ಪಾವಂಜೆ ನೀರಿನ ಸಮಸ್ಯೆ: ಅಧಿಕಾರಿಗಳಿಂದ ಪರಿಶೀಲನೆ


Team Udayavani, May 16, 2019, 6:00 AM IST

1505HALE-2

ನೀರಿನ ಪೈಪ್‌ಲೈನ್‌ನ್ನು ಪರಿಶೀಲಿಸುತ್ತಿರುವ ಜನಪ್ರತಿನಿಧಿಗಳು,ಅಧಿಕಾರಿಗಳು.

ಪಾವಂಜೆ: ಹಳೆಯಂಗಡಿ ಗ್ರಾಮ ಪಂಚಾಯತ್‌ನ ಪಾವಂಜೆಯ ಅರಾಂದ್‌ ಪ್ರದೇಶದಲ್ಲಿ ಕುಡಿಯುವ ನೀರಿನ ಬವಣೆಯ ಬಗ್ಗೆ ಉದಯವಾಣಿ ಸುದಿನದಲ್ಲಿ ಮೇ 15ರಂದು ಪ್ರಕಟಗೊಂಡ ಜೀವಜಲ ವರದಿಗೆ ಸ್ಪಂದಿಸಿ ಜನ ಪ್ರ ತಿನಿಧಿಗಳು ಹಾಗೂ ಅಧಿಕಾರಿಗಳ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಕಿನ್ನಿಗೋಳಿ ಬಹುಗ್ರಾಮ ಯೋಜ ನೆಯ ನೀರು ಅರಾಂದ್‌ ಪ್ರದೇಶಕ್ಕೆ ಸೂಕ್ತವಾಗಿ ಸರಬರಾಜು ನಡೆಯುತ್ತಿಲ್ಲ ಎಂಬುದರ ಬಗ್ಗೆ ಪರಿಶೀಲನೆಗೆ ಆಗಮಿಸಿದ ತಂಡವು ಅರಾಂದ್‌ ಪ್ರದೇಶಕ್ಕೆ ಬರುವ ಪೈಪ್‌ಲೈನ್‌ ಅನ್ನು ಪರಿಶೀಲನೆ ನಡೆಸಿ ಬೇರೆಲ್ಲ ಗೇಟ್‌ ವಾಲ್‌ನ್ನು ಬಂದ್‌ ಮಾಡಿ ನೀರಿನ ಒತ್ತಡ ವನ್ನು ಪರಿಶೀಲನೆ ನಡೆಸಿತು.ಈ ಸಂದರ್ಭದಲ್ಲಿ ಉದಯವಾಣಿಗೆ ಪ್ರತಿಕ್ರಿಯಿಸಿದ ದಕ್ಷಿಣ ಕನ್ನಡ ಜಿಲ್ಲಾ ಪಂಚಾ ಯತ್‌ನ ಸದಸ್ಯ ವಿನೋದ್‌ ಬೊಳ್ಳೂರು,ಮುಖ್ಯವಾಗಿ ಆರಾಂದ್‌ ಪ್ರದೇಶದಲ್ಲಿನ ಸಮಸ್ಯೆ ಪರಿಹರಿಸಲು ಪ್ರಯತ್ನಿಸುತ್ತಿದ್ದೇವೆ. ಇಲ್ಲಿ ಹಾಕಿರುವ ಪೈಪ್‌ಲೈನ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣವಂತಾಗಿದೆ. ಇಲ್ಲೊಂದು ನೀರು ಶೇಖರಣೆಯ ಸಂಪ್‌ ಅಥವಾ ಸಣ್ಣ ಮಟ್ಟಿನ ನೀರಿನ ಟ್ಯಾಂಕ್‌ ಅನ್ನು ನಿರ್ಮಿಸುವ ಬಗ್ಗೆ ಚಿಂತನೆ ನಡೆದಿದೆ ಎಂದರು.

ಎಂಜಿನಿಯರ್‌ ವಿಶ್ವನಾಥ್‌ ಅವರು ಕಿನ್ನಿಗೋಳಿ ಬಹುಗ್ರಾಮ ಯೋಜನೆಯ ಬಗ್ಗೆ ಇರುವ ನಿರ್ವಹಣೆಯ ಮಾಹಿತಿ ಹಾಗೂ ಸರಬರಾಜಿನಲ್ಲಿ ನಡೆಸಬೇಕಾದ ಕೆಲವೊಂದು ತಾಂತ್ರಿಕ ಸಲಹೆಗಳನ್ನು ಜನಪ್ರತಿನಿಧಿಗಳಿಗೆ,ಪಂಪ್‌ ಚಾಲಕರಿಗೆ ನೀಡಿದರು. ತಾ.ಪಂ.ಸದಸ್ಯ ಜೀವನ್‌ ಪ್ರಕಾಶ್‌, ಹಳೆಯಂಗಡಿ ಗ್ರಾ.ಪಂ.ನ ಸದಸ್ಯರಾದ ವಿನೋದ್‌ ಕುಮಾರ್‌ ಕೊಳುವೈಲು,ಸುಕೇಶ್‌ ಪಾವಂಜೆ,ಪ್ರಭಾರ ಪಿಡಿಒ ಅನಿತಾ ಕ್ಯಾಥರಿನ್‌,ಪಂಪ್‌ ಚಾಲಕ ಪ್ರಭಾಕರ್‌,ಬಹುಗ್ರಾಮ ಯೋಜನೆಯ ತಾಂತ್ರಿಕ ನಿರ್ವಹಣೆಯ ಪ್ರದೀಪ್‌,ಸಾಮಾಜಿಕ ಕಾರ್ಯಕರ್ತ ಮನೋಜ್‌ಕುಮಾರ್‌ ಕೆಲಸಿಬೆಟ್ಟು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.