Festival; ಕರಾವಳಿಯಲ್ಲಿ ಸಂಭ್ರಮದ ವರಮಹಾಲಕ್ಷ್ಮೀ ಹಬ್ಬ


Team Udayavani, Aug 17, 2024, 1:07 AM IST

Festival; ಕರಾವಳಿಯಲ್ಲಿ ಸಂಭ್ರಮದ ವರಮಹಾಲಕ್ಷ್ಮೀ ಹಬ್ಬ

ಮಂಗಳೂರು/ ಉಡುಪಿ: ಶುಕ್ರವಾರ ಉಭಯ ಜಿಲ್ಲೆಯಲ್ಲಿ ಶ್ರೀ ವರಮಹಾಲಕ್ಷ್ಮಿಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯವಾಗಿ ಮಹಿಳೆಯರೇ ಮುಂದಾಗಿ ಆಚರಿಸುವ ಈ ಹಬ್ಬದಲ್ಲಿ ತಮ್ಮ ಮನೆ ಶೃಂಗರಿಸಿ, ಮಹಾಲಕ್ಷ್ಮೀ ದೇವರಿಗೆ ಅರಿಶಿನ ಕುಂಕುಮ ವಸ್ತ್ರ ಇರಿಸಿ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು. ವಿವಿಧ ದೇವಾಲಯಗಳಲ್ಲಿ ಹೆಚ್ಚಿನ ಭಕ್ತ ಸಮೂಹ ಕಂಡುಬಂತು.

ಮಂಗಳೂರಿನ ಶ್ರೀ ಮಂಗಳಾದೇವಿ ದೇವಳ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ, ಬೋಳಾರ ಹಳೆಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನ, ಕುದ್ರೋಳಿ ಶ್ರೀ ಭಗವತಿ ಕ್ಷೇತ್ರ, ಉರ್ವ ಬೋಳೂರು ಶ್ರೀ ಮಾರಿಯಮ್ಮ ದೇಗುಲ, ಕುಲಶೇಖರ ಶ್ರೀ ವೀರನಾರಾಯಣ ದೇಗುಲ, ಮರೋಳಿ ಶ್ರೀ ಸೂರ್ಯ ನಾರಾಯಣ ದೇಗುಲ, ಶ್ರೀ ಕಾಳಿಕಾಂಬಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಭಜನೆ, ಲಲಿತಾ ಸಹಸ್ರನಾಮ ಪಾರಾಯಣ, ಕುಂಕುಮಾರ್ಚನೆ ಇತ್ಯಾದಿ ನಡೆಯಿತು. ಅನೇಕ ದೇವಸ್ಥಾನಗಳಲ್ಲಿ ಅನ್ನ ಪ್ರಸಾದವಿತ್ತು.

ಉಡುಪಿ ಜಿಲ್ಲೆಯ ಕಡಿಯಾಳಿ, ಅಂಬಲಪಾಡಿ ಸಹಿತ ಪ್ರಮುಖ ದೇವಿ ದೇವಸ್ಥಾನಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಿತ್ತು.

ಕೊಲ್ಲೂರಿನಲ್ಲಿ ಭಕ್ತಸಂದಣಿ
ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಆ.16ರಂದು ಮಹಿಳೆಯರಿಗೆ ಅರಶಿನ ಕುಂಕುಮ ಮತ್ತು ಗಾಜಿನ ಬಳೆ ಪ್ರಸಾದ ವಿತರಣೆ ನಡೆಯಿತು.

ದೇಗುಲಕ್ಕೆ ಬೆಳಗ್ಗಿನಿಂದಲೇ ಶ್ರೀ ವರಮಹಾಲಕ್ಷ್ಮೀ ಹಬ್ಬದ ಸಲುವಾಗಿ ಅಪಾರ ಸಂಖ್ಯೆಯ ಭಕ್ತರು ಆಗಮಿಸಿ ದ್ದರು. ದೇಗುಲದ ಒಳ ಹಾಗೂ ಹೊರಪೌಳಿಯಲ್ಲಿ 20 ಸಾವಿರಕ್ಕೂ ಮಿಕ್ಕಿ ಭಕ್ತರು ಸೇರಿದ್ದು, ಹೊರಾವರಣದ ಮುಖ್ಯ ರಸ್ತೆ ತನಕ ಭಕ್ತರ ಸಾಲಿತ್ತು.

ಕೇಂದ್ರ ಸಚಿವ ಸೋಮಣ್ಣ, ಮಾಜಿ ಸಿಎಂ ಡಿವಿಎಸ್‌ಕೇಂದ್ರ ಸಚಿವವಿ.ಸೋಮಣ್ಣ ಹಾಗೂ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಅವರು ಕುಟುಂಬ ಸಹಿತ ಕೊಲ್ಲೂರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.