BJP; ದಾವಣಗೆರೆ ಟಿಕೆಟ್ ಮುಂದೆಯೂ ನನಗೇ ಕೊಡುತ್ತಾರೆ: ಸಂಸದ ಜಿ.ಎಂ. ಸಿದ್ದೇಶ್ವರ
Team Udayavani, Feb 21, 2024, 8:25 PM IST
ದಾವಣಗೆರೆ : ”ಲೋಕಸಭೆ ಚುನಾವಣೆಯಲ್ಲಿ ನಾನು ಎಂದೂ ಟಿಕೆಟ್ ಕೇಳಿರಲಿಲ್ಲ ಆದರೂ ನನಗೇ ಟಿಕೆಟ್ ಕೊಡುತ್ತ ಬಂದಿದ್ದಾರೆ, ಮುಂದೆಯೂ ನನಗೇ ಕೊಡುತ್ತಾರೆ. ಜನರು ಮುಂದೆಯೂ ಆಶೀರ್ವಾದ ಮಾಡುತ್ತಾರೆ” ಎಂದು ಬಿಜೆಪಿ ಸಂಸದ ಜಿ.ಎಂ. ಸಿದ್ದೇಶ್ವರ ಬುಧವಾರ ಹೇಳಿಕೆ ನೀಡಿದ್ದಾರೆ.
ದಾವಣಗೆರೆ ಎಂಪಿ ಟಿಕೆಟ್ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ”ದೆಹಲಿಯಲ್ಲಿ ರಾಷ್ಟ್ರೀಯ ಸಮಾವೇಶ ಇತ್ತು ಅದಕ್ಕೆ ಹೋಗಿದ್ದೆ. ನಾನು ಟಿಕೆಟ್ ಕೇಳಲು ಹೋಗಲ್ಲ, ಪಕ್ಷದ ತೀರ್ಮಾನ ಅಂತಿಮ. ಯಾರಿಗೆ ಟಿಕೆಟ್ ಬೇಕೋ ಅವರು ಕೇಳಲು ಹೋಗುತ್ತಾರೆ. ಸ್ಪರ್ಧೆ ಯಾವಾಗಲೂ ಇರುತ್ತದೆ. ಈ ಸಲ ಸ್ವಲ್ಪ ಪ್ರಬಲವಾಗಿದೆ” ಎಂದರು.
ಪುತ್ರನಿಗೆ ಟಿಕೆಟ್ ಕೊಡಿಸುತ್ತಾರೆ ಅನ್ನೋ ವಿಚಾರ ಪ್ರತಿಕ್ರಿಯಿಸಿ, ”ಅದು ಭಗವಂತನ ಇಚ್ಛೆ” ಎಂದರು.
ಭಾರತ್ ಅಕ್ಕಿ ಹೆಸರಲ್ಲಿ ಕಳಪೆ ಅಕ್ಕಿ ವಿತರಣೆ ಎಂಬ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ”ಮುನಿಯಪ್ಪ ಮೊದಲು ಅವರು ಹೇಳಿದಂತೆ ಜನರಿಗೆ ೧೦ಕೆಜಿ ಅಕ್ಕಿ ಕೊಡಲಿ. ಆಮೇಲೆ ಭಾರತ್ ಅಕ್ಕಿ ಬಗ್ಗೆ ಮಾತನಾಡಲಿ.ಕಳಪೆ ಹೇಗೆ ಕೊಡೋಕೆ ಬರುತ್ತೆ? ವಿರೋಧ ಪಕ್ಷದವರಿಗೆ ಏನು ಕೆಲಸವಿದೆ. ಹೀಯಾಳಿಸುವುದೇ ಅವರ ಕೆಲಸ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.