ವಿಶ್ವ ಕೊಂಕಣಿ ಸೇವಾ ಪ್ರಶಸ್ತಿ-2017: ನಾಮ ನಿರ್ದೇಶನಕ್ಕೆ ಆಹ್ವಾನ


Team Udayavani, Aug 5, 2017, 9:01 AM IST

05-MLR-4.jpg

ಮಂಗಳೂರು: ವಿಶ್ವ ಕೊಂಕಣಿ ಸರದಾರ ಬಸ್ತಿ ವಾಮನ ಶೆಣೈಯವರು 80 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ  ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರವು  ಶೆಣೈ ಅವರ ಹೆಸರಿನಲ್ಲಿ  ಎರಡು ಪ್ರಶಸ್ತಿಗಳನ್ನು ಕೊಡಮಾಡಲು ನಿರ್ಧರಿಸಿದೆ. ಕೊಂಕಣಿ ಭಾಷಿಕರಾಗಿ, ಶೈಕ್ಷಣಿಕ, ಆರೋಗ್ಯ, ವೈದ್ಯಕೀಯ, ಸಾಮಾಜಿಕ ವಿಜ್ಞಾನ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆಗೈದ ವ್ಯಕ್ತಿ ಮಾತ್ರವಲ್ಲದೇ ಕೊಂಕಣಿ ಭಾಷಿಕರಿಂದ ಸ್ಥಾಪಿಸಲಾದ ಶಿಕ್ಷಣ ಸಂಸ್ಥೆ, ಕೊಂಕಣಿ ಭಾಷಿಕರ ಆಡಳಿತವಿರುವ ಸಂಸ್ಥೆಗಳು, ಸಮಾಜ ಸೇವೆ, ಆರೋಗ್ಯ, ವಿಜ್ಞಾನ, ಪತ್ರಿಕಾರಂಗ, ಕಲೆ,  ವಾಣಿಜ್ಯೋದ್ಯಮ, ಕ್ರೀಡೆ ಕ್ಷೇತ್ರಗಳನ್ನೂ  ಒಳಗೊಂಡಿದೆ. 2020 ಇಸವಿಯ ವೇಳೆಗೆ ಕೊಂಕಣಿ ಸಮಾಜವನ್ನು ಒಂದು ಬಲಿಷ್ಠ ಸಮಾಜವಾಗಿ ಪರಿವರ್ತಿಸಬೇಕೆಂದು ಕನಸು ಕಂಡ  ಟಿ. ಮೋಹನದಾಸ  ಪೈಯವರು ಈ ಪ್ರಶಸ್ತಿಗಳನ್ನು  ಸ್ಥಾಪಿಸಿರುತ್ತಾರೆ. 2 ಪ್ರಶಸ್ತಿಗಳು ತಲಾ 1ಲಕ್ಷ ರೂ. ನಗದು  ಹೊಂದಿರುತ್ತದೆ. ಪುರುಷರಿಗೆ ಹಾಗೂ ಮಹಿಳೆಯರಿಗಾಗಿ ತಲಾ ಒಂದು ಪ್ರಶಸ್ತಿಯನ್ನು ಪ್ರಮಾಣಪತ್ರದೊಂದಿಗೆ  ಪ್ರದಾನಮಾಡಲಾಗುತ್ತದೆ. 

ನಿಯಮಗಳು ನಾಮನಿರ್ದೇಶನಗೊಂಡವರು ಕೊಂಕಣಿಮಾತೃಭಾಷೆಯಾಗಿರುವ ಏಕ ವ್ಯಕ್ತಿಯಾಗಿರಬಹುದು ಅಥವಾ ಒಂದು ಕೊಂಕಣಿ ಸಂಸ್ಥೆಯಾಗಿರಲೂಬಹುದು. ಮತ್ತು  18ವರ್ಷಕ್ಕೆ ಮೇಲ್ಪಟ್ಟಿರಬೇಕು. ನಾಮ ನಿರ್ದೇಶಿತ ಸಂಸ್ಥೆಗಳು ಕೊಂಕಣಿ ಮಾತೃಭಾಷಿಕರ ಆಡಳಿತಕ್ಕೊಳಪಟ್ಟಿರಬೇಕು ಮತ್ತು ಅವುಗಳ ಸ್ಥಾಪಕರು ಕೊಂಕಣಿಭಾಷಿಕರಾಗಿರಬೇಕು. ನಾಮ ನಿರ್ದೇಶನದ ಸಂದರ್ಭ ಕನಿಷ್ಠ 5 ವರ್ಷದಿಂದ ಅಸ್ತಿತ್ವದಲ್ಲಿ ಇರಬೇಕಾಗುತ್ತದೆ.  ವ್ಯಕ್ತಿಗಳು ಅಥವಾ ಸಂಸ್ಥೆಗಳು ಸ್ವತ: ತಮ್ಮ ಬಗ್ಗೆ ನಾಮನಿರ್ದೇಶನ ಮಾಡಬಹುದಾಗಿದೆ.

ಅರ್ಜಿಗಳನ್ನು www.vishwakonkani.org ಅಂತರ್ಜಾಲದಿಂದ ಪಡೆಯ ಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು “”ಅಧ್ಯಕ್ಷರು, ಬಿ.ವಿ.ಎಸ್‌ ವಿಶ್ವ ಕೊಂಕಣಿ ಸೇವಾ ಪುರಸ್ಕಾರ ಆಯ್ಕೆ ಸಮಿತಿ, ವಿಶ್ವ ಕೊಂಕಣಿ ಕೇಂದ್ರ, ಲೊಬೊ ಪ್ರಭು ನಗರ ಕೊಂಕಣಿ ಗಾಂವ, ಶಕ್ತಿನಗರ, ಮಂಗಳೂರು  ವಿಳಾಸಕ್ಕೆ  ಸೆ. 20ರ ಒಳಗೆ ಕಳುಹಿಸಿ ಕೊಡಬೇಕು ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-jyo

Asian Weightlifting: ಜೋಶ್ನಾ ನೂತನ ದಾಖಲೆ

1-bcc

U-19 ವನಿತಾ ಏಷ್ಯಾ ಕಪ್‌: ಫೈನಲ್‌ಗೆ ಭಾರತ

1-J-PP

Pro Kabaddi: ಜೈಪುರ್‌ 12ನೇ ವಿಜಯ

1-bangla

T20;ಮೂರೂ ಪಂದ್ಯ ಗೆದ್ದ ಬಾಂಗ್ಲಾ: ವಿಂಡೀಸಿಗೆ ವೈಟ್‌ವಾಶ್‌

1-pak

ODI; ತವರಲ್ಲೇ ಎಡವಿದ ದಕ್ಷಿಣ ಆಫ್ರಿಕಾ: ಸರಣಿ ಗೆದ್ದ ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.