![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 12, 2023, 1:41 PM IST
ದಾವಣಗೆರೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ರಾಕ್ಷಸರ ಸಮರ್ಥನೆ ಮಾಡುವುದು ವಿಶೇಷವೇನು ಅಲ್ಲ ಎಂದು ಚಕ್ರವರ್ತಿ ಸೂಲಿಬೆಲೆ ದೂರಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಷ ದಸರಾವನ್ನು ಸಮರ್ಥನೆ ಮಾಡುವ ಹೊತ್ತಿನಲ್ಲಿ ಪಾಲೆಸ್ತೀನ್ ಗೆ ಬೆಂಬಲ ಮಾಡುವುದು ಸಹ ಗೊತ್ತಾಗಿದೆ. ಪಾಲೆಸ್ತೀನ್ ನ ರಾಕ್ಷಸಿ ಕೃತ್ಯಕ್ಕೆ ಇಂಡಿಯಾ ಕೂಟ ಸಹ ಸಮರ್ಥಿಸಿದೆ. ರಾಕ್ಷಸಿ ಕೃತ್ಯ ಸಮರ್ಥನೆ ಮಾಡುವುದು ಕಾಂಗ್ರೆಸ್ ಗೆ ಹೊಸದೇನು ಅಲ್ಲ ಎಂದು ಹರಿಹಾಯ್ದರು.
ಮಹಿಷಾ ದಸರಾಕ್ಕೆ ಆಕ್ಷೇಪಿಸಿ ಮೈಸೂರು ಒಂದಾಗಿ ಪ್ರತಿಭಟನೆಗೆ ಮುಂದಾಗಿರುವುದು ಸ್ವಾಗತಾರ್ಹ ಎಂದು ತಿಳಿಸಿದರು.
ನರೇಂದ್ರ ಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿ ಮಾಡಬೇಕು ಎನ್ನುವ ಉದ್ದೇಶದಿಂದ ನಮೋ ಬ್ರಿಗೇಡ್ ನಿಂದ ಬೈಕ್ ರ್ಯಾಲಿ ಮಾಡಲಾಗುತ್ತಿದೆ. ಬ್ರಿಗೇಡ್ ನಿಂದ ರಾಜ್ಯಾದ್ಯಂತ ಬೈಕ್ ರ್ಯಾಲಿ ನಡೆಸಲಾಗಿದೆ. ಬಹುತೇಕ ಕೊನೆಯ ಹಂತದಲ್ಲಿದ್ದೇವೆ. ಮೂರೂವರೆ ಸಾವಿರ ಕಿಲೋ ಮೀಟರ್ ಬೈಕ್ ರ್ಯಾಲಿ ಮಾಡಿದ್ದೇವೆ. ಕೋಲಾರದಿಂದ ಆರಂಭವಾಗಿದ್ದು, ಬೆಂಗಳೂರಿನಲ್ಲಿ ಕೊನೆಗೊಳ್ಳಲಿದೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.