ್ತಿತರ ಸೌಲಭ್ಯಗಳನ್ನು ಒಳಗೊಂಡಿದೆ. 2,100 ಟನ್‌ ಭಾರದ ಈ ಹಡಗು ತಾಸಿಗೆ 26 ನಾಟಿಕಲ್‌ ಮೈಲು ವೇಗದಲ್ಲಿ ಸಂಚರಿಸಬಲ್ಲುದು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.