“ಸರಕಾರದಿಂದ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ’

 ಬೆಳ್ತಂಗಡಿ: ವಿಶ್ವ ಕಾರ್ಮಿಕ ದಿನಾಚರಣೆ

Team Udayavani, May 2, 2019, 6:12 AM IST

0105KS1-PH

ಬೆಳ್ತಂಗಡಿ: ಸರಕಾರವು ಸಾಮಾ ಜಿಕ ಭದ್ರತೆ ಹೆಸರಿನಲ್ಲಿ ಸಾರ್ವಜನಿಕ ಉದ್ದಿಮೆ ಗಳನ್ನು ಖಾಸಗೀಕರಣ ಮಾಡಿ, ಕಾರ್ಪೊ ರೇಟ್‌ ಕಂಪೆನಿಗಳಿಗೆ ಲಾಭ ಮಾಡುತ್ತಿದೆ. ವಿದ್ಯಾರ್ಥಿಗಳು ಹೆಚ್ಚಿನ ಅಂಕ ಪಡೆದರೂ ಉದ್ಯೋಗ ಇಲ್ಲದಾಗಿದೆ ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ವಸಂತ ಆಚಾರಿ ಹೇಳಿದರು.

ಅವರು ಬುಧವಾರ ಬೆಳ್ತಂಗಡಿಯಲ್ಲಿ ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ, ಶ್ರಮಶಕ್ತಿ ಸ್ವ ಸಹಾಯ ಸಂಘ ಹಾಗೂ ಸೆಂಟರ್‌ ಆಫ್‌ ಇಂಡಿಯಮ್‌ ಟ್ರೇಡ್‌ ಯೂನಿಯನ್ಸ್‌ (ಸಿಐಟಿಯು)ನ ಸಹಯೋಗದಲ್ಲಿ ನಡೆದ ವಿಶ್ವ ಕಾರ್ಮಿಕ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಮಾಜಿ ಶಾಸಕ ಕೆ. ವಸಂತ ಬಂಗೇರ ಮಾತನಾಡಿದರು. ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘದ ಅಧ್ಯಕ್ಷ ಹರಿದಾಸ್‌ ಎಸ್‌.ಎಂ. ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಬೀಡಿ ಲೇಬಲ್‌ ಹಾಕಿ ಶಾಲೆ ಕಲಿತು ಪಿಯುಸಿಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ ಪಡೆದ ಉಪ್ಪಿನಂಗಡಿಯ ಸ್ನೇಹಾ ಅವರನ್ನು ಗೌರವಿಸಲಾಯಿತು.

ಸಿಐಟಿಯು ಬೆಳ್ತಂಗಡಿ ತಾ| ಸಮಿತಿಯ ಪ್ರಧಾನ ಕಾರ್ಯದರ್ಶಿ ವಸಂತ ನಡ, ಕಾರ್ಯದರ್ಶಿ ರೋಹಿಣಿ ಪೆರಾಡಿ, ಶ್ರಮಶಕ್ತಿ ಸ್ವಸಹಾಯ ಸಂಘದ ಸಂಚಾಲಕರಾದ ಸುಕನ್ಯಾ, ಸಂಜೀವ ಆರ್‌, ರೈತ ಮುಂದಾಳು ಶಿವಾನಂದ, ಕಾರ್ಮಿಕ ಮುಂದಾಳುಗಳಾದ ಜಯಂತಿ, ರಮಣಿ, ಮಮತಾ, ಪುಷ್ಪಾ ಉಪಸ್ಥಿತರಿದ್ದರು.

ಸಹಾಯಕ ತೋಟಗಾರಿಕಾ ನಿರ್ದೇಶಕ ಮಹಾವೀರ್‌ ಅವರು ತಮ್ಮ ಇಲಾಖೆಯ ಸೌಲಭ್ಯಗಳ ಕುರಿತು ವಿವರಿಸಿದರು. ಸಿಐಟಿಯು ಬೆಳ್ತಂಗಡಿ ತಾ| ಸಮಿತಿ ಅಧ್ಯಕ್ಷ ಶಿವಕುಮಾರ್‌ ಎಸ್‌.ಎಂ. ನಿರೂಪಿಸಿದರು.

 ಸರಕಾರ ಮಾಲಕರ ಪರ
ವಿವಿಧ ಸಂಸ್ಥೆಗಳಲ್ಲಿ ದುಡಿಯುವ ಕಾರ್ಮಿಕರಿಗೆ ಎಪಿಎಸ್‌ನಂತಹ ಯೋಜನೆಗಳನ್ನು ತಂದು ಮಾಲಕರಿಗೆ ಲಾಭ ಮಾಡಿಕೊಡುವ ಕಾರ್ಯವನ್ನು ಸರಕಾರ ಮಾಡಿಕೊಡುತ್ತಿದೆ. ಕಳೆದ 5 ವರ್ಷಗಳಲ್ಲಿ 10 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದಿದ್ದ ಕೇಂದ್ರ ಸರಕಾರಕ್ಕೆ 50 ಲಕ್ಷ ಉದ್ಯೋಗ ಸೃಷ್ಟಿಯೂ ಸಾಧ್ಯವಾಗಿಲ್ಲ. ಈ ಸಮಯದಲ್ಲಿ ಶ್ರೀಮಂತರ ಆದಾಯ ಶೇ. 73 ಹೆಚ್ಚಾಗಿದ್ದು, ಸಾಮಾನ್ಯ ಜನರ ಆದಾಯ ಶೇ. ಒಂದೂ ಹೆಚ್ಚಳವಾಗಿಲ್ಲ.
– ವಸಂತ ಆಚಾರಿ
ಸಿಐಟಿಯು ರಾಜ್ಯ ಉಪಾಧ್ಯಕ್ಷರು

ಟಾಪ್ ನ್ಯೂಸ್

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

4-mc-sudhakar

Students ಆತ್ಮಹತ್ಯೆ ತಡೆಗೆ ಕಾಲೇಜುಗಳಲ್ಲಿ ಜಾಗೃತಿ: ಸಚಿವ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.