ITF ದಾವಣಗೆರೆ ಓಪನ್ ಟೆನ್ನಿಸ್ ಟ್ರೋಫಿ ಗೆದ್ದ ಬಾಗ್ಡಾನ್ ಬೊಬ್ರಾವ್


Team Udayavani, Oct 29, 2023, 2:33 PM IST

Bogdan Bobrov won the Davangere Open Tennis Trophy

ದಾವಣಗೆರೆ: ಇಲ್ಲಿನ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದಲ್ಲಿನ ಟೆನ್ನಿಸ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಟಿಎಫ್ ದಾವಣಗೆರೆ ಓಪನ್ ಟೆನ್ನಿಸ್ ಟೂರ್ನಿಯಲ್ಲಿ ಬಾಗ್ಡಾನ್ ಬೊಬ್ರಾವ್ ಚಾಂಪಿಯನ್ ಶಿಪ್ ಮುಡಿಗೇರಿಸಿ‌ ಕೊಂಡರು.

ಅಂತಿಮ ಹಣಾಹಣಿಯಲ್ಲಿ ಅಮೆರಿಕಾದ ನಿಕ್ ಚಾಪೆಲ್ ವಿರುದ್ಧ ಬಾಗ್ಡಾನ್ 6-3, 7-6 ನೇರ ಸೆಟ್ ಗಳ ಜಯಗಳಿಸುವ ಮೂಲಕ ಆರನೇ ಐಟಿಎಫ್ ಪ್ರಶಸ್ತಿ ಪಡೆದರು.

ಸೆಮಿಫೈನಲ್‌ ನಲ್ಲಿ ಬೊಬ್ರಾವ್ ಭಾರತದ ರಾಮಕುಮಾರ್ ರಾಮನಾಥನ್ ವಿರುದ್ಧ 6-4, 7-6 ರಲ್ಲಿ ಗೆದ್ದಿದ್ದರು. ಅಮೆರಿಕಾದ ನಿಕ್ ಚಾಪೆಲ್ ಅವರು ಭಾರತದ ನಿಕಿ ಕಲಿಯಂಡ ಪೂಣಚ್ಚ ವಿರುದ್ಧ 6-3, 6-2 ರಲ್ಲಿ ಗೆಲುವು ಸಾಧಿಸಿದ್ದರು.

ಡಬಲ್ ಜೋಡಿಯಾಗಿರುವ ನಿಕ್ ಚಾಪೆಲ್ ಮತ್ತು ಬೊಬ್ರಾವ್ ನಡುವೆ ಪ್ರಶಸ್ತಿಗಾಗಿ ರೋಚಕ ಹಣಾಹಣಿ ನಡೆಯಿತು. ಪಾಯಿಂಟ್‌ ಗಾಗಿ ಇಬ್ಬರೂ ತುರುಸಿನ ಹೋರಾಟ ನಡೆಸಿದರು. ಅಂತಿಮವಾಗಿ ಮೊದಲ ಸೆಟ್ ನ್ನು 6-3 ರಲ್ಲಿ ಬೊಬ್ರಾವ್ ಗೆದ್ದರು.

ಎರಡನೇ ಸೆಟ್ ನಲ್ಲಿ ನಿಕ್ ಚಾಪೆಲ್ ನಿರೀಕ್ಷೆಗೂ ಮೀರಿದ ಹೋರಾಟ ನಡೆಸಿದರು. ಪಂದ್ಯ ಟ್ರೈಬೇಕರ್ ವರೆಗೆ ಸಾಗಿತು. ಕೊನೆಗೆ ಬೊಬ್ರಾವ್ 7-6 ರಲ್ಲಿ ಸೆಟ್ ಜೊತೆಗೆ ಪಂದ್ಯ ಗೆದ್ದರು. 1.38 ಗಂಟೆಗಳ ರೋಚಕ ಪೈಪೋಟಿ ಟೆನ್ನಿಸ್ ಅಭಿಮಾನಿಗಳ ಮನಸೂರೆಗೊಂಡಿತು.

ಟಾಪ್ ನ್ಯೂಸ್

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.