“ವಾಸ್ತು’ ಕನ್ನಡ ಅನುವಾದ ಪುಸ್ತಕ ಲೋಕಾರ್ಪಣೆ


Team Udayavani, Apr 18, 2019, 6:37 AM IST

1704MLR1

ಮಹಾನಗರ: ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪ್ರಶಸ್ತಿ ಪುರಸ್ಕೃತ “ವಾಸ್ತು’ ಕನ್ನಡ ಅನುವಾದ ಪುಸ್ತಕ ಲೋಕಾರ್ಪಣೆಯು ನಗರದ ವಿ.ವಿ. ಕಾಲೇಜಿನಲ್ಲಿ ಇತ್ತೀಚೆಗೆ ನಡೆಯಿತು.

ಮಂಗಳೂರು ವಿಶ್ವ ವಿದ್ಯಾನಿಲಯದ ಪ್ರಭಾರ ಕುಲಪತಿ ಡಾ| ಕಿಶೋರಿ ನಾಯಕ್‌ ಅವರು ಪುಸ್ತಕ ಲೋಕಾರ್ಪಣೆಗೈದರು.

ವಿಶ್ವ ಕೊಂಕಣಿ ಕೇಂದ್ರ ಸ್ಥಾಪಕ ಅಧ್ಯಕ್ಷ ಬಸ್ತಿ ವಾಮನ ಶೆಣೈ, ಹಂಪಿ ವಿಶ್ವ ವಿದ್ಯಾನಿಲಯದ ನಿವೃತ್ತ ಪ್ರೊಫೆಸರ್‌ ಪ್ರೊ| ಎ. ವಿ. ನಾವಡ, ವಾಸ್ತು ಕನ್ನಡ ಅನುವಾದಕಿ ಡಾ| ಗೀತಾ ಶೆಣೈ, ವಿಶ್ವ ವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಡಾ| ಉದಯ್‌ಕುಮಾರ ಎಂ.ಎ., ಮಿಲಾಗ್ರಿಸ್‌ ಕಾಲೇಜಿನ ಪ್ರಾಂಶುಪಾಲ ಫಾ| ಮೈಕಲ್‌ ಸಾಂತುಮಯರ್‌, ಕೇಂದ್ರ ಸಾಹಿತ್ಯ ಅಕಾಡೆಮಿ ಕೊಂಕಣಿ ಭಾಷಾ ಸಮಿತಿಯ ಸಂಯೋಜಕ ಡಾ| ಭೂಷಣ ಭಾವೆ, ಸದಸ್ಯ ಪಯ್ಯನೂರು ರಮೇಶ ಪೈ, ವಿಶ್ವ ವಿದ್ಯಾನಿಲಯದ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ| ರಾಮಕೃಷ್ಣ ಬಿ., ಹಿಂದಿ ಸ್ನಾತಕೋತ್ತರ ವಿಭಾಗದ ಸಂಯೋಜಕಿ ಡಾ| ನಾಗರತ್ನ ರಾವ್‌, ಮಂಗಳೂರು ವಿಶ್ವ ವಿದ್ಯಾಲಯದ ಕೊಂಕಣಿ ಅಧ್ಯಯನ ಪೀಠದ ಸಂಯೋಜಕ ಡಾ| ಜಯವಂತ ನಾಯಕ ಹಾಗೂ ಮಂಗಳೂರು ವಿಶ್ವವಿದ್ಯಾಲಯದ ಕೊಂಕಣಿ ಸ್ನಾತಕೋತ್ತರ ಪದವಿ ಸಂಯೋಜಕ ಡಾ| ದೇವದಾಸ ಪೈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.