Vitla: ಆಟೋ ಚಾಲಕನಿಗೆ ಚೂರಿ ಇರಿತ ಪ್ರಕರಣ: ಹುಡುಗಿ ವಿಚಾರವೇ ಘಟನೆಗೆ ಕಾರಣ


Team Udayavani, Aug 19, 2024, 11:02 AM IST

ಆರೋಪಿ ಹಾಫಿಲ್ ಯಾನೆ ಆಪೀ

ವಿಟ್ಲ: ಇಲ್ಲಿನ ಉರಿಮಜಲು ಜಂಕ್ಷನ್‌ನಲ್ಲಿ ಭಾನುವಾರ ಬೆಳಗ್ಗೆ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಹುಡುಗಿಯ ಕಾರಣಕ್ಕೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಉರಿಮಜಲು ನಿವಾಸಿ ಆಟೋ ಚಾಲಕ ಶರೀಫ್ (38) ಇರಿತದಿಂದ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಯಾಡಿ ನಿವಾಸಿ ಹಾಫಿಲ್ ಯಾನೆ ಆಪೀ ಆರೋಪಿಯಾಗಿದ್ದು, ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಶರೀಫ್ ಉರಿಮಜಲು ಜಂಕ್ಷನ್‌ಲ್ಲಿ ಬೇರೆಯವರ ಜತೆ ಮಾತನಾಡುತ್ತಿದ್ದ ವೇಳೆ ಅಲ್ಲಿಗೆ ಬಂದ ಆರೋಪಿ ಹಾಫೀಲ್ ಮಾತಿಗೆ ಇಳಿದಿದ್ದಾನೆ. ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಳಿಕ ಆರೋಪಿ ಶರೀಫ್ ಗೆ ಚೂರಿಯಿಂದ ಇರಿದು ಗಾಯಗೊಳಿಸಿದ್ದಾನೆ. ಹುಡುಗಿ ವಿಚಾರದಲ್ಲಿ ಇಬ್ಬರ ನಡುವೆ ವಾಗ್ವಾದ ನಡೆದು ಘಟನೆ ಸಂಭವಿಸಿದೆ ಎನ್ನಲಾಗಿದೆ.

ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electrcity

Sulya: ಲೈನ್‌ ದುರಸ್ತಿ ವೇಳೆ ಕಾರ್ಮಿಕನಿಗೆ ವಿದ್ಯುತ್‌ ಆಘಾತ

guttigaru

Guttigaru: ಅಸೌಖ್ಯದಿಂದ ನಾಲ್ಕೂರು ಗ್ರಾಮದ ಯುವಕ ಸಾವು

Kayartadka: ಕಳೆ ಕೀಳುವಾಗ ಕಬ್ಬಿಣದ ರಿಂಗ್‌ ಎದೆಗೆ ಬಿದು ವ್ಯಕ್ತಿ ಸಾವು

Kayartadka: ಕಳೆ ಕೀಳುವಾಗ ಕಬ್ಬಿಣದ ರಿಂಗ್‌ ಎದೆಗೆ ಬಿದು ವ್ಯಕ್ತಿ ಸಾವು

Belthangady: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Belthangady: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ; ಲಕ್ಷಾಂತರ ನಷ್ಟ

Belthangady: ರಸ್ತೆ ಮಧ್ಯೆಯೇ ಬಸ್‌ ನಿಲ್ಲಿಸಿದರೆ ಶಿಸ್ತು ಕ್ರಮ

Belthangady: ರಸ್ತೆ ಮಧ್ಯೆಯೇ ಬಸ್‌ ನಿಲ್ಲಿಸಿದರೆ ಶಿಸ್ತು ಕ್ರಮ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.