ಅಂಬೇಡ್ಕರ್ ಆದರ್ಶ ಪಾಲಿಸಿ
Team Udayavani, Apr 17, 2017, 1:25 PM IST
ಹೊನ್ನಾಳಿ: ಸಂವಿಧಾನ ಶಿಲ್ಪಿ ಭಾರತರತ್ನ ಡಾ| ಬಿ.ಆರ್. ಅಂಬೆಡ್ಕರ್ ಅವರು ಪ್ರಬುದ್ಧ ಭಾರತ ನಿರ್ಮಾಣಕ್ಕೆ ಶ್ರಮಿಸಿದ ಮಹಾನ್ ಮಾನವತಾವಾದಿ. ಅವರ ವಿಚಾರಧಾರೆಗಳನ್ನು ದೇಶದ ಪ್ರತಿಯೊಬ್ಬ ಪ್ರಜೆಯೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮಾಜಿ ಸಚಿವ, ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಡಾ| ಬಿ.ಆರ್. ಅಂಬೆಡ್ಕರ್ 126ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ದೂರದೃಷ್ಠಿ ಆಡಳಿತದಲ್ಲಿ ಅಂಬೇಡ್ಕರ್ ವಿಚಾರಧಾರೆಗಳನ್ನು ಅಳವಡಿಸಿಕೊಂಡು ದೇಶದ ಮಾನವತಾವಾದಿಗೆ ಅಪ್ರತಿಮ ಗೌರವ ನೀಡಿ ಅವರ ಸಾಧನೆಗಳನ್ನು ಇಂದು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದಿದ್ದಾರೆ.
ಪ್ರಥಮ ಬಾರಿಗೆ ವಿಶ್ವ ಸಂಸ್ಥೆಯಲ್ಲಿ ಡಾ| ಅಂಬೇಡ್ಕರ್ ಅವರ ಜನ್ಮ ದಿನವನ್ನು ವಿಶ್ವಜ್ಞಾನ ದಿನವನ್ನಾಗಿ ಆಚಾರಿಸಿರುವುದು ಭಾರತೀಯರಿಗೆಲ್ಲರಿಗೂ ಹೆಮ್ಮೆ ತರುವ ವಿಚಾರ ಎಂದರು. ಇಂದು ಅಂಬೇಡ್ಕರ್ ಜನ್ಮದಿನವನ್ನು ದೇಶವಿದೇಶಗಳಲ್ಲಿ ಆಚರಿಸುತ್ತಿದ್ದು, ಅವರ ಆಶಯದಂತೆ ಎಲ್ಲರಿಗೂ ಸಮಾನ ಶಿಕ್ಷಣ ಬದುಕಲು ಸಮಾನ ಅವಕಾಶಗಳನ್ನು ಕಲ್ಪಿಸಿ ಅವರ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ ಉದ್ದೇಶವಾಗಿದೆ ಎಂದರು.
ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷ ಕೆ.ಎನ್. ಶಿವಕುಮಾರ್, ಜಿಪಂ ಸದಸ್ಯರಾದ ಸಿ. ಸುರೇಂದ್ರ ನಾಯ್ಕ, ಎಂ.ಆರ್. ಮಹೇಶ್, ಗ್ರಾಪಂ ಸದಸ್ಯರಾದ ಮಹೇಂದ್ರಗೌಡ, ಜಗದೀಶ್ ಏ.ಕೆ. ಕರಿಯಪ್ಪ, ಪರಮೇಶ್ವರಪ್ಪ, ಮುಖಂಡರಾದ ಮಂಜಣ್ಣ, ಕರಿಬಸಪ್ಪ, ಎಸ್.ಟಿ. ಮಂಜುನಾಥ್, ಹಳದಪ್ಪ, ಬಂಗಾರಿ ಬಸಪ್ಪಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಧ್ವಜ ಕಟ್ಟುವ ವಿಚಾರಕ್ಕೆ ವಾಗ್ವಾದ: 8 ಜನರ ವಿರುದ್ಧ ದೂರು ದಾಖಲು
ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್ ಹಬ್- ಜಿ.ಬಿ. ವಿನಯ್ ಕುಮಾರ್
Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್: ರೇಣು
Davanagere: ಗಣೇಶ ವಿಸರ್ಜನೆ ವೇಳೆ ಜೆಸಿಬಿ ಹರಿದು ಮಹಿಳೆ ಸೇರಿ 5-6 ಮಂದಿಗೆ ಗಂಭೀರ ಗಾಯ
Davanagere: 80 ಕಿಲೋಮೀಟರ್ ಉದ್ದದ ಮಾನವ ಸರಪಳಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್ಐಎಗೆ ವಹಿಸಲಿ: ಶಾಸಕ ಸುನಿಲ್ ಕುಮಾರ್
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Eid: ಈದ್ ಮಿಲಾದ್ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ
Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್ ಮಿಲಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.