ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು


Team Udayavani, Dec 17, 2024, 10:53 AM IST

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

ಸುಳ್ಯ: ಕಾಡಾನೆ ದಾಳಿಗೆ ಅಯ್ಯಪ್ಪ ವ್ರತಧಾರಿಯೋರ್ವರು ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಕಲ್ಮಕಾರು ಗ್ರಾಮದಲ್ಲಿ ಇಂದು (ಡಿ.17) ಬೆಳಗ್ಗೆ ಸಂಭವಿಸಿದೆ.

ಅಯ್ಯಪ್ಪ ವೃತಧಾರಿ ಚರಿತ್ ಎಂಬವರು ಗಾಯಗೊಂಡವರು. ತೀವ್ರ ಗಾಯಗೊಂಡ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ಬೆಳಗ್ಗಿನ ವೇಳೆ ತೋಡಿನಲ್ಲಿ ಬಟ್ಟೆ ತೊಳೆಯುತಿದ್ದಾಗ ಘಟನೆ ನಡೆದಿದ್ದು, ಬೆನ್ನು ಮತ್ತು ತಲೆಯ ಭಾಗಕ್ಕೆ ಗಾಯವಾಗಿರುವುದಾಗಿ ತಿಳಿದು ಬಂದಿದೆ.

ಇದನ್ನೂ ಓದಿ: Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್

ಟಾಪ್ ನ್ಯೂಸ್

Renukaswamy Case: ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಬಂದು ಕಾರು ಹತ್ತಿದ ಆರೋಪಿ ಲಕ್ಷ್ಮಣ್

Renukaswamy Case: ಶಿವಮೊಗ್ಗ ಜೈಲಿನಿಂದ 12ನೇ ಆರೋಪಿ ಲಕ್ಷ್ಮಣ್ ಬಿಡುಗಡೆ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ

One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ

Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಮುಂದೆ ಆಗಿದ್ದೇ ಬೇರೆ

Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಬಳಿಕ ನಡೆದದ್ದು ಘೋರ

ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ

ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2(1

Punjalkatte: ವಾಮದಪದವು-ವೇಣೂರು ಸಂಪರ್ಕ ಇನ್ನೂ ದೂರ!

1(1

Savanur: ಸರಕಾರಿ ಶಾಲೆಯ 2 ಎಕ್ರೆ ಜಾಗ ಅಡಿಕೆ ತೋಟ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

CM-teach

Suvarna Soudha: ಅನುಭವ ಮಂಟಪದ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ

High-Court

Punjalakatte: ಜೀವನಾಂಶ ರದ್ದುಗೊಳಿಸಿದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Renukaswamy Case: ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಬಂದು ಕಾರು ಹತ್ತಿದ ಆರೋಪಿ ಲಕ್ಷ್ಮಣ್

Renukaswamy Case: ಶಿವಮೊಗ್ಗ ಜೈಲಿನಿಂದ 12ನೇ ಆರೋಪಿ ಲಕ್ಷ್ಮಣ್ ಬಿಡುಗಡೆ

2(1

Punjalkatte: ವಾಮದಪದವು-ವೇಣೂರು ಸಂಪರ್ಕ ಇನ್ನೂ ದೂರ!

Neelavanti Movie: ಹಾರರ್‌ ನೀಲವಂತಿ

Neelavanti Movie: ಹಾರರ್‌ ನೀಲವಂತಿ

1(1

Savanur: ಸರಕಾರಿ ಶಾಲೆಯ 2 ಎಕ್ರೆ ಜಾಗ ಅಡಿಕೆ ತೋಟ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.