Sand ಬ್ಲಾಕ್‌ಗಳಲ್ಲಿ ವೇ ಬ್ರಿಜ್‌: ಕಾಲಾವಕಾಶ 30 ದಿನ ವಿಸ್ತರಣೆ


Team Udayavani, Oct 31, 2023, 12:27 AM IST

Sand ಬ್ಲಾಕ್‌ಗಳಲ್ಲಿ ವೇ ಬ್ರಿಜ್‌: ಕಾಲಾವಕಾಶ 30 ದಿನ ವಿಸ್ತರಣೆ

ಮಂಗಳೂರು: ಜಿಲ್ಲೆಯಲ್ಲಿ ಮರಳು ಲಭಿಸದೆ ನಿರ್ಮಾಣ ಕಾಮಗಾರಿಗಳಿಗೆ ಸಮಸ್ಯೆ ಯಾಗುತ್ತಿರುವ ಹಿನ್ನೆಲೆಯಲ್ಲಿ ನಾನ್‌ ಸಿಆರ್‌ಝಡ್‌ ಮರಳು ಬ್ಲಾಕ್‌ಗಳಲ್ಲಿ ವೇ ಬ್ರಿಜ್‌ ಅಳವಡಿಸಿಕೊಳ್ಳಲು ಅಂತಿಮ ದಿನವನ್ನು ಮತ್ತೆ ಒಂದು ತಿಂಗಳ ಕಾಲ ವಿಸ್ತರಿಸಲಾಗಿದೆ.

ನವೆಂಬರ್‌ ಮೂರನೇ ವಾರದೊಳಗೆ ಎಲ್ಲ ಮರಳು ಬ್ಲಾಕ್‌ಗಳ ಗುತ್ತಿಗೆದಾರರು ಷರತ್ತಿನಂತೆ ವೇ ಬ್ರಿಜ್‌ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮರಳಿನ ಕೊರತೆಯಾಗುತ್ತಿರುವ ವಿಚಾರದ ಅರಿವಿನಲ್ಲಿದೆ. ಮರಳಿನ ಲಭ್ಯತೆ ಹೆಚ್ಚಿಸುವುದಕ್ಕಾಗಿ ವೇ ಬ್ರಿಜ್‌ ಅಳವಡಿಸುವುದಕ್ಕೆ ಕಾಲಾವಕಾಶ ವಿಸ್ತರಣೆ ಮಾಡಲಾಗಿದೆ ಎಂದರು.

ಸಿಆರ್‌ಝಡ್‌ ಪ್ರದೇಶದಲ್ಲಿ ಮರಳು ದಿಣ್ಣೆಗಳ ಬೆಥಮೆಟ್ರಿ ಸರ್ವೇ ಮಾಡಿ ಪ್ರಸ್ತಾವನೆಯನ್ನು ರಾಜ್ಯ ಕರಾವಳಿ ವಲಯ ನಿರ್ವಹಣ ಪ್ರಾಧಿಕಾರಕ್ಕೆ ಕಳುಹಿಸಿದ್ದೇವೆ. ಆದರೆ 2019ರ ಸಿಆರ್‌ಝಡ್‌ ಅಧಿಸೂಚನೆಯನ್ವಯ ಹೊಸ ನಿಯಮಾವಳಿ ಅನುಮೋದನೆ ಯಾಗುವ ಕಾರಣ ವಿಳಂಬವಾಗುತ್ತಿದೆ ಎಂದರು.

ಸಿಆರ್‌ಝಡ್‌ ಮರಳು ಯಾವಾಗ ಲಭ್ಯವಾಗಬಹುದು ಎನ್ನುವುದು ನಮ್ಮ ಕೈಯಲ್ಲಿಲ್ಲ, ಆದರೆ ನಾನ್‌ ಸಿಆರ್‌ಝಡ್‌ ಪ್ರದೇಶದಲ್ಲಿ ಮರಳು ಸಿಗಬಹುದು. ಅ. 15ರ ವರೆಗೆ ಮುಂಗಾರು ಅವಧಿ ಯಾದ ಕಾರಣ ಮರಳು ತೆಗೆಯುತ್ತಿರಲಿಲ್ಲ, ಇನ್ನು ಮರಳು ಸಿಗಲಿದೆ. ಮರಳಿನ ಲಭ್ಯತೆ ಹೆಚ್ಚಾದ ಬಳಿಕ ಕಾಳಸಂತೆಯಲ್ಲಿ ಅಕ್ರಮ ಮರಳು ಮಾರಾಟ ಕಡಿಮೆಯಾಗಬಹುದು. ಅಲ್ಲದೆ ಪೊಲೀಸರು, ಗಣಿ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಮರಳುಗಾರಿಕೆ ನಡೆಸುವ ದೋಣಿಗಳು, ಲಾರಿಗಳನ್ನು ವಶಪಡಿಸಿಕೊಂಡು ಕೇಸ್‌ ಹಾಕುತ್ತಿದ್ದಾರೆ ಎಂದೂ ತಿಳಿಸಿದರು.

ಮರಳಿನ ಸಮಸ್ಯೆ ಕುರಿತಂತೆ ಉದಯವಾಣಿ “ವೇ ಬ್ರಿಜ್‌ ಇಲ್ಲದೆ ನಾನ್‌ ಸಿಆರ್‌ಝಡ್‌ ಮರಳಿಗೂ ದಿಗ್ಬಂಧನ’ ಅ. 21ರಂದು ವಿಶೇಷ ವರದಿ ಪ್ರಕಟಿಸಿತ್ತು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.