ಮೂಡುಬಿದಿರೆಯಲ್ಲಿ ಬಿಜೆಪಿ ವತಿಯಿಂದ ವಿಶ್ವ ಯೋಗ ದಿನಾಚರಣೆ


Team Udayavani, Jun 21, 2021, 11:49 AM IST

Yoga day

ಮೂಡುಬಿದಿರೆ: ಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡುಬಿದಿರೆ ಮಂಡಲ ಹಾಗೂ ಪತಂಜಲಿ ಯೋಗ ಸಮಿತಿ ಇವುಗಳ ಸಹಭಾಗಿತ್ವದಲ್ಲಿ  ವಿಶ್ವ ಯೋಗ ದಿನಾಚರಣೆ ಸಮುದಾಯ ಆರೋಗ್ಯ ಕೇಂದ್ರದ ಬಳಿಯ ಶ್ಯಾಮಿಲಿ ಎನ್ ಕ್ಲೇವ್ ನಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯನ್ನು ಶಾಸಕ  ಉಮಾನಾಥ್ ಕೋಟ್ಯಾನ್ ಅವರು ಉದ್ಘಾಟಿಸಿದರು.

ಪತಂಜಲಿ ಯೋಗವನ್ನು ಬಾಬಾ ರಾಮದೇವ್ ಭಾರತದಲ್ಲಿ ಪ್ರಸಾರಮಾಡಿದರೆ ಪ್ರಧಾನಿ ನರೇಂದ್ರ ಮೋದಿ ಅವರು ಯೋಗವನ್ನು ವಿಶ್ವಮಾನ್ಯ ಗೊಳಿಸಿದವರು. ಏಳು ವರ್ಷಗಳ ಹಿಂದೆ ಜೂ.21ರಂದು ಪ್ರಥಮಬಾರಿಗೆ ವಿಶ್ವ ಯೋಗ ದಿನ ಆಚರಣೆಗೆ ನಾಂದಿ ಹಾಡಿದರು.ಯೋಗವು ಕೊರೊನಾ ದಂಥ ರೋಗನ್ನು ಎದುರಿಸುವ ಶಕ್ತಿ ಹೊಂದಿದೆ ಎಂದು ಉಮಾನಾಥ ಕೋಟ್ಯಾನ್ ಅಭಿಪ್ರಾಯ ಪಟ್ಟರು.

ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸುದರ್ಶನ್ ಎಂ ಮಾತನಾಡಿ, ಮನಸ್ಸನ್ನು ದೇಹದೊಂದಿಗೆ ಸೇರಿಸುವುದೇ ಯೋಗ; ಶಾರೀರಿಕ, ಮಾನಸಿಕ, ಆಧ್ಯಾತ್ಮಿಕ ಶಕ್ತಿ ಬೆಳೆಸಿಕಳ್ಳಲು ಯೋಗ ಸಹಾಯಕ. ಯೋಗದ ಸಮರ್ಪಕ ಅನುಷ್ಠಾನದಿಂದ ಆತ್ಮವು ಪರಮಾತ್ಮವಾಗಲು ಸಾಧ್ಯ ಎಂದರು.

ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ಪತಂಜಲಿ ಯೋಗ ಸಮಿತಿ ಸದಸ್ಯರು, ನ್ಯಾಯವಾದಿ ಶಾಂತಿಪ್ರಸಾದ್ ಹೆಗ್ಡೆ, ಪ್ರಮುಖರಾದ ಲಕ್ಷ್ಮಣ ಪೂಜಾರಿ, ಗೋಪಾಲ್ ಶೆಟ್ಟಿಗಾರ್, ಸಾತ್ವಿಕ್ ಮಲ್ಯ, ಪತಂಜಲಿ ಯೋಗ ಸಮಿತಿಯ ತಾಲೂಕು ಸಂಯೋಜಕಿ ಸವಿತಾ, ಪುರಸಭಾ ಸದಸ್ಯರುಗಳು, ಯೋಗ ಗುರುಗಳಾದ  ಶರತ್, ಕಿಶೋರ್, ಮತ್ತಿತರರು ಉಪಸ್ಥಿತರಿದ್ದರು.

ಬಿಜೆಪಿ ಮಂಡಲ ಕಾರ್ಯದರ್ಶಿ ಗೋಪಾಲ ಶೆಟ್ಟಿಗಾರ್ ನಿರೂಪಿಸಿದರು. ಸಭಾ ಕಾರ್ಯಕ್ರಮದ ಮುನ್ನ ಪತಂಜಲಿ ಯೋಗ ಸಮಿತಿಯ ವಿವಿಧ ಅಭ್ಯಾಸಕೇಂದ್ರಗಳ ಸದಸ್ಯರು ಯೋಗ, ಪ್ರಾಣಾಯಾಮ ಪ್ರಸ್ತುತ ಪಡಿಸಿದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.