ವಿಶ್ವಕಲಾ ದಿನ; ಚಿತ್ರಕಲಾಕೃತಿ ಪ್ರದರ್ಶನ


Team Udayavani, Apr 16, 2018, 10:01 AM IST

16-April-1.jpg

ಮಹಾನಗರ: ವ್ಯಕ್ತಿಯ ಮನಸ್ಸಿನಲ್ಲಿ ಹುದುಗಿದ ಭಾವನೆಯನ್ನು ತೋರಿಸುವ ಶಕ್ತಿ ಚಿತ್ರಕಲೆಗಿದೆ ಎಂದು ಮಂಗಳೂರಿನ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜೀ ಮಹಾರಾಜ್‌ ಹೇಳಿದರು.

ಕರಾವಳಿ ಚಿತ್ರಕಲಾ ಚಾವಡಿ, ರಾಮಕೃಷ್ಣ ಮಠದ ಆಶ್ರಯದಲ್ಲಿ ನಗರದ ರಾಮಕೃಷ್ಣ ಮಠದಲ್ಲಿ ರವಿವಾರ ಆಯೋಜಿಸಿದ ವಿಶ್ವಕಲಾದಿನ, ಕಲಾವಿದ ದಿ| ಪಿ. ಪುರುಷೋತ್ತಮ ಕಾರಂತ ಸಂಸ್ಮರಣೆ ಹಾಗೂ ಅವರು ರಚಿಸಿದ ಚಿತ್ರಕಲಾ ಕೃತಿಗಳ ಬಗ್ಗೆ ಚಿತ್ತಾರ-ಸೂತ್ರ ಮತ್ತು ಚಾವಡಿಯ ಸದಸ್ಯರ ಚಿತ್ರಕಲಾಕೃತಿ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಡೀ ವಿಶ್ವದಲ್ಲಿ ಪ್ರತಿಯೊಂದು ದಿನಕ್ಕೂ ಅದರದ್ದೇ ಆದಂತಹ ಮಹತ್ವವಿದೆ. ಪಿ. ಪುರುಷೋತ್ತಮ ಕಾರಂತ ಅವರಿಗೂ ರಾಮಕೃಷ್ಣ ಮಠಕ್ಕೂ ಅನ್ಯೋನ್ಯ ನಂಟಿದೆ. ಅವರು ರಚಿಸಿದಂತಹ ಚಿತ್ರದಲ್ಲಿ ಆಧ್ಯಾತ್ಮಿಕ ನಂಟು ಇದೆ. ಸಂಸ್ಕೃತಿ, ಪುರಾಣ, ವೇದ, ಉಪನಿಷತ್ತುಗಳ ಪರಿಚಯ ಕೂಡ ಅವರ ಚಿತ್ರಗಳಲ್ಲಿ ಕಾಣಬಹುದು ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿದ್ದ ಅರೆಹೊಳೆ ಪ್ರತಿಷ್ಠಾನ ಮಂಗಳೂರಿನ ಅರೆಹೊಳೆ ಸದಾಶಿವ ರಾವ್‌ ಮಾತನಾಡಿ, ಕಲೆ ಎಂಬುದು ದೇವರು ಕೊಟ್ಟ ವರವಾಗಿದೆ. ಚಿತ್ರಕಲೆಯನ್ನು ಮುಂದಿನ ಪೀಳಿಗೆಗೆ ಬೆಳೆಸಬೇಕಾದ ಮಹತ್ತರ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ರಾಮಕೃಷ್ಣ ಮಠ ಕಲಾ ಚಟುವಟಿಕೆಗಳಿಗೆ ಸದಾ ಪ್ರೋತ್ಸಾಹವನ್ನು ನೀಡುತ್ತಾ ಬಂದಿದೆ ಎಂದರು.ಲಿತಾ ಕಲ್ಕೂರ ಪುರುಷೋತ್ತಮ ಕಾರಂತರ ಸಂಸ್ಮರಣೆ ಮಾಡಿದರು. ಚಿತ್ರ ಕಲಾಚಾವಡಿ ಗೌರವಾಧ್ಯಕ್ಷ ಬಿ.ಗಣೇಶ್‌ ಸೋಮಯಾಜಿ, ಅಧ್ಯಕ್ಷ ಕೋಟಿ ಪ್ರಸಾದ್‌ ಆಳ್ವ, ಕಾರ್ಯದರ್ಶಿ ಪ್ರೊ| ಅನಂತ ಪದ್ಮನಾಭ ರಾವ್‌ ಉಪಸ್ಥಿತರಿದ್ದರು. ದಿನೇಶ್‌ಹೊಳ್ಳ ಅವರು ಕಾರ್ಯಕ್ರಮ ನಿರೂಪಿಸಿದರು.

ಮುಕ್ತ ಅವಕಾಶ 
ವಿಶ್ವಕಲಾದಿನದ ಪ್ರಯುಕ್ತ ಚಿತ್ರಕಲಾ ಚಾವಡಿ ಸದಸ್ಯರ ಜಲವರ್ಣ, ತೈಲವರ್ಣ, ಅಕ್ರಿಲಿಕ್‌ ಸೇರಿದಂದೆ ನಾನಾ ವಿದಧ 24 ಕಲಾಕೃತಿಗಳಿವೆ. ರಾಮಕೃಷ್ಣ ಮಠದ ಸಂಗ್ರಹದ ಪುರುಷೋತ್ತಮ ಕಾರಂತರ ಚಿತ್ರಪ್ರದರ್ಶನ ಆಯೋಜಿಸಲಾಗಿದೆ. ಎರಡು ದಿನಗಳ ಕಾಲ ಚಿತ್ರ ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.