![CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ](https://www.udayavani.com/wp-content/uploads/2024/06/dk-cm-415x277.jpg)
Mangaluru: ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರ ದುರಂತ ಅಂತ್ಯ
Team Udayavani, Jun 27, 2024, 10:04 AM IST
![Mangaluru: ರಿಕ್ಷಾ ತೊಳೆಯುತ್ತಿದ್ದವರ ಮೇಲೆ ಬಿದ್ದ ವಿದ್ಯುತ್ ತಂತಿ… ಇಬ್ಬರು ಮೃತ್ಯು](https://www.udayavani.com/wp-content/uploads/2024/06/mangaluru-2-620x332.jpg)
ಮಂಗಳೂರು: ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟಿರುವ ದಾರುಣ ಘಟನೆ ನಗರದ ರೊಸಾರಿಯೊ ಬಳಿ ಇಂದು (ಗುರುವಾರ) ಮುಂಜಾನೆ ನಡೆದಿದೆ.
ಮೃತರನ್ನು ಹಾಸನ ಮೂಲದ ರಾಜು ಮತ್ತು ರಾಮಕುಂಜದ ದೇವರಾಜ್ ಎನ್ನಲಾಗಿದೆ.
ಇವರು ರೊಸಾರಿಯೋ ಬಳಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ ಇಂದು ಬೆಳಿಗ್ಗೆ ರಿಕ್ಷಾ ತೊಳೆಯಲೆಂದು ಓರ್ವ ಚಾಲಕ ಮನೆಯಿಂದ ಹೊರಬಂದ ವೇಳೆ ತುಂಡಾಗಿ ಬಿದ್ದಿರುವ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದಾರೆ ಇದನ್ನು ಗಮನಿಸಿದ ಇನ್ನೋರ್ವ ಚಾಲಕ ರಕ್ಷಣೆಗೆ ಧಾವಿಸಿದ್ದು ಈ ವೇಳೆ ಅವರು ಕೂಡ ವಿದ್ಯುತ್ ಆಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ](https://www.udayavani.com/wp-content/uploads/2024/06/dk-cm-415x277.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.