![Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?](https://www.udayavani.com/wp-content/uploads/2024/12/Priyank-Kharge-415x237.jpg)
ದಾವಣಗೆರೆಯಲ್ಲಿ ಇಂದು 196 ಜನರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ
Team Udayavani, Apr 29, 2021, 10:00 PM IST
![ದಾವಣಗೆರೆಯಲ್ಲಿ ಇಂದು 196 ಜನರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ](https://www.udayavani.com/wp-content/uploads/2021/04/Untitled-1-628-620x372.jpg)
ದಾವಣಗೆರೆ: ಜಿಲ್ಲೆಯಲ್ಲಿ ಗುರುವಾರ 196 ಜನರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಕೋವಿಡ್ ನಿಂದ ಗುಣಮುಖರಾದ 182 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ. 1638 ಸಕ್ರಿಯ ಪ್ರಕರಣಗಳಿವೆ.
ದಾವಣಗೆರೆ ನಗರ ಮತ್ತು ಇತರೆ ಭಾಗದ 114, ಹರಿಹರದ 24, ಜಗಳೂರಿನ 11, ಚನ್ನಗಿರಿಯ15, ಹೊನ್ನಾಳಿಯ 28, ಹೊರ ಜಿಲ್ಲೆಯ ನಾಲ್ವರು ಒಳಗೊಂಡಂತೆ 196 ಜನರಲ್ಲಿ ಸೋಂಕು ದೃಢಪಟ್ಟಿದೆ.
ದಾವಣಗೆರೆ ನಗರ ಮತ್ತು ಇತರೆ ಭಾಗದ 125, ಹರಿಹರದ 26, ಜಗಳೂರುನ 8, ಚನ್ನಗಿರಿಯ 12,ಹೊನ್ನಾಳಿಯ 9 ಹಾಗೂ ಹೊರ ಜಿಲ್ಲೆಯ ಇಬ್ಬರು ಒಳಗೊಂಡಂತೆ 182 ಜನ ಸೋಂಕಿತರು ಗುಣಮುಖರಾಗಿದ್ದಾರೆ.
ಕಳೆದ ವರ್ಷ ಕೋವಿಡ್ ಪ್ರಾರಂಭದಿಂದ ದಾವಣಗೆರೆ ತಾಲೂಕಿನಲ್ಲಿ14512, ಹರಿಹರದಲ್ಲಿ3737, ಜಗಳೂರಿನಲ್ಲಿ 1294, ಚನ್ನಗಿರಿಯಲ್ಲಿ 2497, ಹೊನ್ನಾಳಿಯಲ್ಲಿ2944, ಹೊರ ಜಿಲ್ಲೆಯ 668 ಜನರು ಸೇರಿದಂತೆ 25652 ೨ಜನರು ಸೋಂಕಿಗೆ ಒಳಗಾಗಿದ್ದಾರೆ.
ಕೋವಿಡ್ ನಿಂದ ದಾವಣಗೆರೆ ತಾಲೂಕಿನಲ್ಲಿ 13224, ಹರಿಹರದಲ್ಲಿ 3540, ಜಗಳೂರಿನಲ್ಲಿ 1195, ಚನ್ನಗಿರಿಯಲ್ಲಿ 2368, ಹೊನ್ನಾಳಿಯಲ್ಲಿ 2818, ಹೊರ ಜಿಲ್ಲೆಯ 595 ಜನರು ಸೇರಿದಂತೆ 23743 ಸೋಂಕಿತರು ಗುಣಮುಖರಾಗಿದ್ದಾರೆ.
ಟಾಪ್ ನ್ಯೂಸ್
![Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?](https://www.udayavani.com/wp-content/uploads/2024/12/Priyank-Kharge-415x237.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![7-dvg](https://www.udayavani.com/wp-content/uploads/2024/12/7-dvg-150x90.jpg)
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
![byndoor](https://www.udayavani.com/wp-content/uploads/2024/12/byndoor-6-150x88.jpg)
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
![ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ](https://www.udayavani.com/wp-content/uploads/2024/12/davanagere-150x82.jpg)
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
![1—-kumr-renuka](https://www.udayavani.com/wp-content/uploads/2024/12/1-kumr-renuka-150x80.jpg)
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.