Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು


Team Udayavani, Oct 25, 2024, 5:39 PM IST

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

ಮಂಗಳೂರು: ಸೈಟ್‌ ತೋರಿಸುವುದಾಗಿ ಹೇಳಿ ಮಹಿಳೆಯೋರ್ವರನ್ನು ಕರೆದೊಯ್ದು ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ನಗರದ ಬಿಲ್ಡರ್‌ ವಿರುದ್ಧ ಪ್ರಕರಣ ದಾಖಲಾಗಿದೆ.

ರಶೀದ್‌ ಪ್ರಕರಣದ ಆರೋಪಿ.

ಮಹಿಳೆ ನೀಡಿದ ದೂರಿನಲ್ಲಿ ಕುಶಾಲನಗರದಲ್ಲಿ ಒಳ್ಳೆಯ ಸೈಟ್‌ ಇದ್ದು ಅದನ್ನು ಖರೀದಿ ಮಾಡಬಹುದು ಎಂದು ರಶೀದ್‌ ಹೇಳಿದಾಗ ಅದಕ್ಕೆ ಒಪ್ಪಿದ್ದೆ. ಅ.21ರಂದು ರಶೀದ್‌ ಕಾರಿನಲ್ಲಿ ಕುಶಾಲನಗರಕ್ಕೆ ಕರೆದೊಯ್ದಿದ್ದರು. ಅಲ್ಲಿನ ಹೊಟೇಲ್‌ನಲ್ಲಿ ಇಬ್ಬರಿಗೆ ಪ್ರತ್ಯೇಕ ರೂಮ್‌ ಬುಕ್‌ ಮಾಡಿದ್ದೆ. ಆಗ ರಶೀದ್‌ ಒಂದೇ ರೂಮ್‌ನಲ್ಲಿ ಇರುವ ಇಂಗಿತ ವ್ಯಕ್ತಪಡಿಸಿದ್ದರು. ಅದಕ್ಕೆ ಹೆದರಿ ವಿರಾಜಪೇಟೆಯಲ್ಲಿರುವ ತಂಗಿಯ ಮನೆಯಲ್ಲಿ ಉಳಿದುಕೊಂಡಿದ್ದೆ.

ಮರುದಿನ ರಶೀದ್‌ ಕರೆ ಮಾಡಿ ಸೈಟ್‌ ನೋಡಲು ಹೋಗುವುದಕ್ಕೆ ಕರೆದಾಗ ಅಲ್ಲಿಗೆ ಹೋಗಿದ್ದೆ. ಆಗ ರಶೀದ್‌ ಅಸಭ್ಯವಾಗಿ ವರ್ತಿಸಿದ್ದಾರೆ. ಬಳಿಕ ಕಾರಿನಲ್ಲಿ ಮಂಗಳೂರಿಗೆ ವಾಪಸಾಗುತ್ತಿದ್ದಾಗ ದಾರಿ ಮಧ್ಯೆ ಹಣದ ಆಮಿಷ ತೋರಿಸಿ ಮಾನಭಂಗ ಮಾಡಿದ್ದಾರೆ. ಬಳಿಕ ಫ್ಲ್ಯಾಟ್‌ಗೆ ತಂದು ಬಿಟ್ಟಿದ್ದಾರೆ. ಈ ವಿಚಾರವನ್ನು ನನ್ನ ಮ್ಯಾನೇಜರ್‌ಗೆ ತಿಳಿಸಿದಾಗ ರಶೀದ್‌ ಅವಾಚ್ಯ ಶಬ್ದಗಳಿಂದ ಬೈದು ಕೆನ್ನೆಗೆ ಹೊಡೆದು ಜೀವಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ.

 

ಟಾಪ್ ನ್ಯೂಸ್

1-aree

Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

1-a-siddu

By Polls; ಭಾವನಾತ್ಮಕ ಮಾತು, ಕಣ್ಣೀರು ನೋಡಿ ಜನರು ಬೇಸತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

1–a-crick

2nd Test ; ಸಂಕಷ್ಟದಲ್ಲಿ ಭಾರತ : 301 ರನ್ ಲೀಡ್ ಪಡೆದ ನ್ಯೂಜಿಲ್ಯಾಂಡ್

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್‌ ಜೈಲಿಗೆ

Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್‌ ಜೈಲಿಗೆ

Udupi: ರೈಲು ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

Udupi: ರೈಲು ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17(1)

Mangaluru: ವಿಶೇಷ ಮಕ್ಕಳ ಕಂಗಳಲ್ಲಿ ಬಣ್ಣದ ಹಣತೆಗಳ ಕಾಂತಿ

12-surath

ನನ್ನ ಜತೆ ಬರದಿದ್ದರೆ 24 ತುಂಡು ಮಾಡುವೆ:ಬೆದರಿಕೆ ಪ್ರಕರಣ-ಆತಂಕದಿಂದ ಯುವತಿ ಆತ್ಮಹತ್ಯೆ ಯತ್ನ

11

Paduperar: ಈ ಬಾರಿ ರಾಮ ಮಂದಿರ ಗೂಡುದೀಪ!

10

Mangaluru: ನಿರ್ಬಂಧವಿದೆ, ದಂಡನೆಯಿದೆ.. ಜಾರಿ ಇಲ್ಲ !

WhatsApp Image 2024-10-25 at 02.11.37

Legislative council bypolls: ಒಬಿಸಿ ಸಮುದಾಯದ ಗೆಲುವು; ಜೆ.ಪಿ.ನಡ್ಡಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-aree

Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

1-a-siddu

By Polls; ಭಾವನಾತ್ಮಕ ಮಾತು, ಕಣ್ಣೀರು ನೋಡಿ ಜನರು ಬೇಸತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

1–a-crick

2nd Test ; ಸಂಕಷ್ಟದಲ್ಲಿ ಭಾರತ : 301 ರನ್ ಲೀಡ್ ಪಡೆದ ನ್ಯೂಜಿಲ್ಯಾಂಡ್

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.