“ಯುವಶಕ್ತಿಗೆ ನೈತಿಕ ಶಿಕ್ಷಣ’ ಕಾರ್ಯಾಗಾರ


Team Udayavani, Jul 11, 2017, 2:50 AM IST

1007rjh5.jpg

ನೆಹರೂನಗರ: ಸುದಾನ ಶಾಲಾ ಕಲಾಸಂಘದ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ “ಯುವಶಕ್ತಿಗೆ ನೈತಿಕ ಶಿಕ್ಷಣ’ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಕೆಪಿಟಿಸಿಎಲ್‌ ಎಂಜಿನಿಯರ್‌ ಸುಬ್ರಹ್ಮಣ್ಯ ಅರಸೀಕೆರೆ ಭಾಗವಹಿಸಿ ವಿದ್ಯಾರ್ಜನೆ ಮಹತ್ವ, ಶಿಕ್ಷಣದಲ್ಲಿ ಪಂಚಶೀಲ ತತ್ವಗಳ ಅನಿವಾರ್ಯತೆ, ಜೀವನದಲ್ಲಿ ಶಿಸ್ತು, ಸಂಯಮ, ಸಮಯಪ್ರಜ್ಞೆ, ಸರಳತೆ, ಏಕಾಗ್ರತೆ ಮೊದಲಾದ ಮೌಲ್ಯಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ವಿವೇಕ ಸಂಪದದ ಅಧ್ಯಕ್ಷ ಸುಬ್ರಹ್ಮಣ್ಯ ಮತ್ತು ವಿವೇಕ ಜಾಗೃತ ಬಳಗದ ಟಿ. ಆರ್‌. ಕಲ್ಲೂರಾಯ ಹಾಗೂ ಸದಸ್ಯ ಸದಾನಂದ ಉಪಸ್ಥಿತರಿದ್ದರು. ಮುಖ್ಯಶಿಕ್ಷಕಿ ಶೋಭಾ ನಾಗರಾಜ್‌ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಶಿಕ್ಷಕಿ ವಿನಯಾ ರೈ ಸ್ವಾಗತಿಸಿ, ಸರಸ್ವತಿ ಜಿ. ಪಿ. ವಂದಿಸಿದರು.

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24

Belthangady: ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Belthangady: ಇಸ್ಪೀಟು ಅಡ್ಡೆಗೆ ದಾಳಿ; 23 ಮಂದಿಯ ಸೆರೆ

Belthangady: ಇಸ್ಪೀಟು ಅಡ್ಡೆಗೆ ದಾಳಿ; 23 ಮಂದಿಯ ಸೆರೆ

Puttur: ಸ್ಕೂಟಿ-ಕಾರು ಢಿಕ್ಕಿ; ಸವಾರ ಗಂಭೀರ

Puttur: ಸ್ಕೂಟಿ-ಕಾರು ಢಿಕ್ಕಿ; ಸವಾರ ಗಂಭೀರ

Bantwal: ನೇಣು ಬಿಗಿದು ಆತ್ಮಹತ್ಯೆ

Bantwal: ನೇಣು ಬಿಗಿದು ಆತ್ಮಹತ್ಯೆ

8

Bantwal: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.