![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 23, 2019, 5:22 AM IST
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ನಾಲ್ವರು ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿಗಳ ಪದಕಪುರಸ್ಕಾರಕ್ಕೆ ಆಯ್ಕೆಯಾ ಗಿದ್ದು, ಜು. 5ರಂದು ಬೆಂಗಳೂರಿನ ರಾಜಭವನ ದಲ್ಲಿ ನಡೆಯುವ ಸಮಾರಂ ಭದಲ್ಲಿ ಪದಕ ಪ್ರದಾನ ನೆರವೇರಲಿದೆ.
ಮಂಗಳೂರಿನ ನಿವೃತ್ತ ಎಸಿಪಿ ಉದಯ ನಾಯಕ್, ಸಿಸಿಆರ್ಬಿ ಎಸಿಪಿ ವಿನಯ್ ಎ. ಗಾಂವ್ಕರ್, ಎಸಿಬಿ ಡಿವೈಎಸ್ಪಿ ಸುಧೀರ್ ಎಂ. ಹೆಗ್ಡೆ ಮತ್ತು ಈ ಹಿಂದೆ ಮಂಗಳೂರಿನಲ್ಲಿದ್ದು, ಪ್ರಸ್ತುತ ಭಟ್ಕಳದಲ್ಲಿ ಡಿವೈಎಸ್ಪಿ ಆಗಿರುವ ವೆಲೆಂಟೈನ್ ಡಿ’ಸೋಜಾ ಅವರು ರಾಷ್ಟ್ರಪತಿ ಪದಕ ಸ್ವೀಕರಿಸಲಿರುವ ಪೊಲೀಸ್ ಅಧಿಕಾರಿಗಳು.
ಈ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ ಈ ಹಿಂದೆ ಆಗಿದ್ದು,ಇದೀಗ ಪದಕ ವಿತರಣೆ ನಡೆಯುತ್ತಿದೆ. ರಾಜ್ಯದಲ್ಲಿ 2017ರಿಂದ ರಾಷ್ಟ್ರಪತಿ ಪದಕ ವಿತರಣೆ ಬಾಕಿ ಇದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.