ಕಾಡಾನೆ ಹಾವಳಿ ತಡೆಗೆ ಜೇನು ಹುಳುಗಳ ನೆರವು! ಮಂಡೆಕೋಲು ಭಾಗದಲ್ಲಿ ಮೊದಲ ಪ್ರಯೋಗ


Team Udayavani, Jan 20, 2023, 8:20 AM IST

ಕಾಡಾನೆ ಹಾವಳಿ ತಡೆಗೆ ಜೇನು ಹುಳುಗಳ ನೆರವು! ಮಂಡೆಕೋಲು ಭಾಗದಲ್ಲಿ ಮೊದಲ ಪ್ರಯೋಗ

ಸುಳ್ಯ: ಕಾಡಾನೆ ಹಾವಳಿಯಿಂದ ಕಂಗಾಲಾಗಿರುವ ಕೃಷಿಕರು ಪ್ರಸ್ತುತ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಸಿದ್ಧರಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆ ಇರಿಸುವುದೇ ಅವರು ಕಂಡು ಕೊಂಡಿರುವ ದಾರಿ.

ಆನೆ ಹಾವಳಿಯಿಂದ ಸುಳ್ಯ ತಾಲೂಕಿನ ಮಂಡೆಕೋಲು, ಅಜ್ಜಾವರ, ಆಲೆಟ್ಟಿ ಇತ್ಯಾದಿ ಗ್ರಾಮಗಳ ಕೃಷಿಕರು ಹೈರಾಣಾಗಿ¨ªಾರೆ. ಆನೆ ಕಂದಕ, ಸೋಲಾರ್‌ ಬೇಲಿ, ಸಿಮೆಂಟ್‌ ಹಲಗೆ ಅಳವಡಿಕೆ ಹೀಗೆ ಹಲವು ತಂತ್ರಗಳನ್ನು ಅಳವಡಿಸಿದರೂ ಪರಿಣಾಮಕಾರಿಯಾಗಿಲ್ಲ. ಅಸ್ಸಾಂನಲ್ಲಿ ಕೃಷಿಕರು ಪ್ರಯೋಗಿಸಿ ಯಶಸ್ವಿಯಾಗಿರುವ ಜೇನುಗೂಡು ಬಳಕೆಯನ್ನು ಕರ್ನಾಟಕದಲ್ಲಿ ಮೊದಲ ಬಾರಿಗೆ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡ ಭಾಗದ ತೋಟಗಳಲ್ಲಿ ಮಾಡಲಾಗುತ್ತಿದೆ.

ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ದ.ಕ., ಉಡುಪಿ ಜೇನು ವ್ಯವಸಾಯಗಾರರ ಸಹಕಾರ ಸಂಘದ ನೇತೃತ್ವ ದಲ್ಲಿ ಹನಿಮಿಷನ್‌ ಯೋಜನೆ ಯಡಿಯಲ್ಲಿ ರೈತರಿಗೆ ಜೇನುಕೃಷಿ ತರಬೇತಿ ನೀಡಲಾಗಿದೆ.ಅರ್ಹರಿಗೆ ಜೇನು ಕೃಷಿ ಮಾಡಲು ತಲಾ 10 ಪೆಟ್ಟಿಗೆಯನ್ನು ಜೇನು ಕುಟುಂಬ ಸಮೇತ ನೀಡಿ, ಪೆಟ್ಟಿಗೆಯನ್ನು ಆನೆಗಳು ಬರುವ ದಾರಿಯಲ್ಲಿ ಜೋಡಿಸುವ ಪ್ರಯತ್ನ ನಡೆಯಲಿದೆ.

ಜೇನು ಕೃಷಿಯ ಆದಾಯದ ಜತೆಗೆ ಆನೆಗಳ ಹಾವಳಿ ತಪ್ಪಿದರೆ ಇದೊಂದು ವರದಾನ ವಾಗಲಿದೆ ಎಂಬ ನಿರೀಕ್ಷೆ ಕೃಷಿಕರದು.

ಏನಿದು ಜೇನು ಪೆಟ್ಟಿಗೆ ಪ್ರಯೋಗ
ತೋಟದ ಬದಿಯಲ್ಲಿ ಜೇನು ಪೆಟ್ಟಿಗೆಗಳನ್ನು ಸಾಲಾಗಿ ಇರಿಸಿ ತಂತಿಗಳ ಮೂಲಕ ಪರಸ್ಪರ ಕಟ್ಟಲಾಗುತ್ತದೆ. ಆನೆಗಳು ದಾಂಗುಡಿಯಿಡುವಾಗ ಜೇನು ಪೆಟ್ಟಿಗೆಗೆ ಅಥವಾ ತಂತಿಗೆ ತಾಗಿದರೆ ಎಲ್ಲ ಪೆಟ್ಟಿಗೆಗಳು ಏಕಕಾಲಕ್ಕೆ ಅಲುಗಾಡುವುದರಿಂದ ಜೇನು ನೊಣಗಳು ಎದ್ದು ಗುಂಪಾಗಿ ಗುಂಯ್‌ಗಾಡುತ್ತವೆ. ಆ ಸದ್ದು ಆನೆಗಳಿಗೆ ಕಿರಿಕಿರಿ ಉಂಟು ಮಾಡುವುದರಿಂದ ಮತ್ತೆ ಆ ಕಡೆ ಬರಲಾರವು. ಮುಂದಕ್ಕೆ ಇಂತಹ ಪೆಟ್ಟಿಗೆಗಳನ್ನು ಕಂಡಾಗಲೇ ಕಾಡಾನೆಗಳು ಹಿಂದೆ ಸರಿಯುತ್ತವೆ ಎಂಬುದು ಈ ಪ್ರಯೋಗದ ತಾತ್ಪರ್ಯ.
ಜೇನು ಪೆಟ್ಟಿಗೆಗಳ ಜತೆಗೆ ಸಿಸಿ ಕೆಮರಾ ಅಳವಡಿಸಿ ಕಾಡಾನೆಗಳ ಚಲನ ವಲನದ ಬಗ್ಗೆಯೂ ನಿಗಾವಹಿಸಲಾಗುತ್ತಿದೆ.

ಜೇನು ಪೆಟ್ಟಿಗೆ ಜೋಡಿಸಿ ಕಾಡಾನೆ ಹಾವಳಿ ತಡೆಗೆ ಪ್ರಯತ್ನಿಸಲಾಗುವುದು. ಅಸ್ಸಾಂ, ಮೇಘಾಲಯದಲ್ಲಿ ಈ ಪ್ರಯೋಗ ಯಶಸ್ವಿಯಾಗಿದ್ದು, ಇಲ್ಲಿಯೂ ಆ ಪ್ರಯೋಗಕ್ಕೆ ಮುಂದಾಗಿದ್ದೇವೆ.
– ಬಾಲಚಂದ್ರ ದೇವರಗುಂಡ, ಗ್ರಾ.ಪಂ. ಸದಸ್ಯ

– ದಯಾನಂದ ಕಲ್ನಾರ್

ಟಾಪ್ ನ್ಯೂಸ್

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

belagavi

Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ

6-kalburgi

Kalaburagi: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-vitla

Vitla: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Punchalakatte ಕಾಜಲ-ಬೆಂಚಿನಡ್ಕ ಕಾಲ್ನಡಿಗೆಯಲ್ಲೇ ಮೃತದೇಹ ಸಾಗಾಟ

Punjalakatte ಕಾಜಲ-ಬೆಂಚಿನಡ್ಕ ಕಾಲ್ನಡಿಗೆಯಲ್ಲೇ ಮೃತದೇಹ ಸಾಗಾಟ

Elephant Corridor: ಅಭಿವೃದ್ಧಿ ಯೋಜನೆಗಳಿಂದ ಆನೆ ಕಾರಿಡಾರ್‌ಗೆ ಹಾನಿ

Elephant Corridor: ಅಭಿವೃದ್ಧಿ ಯೋಜನೆಗಳಿಂದ ಆನೆ ಕಾರಿಡಾರ್‌ಗೆ ಹಾನಿ

Punjalkatte: ಲಾರಿ-ಸ್ಕೂಟರ್‌ ಢಿಕ್ಕಿ; ಸಹಸವಾರ ಸಾವು

Punjalkatte: ಲಾರಿ-ಸ್ಕೂಟರ್‌ ಢಿಕ್ಕಿ; ಸಹಸವಾರ ಸಾವು

Puttur: ಎಂಡೋ ಬಾಧಿತ ಯುವತಿ ನಿಧನ

Puttur: ಎಂಡೋ ಬಾಧಿತ ಯುವತಿ ನಿಧನ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.