ವಿಟ್ಲ ಕನ್ಯಾನ: ನೀರಿನ ಟ್ಯಾಂಕ್‌ಗೆ ಬಿದ್ದ ಕಾಡುಕೋಣ


Team Udayavani, May 2, 2022, 12:37 PM IST

9lake

ವಿಟ್ಲ: ಕಾಡಿನಿಂದ ನೀರು ಕುಡಿಯಲು ಬಂದ ಕಾಡುಕೋಣ ನೀರಿನ ಟ್ಯಾಂಕ್ ಗೆ ಬಿದ್ದ ಘಟನೆ ವಿಟ್ಲದ ಕನ್ಯಾನದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಕಳೆಂಜಿಮಲೆ ರಕ್ಷಿತಾರಣ್ಯ ಕಾಡಿನಿಂದ ಕಾಡುಕೋಣ ನೀರು ಹುಡುಕಿಕೊಂಡು ನಾಡಿಗೆ ಬಂದಿದ್ದು, ಕನ್ಯಾನ ಭಾರತ ಸೇವಾಶ್ರಮದ ನೀರಿನ ಟ್ಯಾಂಕ್ ನಲ್ಲಿ ನೀರು ಕುಡಿಯಲು ಯತ್ನಿಸಿದಾಗ ಕೋಣ ಟ್ಯಾಂಕ್ ಗೆ ಜಾರಿ ಬಿದ್ದಿದೆ.

ಭಾನುವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದು, ಬೆಳಿಗ್ಗೆ ಆಶ್ರಮ ನಿವಾಸಿಗಳು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ:ಸಂಪುಟ ಪುನಾರಚನೆಗೆ ಮುಹೂರ್ತ ಫಿಕ್ಸ್; ಬಿ.ಎಲ್. ಸಂತೋಷ್ ನೇತೃತ್ವದಲ್ಲಿ ಪಟ್ಟಿ ಬಹುತೇಕ ಅಂತಿಮ

ಸ್ಥಳಕ್ಕೆ ವಿಟ್ಲ ಅರಣ್ಯ ಇಲಾಖೆ ಅರಣ್ಯಾಧಿಕಾರಿಗಳು ಭೇಟಿ ನೀಡಿ, ಕಾರ್ಯಾಚರಣೆ ಮುಂದುವರಿಸಿದ್ದಾರೆ. ಟ್ಯಾಂಕ್ ನಿಂದ ನೀರು ಖಾಲಿ ಮಾಡಲಾಗುತ್ತಿದ್ದು, ಅದರ ಮೂಲಕ ಕೋಣವನ್ನು ರಕ್ಷಿಸಲು ಪ್ರಯತ್ನಿಸಲಾಗುತ್ತಿದೆ. ಟ್ಯಾಂಕ್ 5 ಅಡಿ ಆಳವಿದ್ದು, ಕೋಣಕ್ಕೆ ಯಾವುದೇ ಗಾಯಗಳಾಗಿಲ್ಲ ಎಂದು ಅರಣ್ಯ ಸಿಬಂದಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್‌; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

6

Mangaluru: ಅಪಾರ್ಟ್‌ಮೆಂಟ್‌, ಮಾಲ್‌ಗ‌ಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ

5

Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು

4

Kulur: ಗೈಲ್‌ ಪೈಪ್‌ಲೈನ್‌ ಕಾಮಗಾರಿ; ಹೆದ್ದಾರಿ ಕುಸಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

9

Udupi: ವಾಹನ ದಟ್ಟಣೆ ನಿಯಂತ್ರಣ ಕ್ರಮ ಎಷ್ಟು ಫ‌ಲಪ್ರದ?

Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ

Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ

8

Udupi: ವಾರಾಹಿ ನೀರು ನಗರಕ್ಕೆ ಇನ್ನೂ ಬಂದಿಲ್ಲ, ಅಗೆಯುವುದೂ ನಿಂತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.