ಮಾದಿಗ ಗುರುಪೀಠಕ್ಕೆ ಸರ್ಕಾರ ನೆರವು ನೀಡಲಿ

davanagere news

Team Udayavani, Nov 8, 2021, 2:53 PM IST

davanagere news

ದಾವಣಗೆರೆ: ರಾಜ್ಯ ಸರ್ಕಾರ ಅತಿಹಿಂದುಳಿದ ಮಾದಿಗ ಸಮಾಜದಗುರುಪೀಠಗಳನ್ನು ಗುರುತಿಸುವಜೊತೆಗೆ ಆರ್ಥಿಕ ನೆರವು ನೀಡುವಮೂಲಕ ಸಮಾಜದ ಅಭ್ಯುದಯಕ್ಕೆಸಹಕರಿಸಬೇಕು ಎಂದು ಮಾದಿಗದಂಡೋರ ಸಮಿತಿ ಜಿಲ್ಲಾಧ್ಯಕ್ಷ ಎಚ್‌.ಸಿ.ಗುಡ್ಡಪ್ಪ ಒತ್ತಾಯಿಸಿದರು.

ನಗರದ ಶ್ರೀ ಬೀರಲಿಂಗೇಶ್ವರ ಮೈದಾನದಲ್ಲಿ ಭಾನುವಾರ ನಡೆದಸಮಿತಿ ಸಭೆಯ ಅಧ್ಯಕ್ಷತೆ ವಹಿಸಿಮಾತನಾಡಿದ ಆವರು, ರಾಜ್ಯ ಸರ್ಕಾರಅತಿ ಹಿಂದುಳಿದ ಮಾದಿಗ ಸಮಾಜದಗುರುಪೀಠಗಳನ್ನು ಗುರುತಿಸುವಕೆಲಸ ಮಾಡಬೇಕು ಎಂದರು.ಈಚೆಗೆ ಲಿಂಗೈಕ್ಯರಾದ ಹಿರಿಯೂರಿನಆದಿಜಾಂಬವ ಗುರುಪೀಠದ ಶ್ರೀಮಾರ್ಕಾಂಡಮುನಿ ಸ್ವಾಮೀಜಿಯವರು ಅನೇಕ ದಶಕಗಳಿಂದ ಸಮಾಜದ ಏಳಿಗಾಗಿ ಶ್ರಮಿಸಿದರು.

ಮಾದಿಗಸಮಾಜದ ಮಕ್ಕಳು ವಿದ್ಯಾವಂತರಾಗಬೇಕು, ಸಮಾಜಕ್ಕೆ ರಾಜಕೀಯ ಶಕ್ತಿದೊರೆಯಬೇಕು. ಯುವ ಸಮೂಹಸಮಾಜದ ಬಗ್ಗೆ ಕಾಳಜಿ ವಹಿಸಬೇಕುಎಂದು ಶಕ್ತಿ ಮೀರಿ ಕೆಲಸ ಮಾಡುತ್ತಿದ್ದರುಎಂದು ಸ್ಮರಿಸಿದರು. ಅತ್ಯಂತಹಿಂದುಳಿದ ಮಾದಿಗ ಸಮಾಜದಭವ್ಯ ಪರಂಪರೆಯ ಹೊಂದಿರುವಆದಿಜಾಂಬವ ಗುರುಪೀಠಕ್ಕೆ ಸರ್ಕಾರಯಾವುದೇ ಸೌಲಭ್ಯಗಳನ್ನು ಕೊಡಲಿಲ್ಲಮತ್ತು ಈಗಲೂ ಕೊಡುತ್ತಿಲ್ಲ.

ಹಾಗಾಗಿಯೇ ಮಠದ ಕಾರ್ಯಗಳು,ಸಮಾಜದ ಕಲ್ಯಾಣ ಕಾರ್ಯಗಳುಹೆಚ್ಚಿನ ಪ್ರಮಾಣದಲ್ಲಿ ಸಾಧ್ಯವಾಗಲೇಇಲ್ಲ. ಸರ್ಕಾರದಿಂದ ಸೌಲಭ್ಯಗಳದೊರೆಯದ ಬಗ್ಗೆ ಸ್ವಾಮೀಜಿಯವರುಸದಾ ಚಿಂತಿಸುತ್ತಿದ್ದರು. ಸರ್ಕಾರಈಗಲಾದರೂ ಆದಿಜಾಂಬವಗುರುಪೀಠಕ್ಕೆ ಸೂಕ್ತ ಆರ್ಥಿಕ ನೆರವುನೀಡಬೇಕು ಎಂದರು.

ದಾವಣಗೆರೆ ಜಿಲ್ಲೆಯ ತಾಲೂಕು,ಹೋಬಳಿ ಕೇಂದ್ರಗಳಲ್ಲಿ ಮುಂದಿನದಿನಗಳಲ್ಲಿ ಮಾದಿಗ ದಂಡೋರಸಮಿತಿ ರಚಿಸಲಾಗುವುದು. ಈಮೂಲಕ ಸಂಘಟನೆಯನ್ನು ಬಲಪಡಿಸಲಾಗುವುದು. ದಾವಣಗೆರೆಯಲ್ಲಿಸಮಿತಿಯ ರಾಷ್ಟ್ರೀಯ ಅಧ್ಯಕ್ಷ ಮಾದಿಗಕೃಷ್ಣರವರ ನೇತೃತ್ವದಲ್ಲಿ ನ್ಯಾ| ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆಒತ್ತಾಯಿಸಿ ಬೃಹತ್‌ ಪ್ರತಿಭಟನೆಹಮ್ಮಿಕೊಳ್ಳಲಾಗುವುದು ಎಂದುತಿಳಿಸಿದರು.

ಸಮಿತಿಯ ಟಿ. ಮರಿಯಪ್ಪ,ಪಾಮೇನ ಹಳ್ಳಿ ಮುರುಗೇಶ, ಅಂಜಿನಪ್ಪಕಡತಿ, ಆನಗೋಡು ಜಿ. ಗೋವಿಂದಪ್ಪ,ಈಚಘಟ್ಟ ಕೆಂಚಪ್ಪ, ಎಂ. ಆಂಜನೇಯ,ಬಿ.ಎಸ್‌. ಕೃಷ್ಣಮೂರ್ತಿ ಇದ್ದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.