![Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ](https://www.udayavani.com/wp-content/uploads/2024/07/hyda-415x229.jpg)
ಮುಸ್ಲಿಮರ ಮೇಲಿನ ದಾಳಿಗೆ ಖಂಡನೆ
Team Udayavani, Apr 16, 2022, 2:09 PM IST
![muslim](https://www.udayavani.com/wp-content/uploads/2022/04/muslim-1-620x369.jpg)
ದಾವಣಗೆರೆ: ದೇಶದ ವಿವಿಧ ಭಾಗಗಳಲ್ಲಿ ರಾಮನವಮಿ ರ್ಯಾಲಿ ವೇಳೆ ಮುಸ್ಲಿಮರ ಮೇಲಿನ ದಾಳಿ ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಹಿಂದೂ ಧಾರ್ಮಿಕ ಕಾರ್ಯಕ್ರಮಗಳನ್ನು ದ್ವೇಷ ಮತ್ತು ಹಿಂಸಾಚಾರ ಪ್ರಚೋದನೆಗೆ ಅವಕಾಶವಾಗಿ ದುರ್ಬಳಕೆ ಮಾಡಲಾಗುತ್ತಿದೆ. ಅಧಿಕಾರಿಗಳು ಮತ್ತು ಪೊಲೀಸರು ಹಿಂಸಾಚಾರ ತಡೆಯುತ್ತಿಲ್ಲ. ಈ ಬೆಳವಣಿಗೆಗಳ ಕುರಿತು ಜಾತ್ಯತೀತ ಪ್ರಜಾಸತ್ತಾತ್ಮಕ ಶಕ್ತಿಗಳ ಮೌನ ಮತ್ತು ನಿಷ್ಕ್ರಿಯತೆ ನಿರಾಶದಾಯಕವಾಗಿದೆ. ಗಲಭೆಕೋರ ಗೂಂಡಾಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.
ಸಂಘಟನೆಯ ಜಿಲ್ಲಾಧ್ಯಕ್ಷ ಇಮಾದ್ ಉದ್ಧೀನ್, ಸದಸ್ಯರಾದ ಮನ್ಸೂರ್ ಅಲಿ, ಫಯಾಜ್ ಅಹ್ಮದ್, ಮಹಮ್ಮದ್ ಅಶ್ರಫ್, ಇಸ್ಮಾಯಿಲ್ ಜಬಿವುಲ್ಲಾ ಮತ್ತು ಮಹಬೂಬ್ ಸುಭಾನಿ ಹಾಗೂ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
![Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ](https://www.udayavani.com/wp-content/uploads/2024/07/hyda-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು](https://www.udayavani.com/wp-content/uploads/2024/07/gas-1-150x83.jpg)
Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು
![Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ](https://www.udayavani.com/wp-content/uploads/2024/07/gas-150x83.jpg)
Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ
![Davanagere; Protest by BJP Zilla Raitamorcha condemning the price hike](https://www.udayavani.com/wp-content/uploads/2024/07/dava-150x83.jpg)
Davanagere; ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ರೈತಮೋರ್ಚಾದಿಂದ ಪ್ರತಿಭಟನೆ
![1-sadsadasd](https://www.udayavani.com/wp-content/uploads/2024/06/1-sadsadasd-3-150x90.jpg)
Congress; ಈ ಬಾರಿಯೇ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಶಾಸಕ ಬಸವರಾಜ ವಿ.ಶಿವಗಂಗಾ
![7](https://www.udayavani.com/wp-content/uploads/2024/06/7-18-150x90.jpg)
Honnali: ಡೆಂಘೀಗೆ ವಿದ್ಯಾರ್ಥಿನಿ ಬಲಿ
MUST WATCH
ಹೊಸ ಸೇರ್ಪಡೆ
![Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ](https://www.udayavani.com/wp-content/uploads/2024/07/hyda-150x83.jpg)
Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ
![“ದರ್ಶನ್ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್](https://www.udayavani.com/wp-content/uploads/2024/07/13-2-150x90.jpg)
“ದರ್ಶನ್ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್
![tock Market: ಬಿಎಸ್ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್ ಕೊಟ್ಟ ಸಲಹೆ ಏನು?](https://www.udayavani.com/wp-content/uploads/2024/07/CJI-150x100.jpg)
Stock Market: ಬಿಎಸ್ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್ ಕೊಟ್ಟ ಸಲಹೆ ಏನು?
![CCTV: ಪ್ರಯಾಣಿಕರೇ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…](https://www.udayavani.com/wp-content/uploads/2024/07/bus-2-150x84.jpg)
Video: ಪ್ರಯಾಣಿಕರೇ ಗಮನಿಸಿ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…
![Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ](https://www.udayavani.com/wp-content/uploads/2024/07/12-3-150x90.jpg)
Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.